• Home
  • About Us
  • ಕರ್ನಾಟಕ
Tuesday, October 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಹಸುಗಳ ಕೆಚ್ಚಲು ಕತ್ತರಿಸಿದ್ರೂ ಸೈಲೆಂಟ್.. ಡಿಕೆಶಿ ಸಿಎಂ ಆಗಲು ಸಾಧ್ಯವೇ ಇಲ್ಲ..

ಕೃಷ್ಣ ಮಣಿ by ಕೃಷ್ಣ ಮಣಿ
January 13, 2025
in ಕರ್ನಾಟಕ, ರಾಜಕೀಯ, ಶೋಧ
0
ಹಸುಗಳ ಕೆಚ್ಚಲು ಕತ್ತರಿಸಿದ್ರೂ ಸೈಲೆಂಟ್.. ಡಿಕೆಶಿ ಸಿಎಂ ಆಗಲು ಸಾಧ್ಯವೇ ಇಲ್ಲ..
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ ಪ್ರಕರಣದ ಬಗ್ಗೆ ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ‌ಯತ್ನಾಳ್ ಮಾತನಾಡಿ, ರಾಜ್ಯ ಸರ್ಕಾರದ ‌ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಪಶು ಆಸ್ಪತ್ರೆ ಮಾಡಬೇಕು ಎಂದು ದಾನಿಗಳು ಜಾಗ ನೀಡಿದ್ದರು. ಆದರೆ ಜಮೀರ್ ಅಹಮದ್ ಅದನ್ನು ವಕ್ಪ್ ಎಂದು ಮಾಡಿದ್ದರು. ಹೈಕೋರ್ಟ್‌ನಲ್ಲಿ ಅದಕ್ಕೆ ತಡೆಯಾಜ್ಞೆ ಸಿಕ್ಕಿದೆ. ಇದರಿಂದಾಗಿ ರೊಚ್ಚಿಗೆದ್ದ ಮತಾಂಧರು, ಈ ಕೃತ್ಯ ಮಾಡಿದ್ದಾರೆ. ಮುಸ್ಲಿಂಮರಲ್ಲಿ ಅಸಹಿಷ್ಟನುತೆ ಇದೆ ಅನ್ನೋದು ಗೊತ್ತಾಗುತ್ತದೆ ಎಂದಿದ್ದಾರೆ.

ADVERTISEMENT

ಕಾಂಗ್ರೆಸ್ ಸರ್ಕಾರ ಮುಸ್ಲಿಂಮರನ್ನ ತುಷ್ಟಿಕರಣ ಮಾಡುತ್ತಿದೆ. ರಾಜ್ಯದಲ್ಲಿ ಗೋವುಗಳು ಕೂಡಾ ಸುರಕ್ಷಿತವಾಗಿಲ್ಲ. ಗೃಹಮಂತ್ರಿಗಳು ಈಗ ಏನ್ ಮಾಡ್ತಾರೆ ನೋಡೋಣ ಎಂದಿದ್ದಾರೆ ಯತ್ನಾಳ್. ಕರ್ನಾಟಕದಲ್ಲಿ ಹಿಂದೂಗಳು ಜೀವನ ಮಾಡದಂತಾಗಿದೆ ಎಂದಿರುವ ಶಾಸಕ ಯತ್ನಾಳ್, ಡಿಕೆ ಶಿವಕುಮಾರ್ ಈ ರಾಜ್ಯದ ಮುಖ್ಯಮಂತ್ರಿ ಆಗೋದಿಲ್ಲ. ಶತ್ರು ಸಂವಾರ ಆಗಬೇಕು ಎಂದು ಪೂಜೆ ಮಾಡಿಸುತ್ತಾರೆ. ಆದರೆ ಹಿಂದೂಗಳ ಮೇಲೆ ದಬ್ಬಾಳಿಕೆ ಆದ್ರೆ ಏನು ಮಾತಾಡಲ್ಲ. ಡಿ.ಕೆ ಶಿವಕುಮಾರ್ ಕೊಳಕು ಬುದ್ದಿಯಿಂದಾಗಿ ಅವರು ಏನೂ ಆಗೋದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

HD Kumaraswamy: ಸಿದ್ದರಾಮಯ್ಯ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು..! #siddaramaiah #dkshivakumar

ರಾಜ್ಯದಲ್ಲಿ ಹಿಂದೂ ಮಹಿಳೆಯರ ಮೇಲೆ ದಬ್ಬಾಳಿಕೆ ವಿಚಾರದ ಬಗ್ಗೆ ಮಹಿಳಾ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಯಾಕೆ ಮಾತಾಡ್ತಿಲ್ಲ. ಪಂಚಮಸಾಲಿ ಮಗಳು ಅಂದಿದ್ರು, ಈಗ ವೀರಶೈವ ಸಮುದಾಯದ ಮಹಿಳೆ ಮೇಲೆ ದಬ್ಬಾಳಿಕೆ ಆದ್ರೆ ಯಾಕೆ ಮಾತಾಡ್ತಿಲ್ಲ ಅಂತಾನೂ ಪ್ರಶ್ನೆ ಮಾಡಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಮಾಡ್ತಾಯಿರೋದು ಸರಿಯಲ್ಲ. ಡಿ.ಕೆ ಶಿವಕುಮಾರ್ ಬೆಂಬಲ ಇದೆ ಎಂದು ಈ ರೀತಿ ಮಾಡೋದು ಸರಿಯಲ್ಲ. ಈ ಸರ್ಕಾರ ಪತನವಾಗೋದಕ್ಕೆ ಲಕ್ಷ್ಮಿ ಹೆಬ್ಬಾಳಕರ್ ಕಾರಣ ಆಗುತ್ತಾರೆ ಅಂತಾನು ಯತ್ನಾಳ್ ಹೇಳಿದ್ದಾರೆ.

ವಿಜಯನಗರಪುರದ ಹಗರಿಬೊಮ್ಮನಹಳ್ಳಿ ತಾಲೂಕಿನ ಬಂಡಿಹಳ್ಳಿ ಬಳಿ ಸಿಎಂ ಸಿದ್ದರಾಮಯ್ಯ ಹಸುಗಳ ಕೆಚ್ಚಲು ಕೋಯ್ದ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆರ. ಕೆಚ್ಚಲು ಕೊಯ್ದಿದ್ದು ತಪ್ಪು, ಕಮಿಷನರ್ ಅವರಿಗೆ ನಾನು ಕಳಿಸಿದ್ದೇನೆ. ನನಗೆ ಈಗಷ್ಟೆ ಮಾಹಿತಿ ಬಂತು. ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತದೆ ಎಂದು ಭರವಸೆ ನೀಡಿದ್ದಾರೆ. ಇನ್ನು ಕೃತ್ಯವನ್ನು ಯಾರು ಮಾಡಿದ್ದಾರೆ ಅಂತ ಗೊತ್ತಿಲ್ಲ, ಪತ್ತೆ ಹಚ್ಚೊ ಕೆಲಸ ಮಾಡಲಾಗ್ತಿದೆ. ಕಾನೂನು ಪ್ರಕಾರ ಶಿಕ್ಷೆಯಾಗುತ್ತದೆ. ಹಿಂದೂಪರ ಸಂಘಟನೆಗಳು ರಾಜಕೀಯಕ್ಕಾಗಿ ಈ ವಿಚಾರದಲ್ಲಿ ಪ್ರತಿಭಟನೆ ಮಾಡಬಾರದು ಎಂದು ತಿಳಿಸಿದ್ದಾರೆ.

Tags: aditya alva drug caseadityua alva arrested in sandalwood drugs caseanimal hospital chamarajpetChamarajpetchamarajpet citizen forumchamarajpet cowchamarajpet cows casechamarajpet latest newschamarajpet newschamarajpet today newscoronavirus cases in bengalurucottonpet drug casecow cruelty vinayak nagarcow udders mutilatedkarnataka cow protectionnasru arrest cow casesandalwood drug casezameer ahmed chamarajpet
Previous Post

ನಮಗೆ ಚುನವಣಾ ಸೋಲು ಯಾವುದೇ ಬದಲಾವಣೆ ಮಾಡಲ್ಲ ಪಾಟೀಲ್ರೇ..

Next Post

ಅಭಿವೃದ್ಧಿ ಮಾಡೋದು ನಾನು.. ಲೋಕಸಭೆಯಲ್ಲಿ ಸೋಲಿಸಿದ್ರಿ.. ಮಾತಲ್ಲೇ ಚಾಟಿ..

Related Posts

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
0

“ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಸಂಸದ ತೇಜಸ್ವಿ ಸೂರ್ಯ ಅವರು ಕೊಟ್ಟ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ. ಆದರೂ ಅವರ ಸಲಹೆಗಳನ್ನು ಗೌರವಿಸುತ್ತೇನೆ. ಅವುಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ...

Read moreDetails
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

October 28, 2025

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

October 28, 2025
ಈ ವಾರ ತೆರೆಗೆ ಬಹು ನಿರೀಕ್ಷಿತ “ಬ್ರ್ಯಾಟ್”(BRAT). .

ಈ ವಾರ ತೆರೆಗೆ ಬಹು ನಿರೀಕ್ಷಿತ “ಬ್ರ್ಯಾಟ್”(BRAT). .

October 28, 2025
Next Post
ಅಭಿವೃದ್ಧಿ ಮಾಡೋದು ನಾನು.. ಲೋಕಸಭೆಯಲ್ಲಿ ಸೋಲಿಸಿದ್ರಿ.. ಮಾತಲ್ಲೇ ಚಾಟಿ..

ಅಭಿವೃದ್ಧಿ ಮಾಡೋದು ನಾನು.. ಲೋಕಸಭೆಯಲ್ಲಿ ಸೋಲಿಸಿದ್ರಿ.. ಮಾತಲ್ಲೇ ಚಾಟಿ..

Recent News

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ
Top Story

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

by ಪ್ರತಿಧ್ವನಿ
October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ
Top Story

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

by ಪ್ರತಿಧ್ವನಿ
October 28, 2025
Top Story

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

by ಪ್ರತಿಧ್ವನಿ
October 28, 2025
ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ
Top Story

ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ

by ಪ್ರತಿಧ್ವನಿ
October 28, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada