• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ರೇಣುಕಾಸ್ವಾಮಿ ಕೊಲೆ ಕೇಸ್ ಸಾಕ್ಷ್ಯ ವಿಚಾರಣೆ: ಇಂದು ನಡೆದಿದ್ದೇನು..?

ಪ್ರತಿಧ್ವನಿ by ಪ್ರತಿಧ್ವನಿ
December 17, 2025
in ಇದೀಗ, ಕರ್ನಾಟಕ
0
ರೇಣುಕಾಸ್ವಾಮಿ ಕೊಲೆ ಕೇಸ್ ಸಾಕ್ಷ್ಯ ವಿಚಾರಣೆ: ಇಂದು ನಡೆದಿದ್ದೇನು..?
Share on WhatsAppShare on FacebookShare on Telegram

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇಂದು ಮೃತನ ತಂದೆ ತಾಯಿ ಸಾಕ್ಷ್ಯ ವಿಚಾರಣೆ ನಡೆದಿದೆ. ಮಧ್ಯಾಹ್ನ 12 ಗಂಟೆಯಿಂದ ಪ್ರಾರಂಭವಾದ ವಿಚಾರಣೆ ಸಂಜೆ 5 ಗಂಟೆ ತನಕ ನಡೆದು ನಾಳೆಗೆ ಮುಂದೂಡಿಕೆಯಾಗಿದೆ

ADVERTISEMENT

57 ನೇ ಸಿಸಿಹೆಚ್ ಕೋರ್ಟ್ ನಲ್ಲಿ ಸಾಕ್ಷ್ಯ ವಿಚಾರಣೆಯ ಪ್ರಾರಂಭದ ಸುಮಾರು ಒಂದು ಗಂಟೆಗಳ ಕಾಲ ರೇಣುಕಾಸ್ವಾಮಿ ತಾಯಿ ಹೇಳಿಕೆ ದಾಖಲಿಸಲಾಗಿದ್ದು, ವಿಟ್ನೆಸ್ ಬಾಕ್ಸ್ ನಲ್ಲಿ ನಿಂತು ಇಬ್ಬರು ಹೇಳಿಕೆ ನೀಡಿದ್ದಾರೆ. ಕೋರ್ಟ್ ಇಂದೇ ಈ ಇಬ್ಬರ ಹೇಳಿಕೆ ದಾಖಲಿಸಲಿದ್ದು, ಇದಾದ ಬಳಿಕ ಕ್ರಾಸ್ ಎಕ್ಸಾಮಿನೇಷನ್ ಪ್ರಕ್ರಿಯೆ ಶುರುವಾಗಿತ್ತು. ಮೊದಲಿಗೆ ಪವಿತ್ರಾ ಗೌಡ ವಕೀಲ ಬಾಲನ್ ರೇಣುಕಾಸ್ವಾಮಿ ತಾಯಿ ರತ್ನಪ್ರಭರನ್ನ ರೇಣುಕಾಸ್ವಾಮಿ ದೈನಂದಿನ ಚಟುವಟಿಕೆ, ಕಾಣೆಯಾಗಿದ್ದರ ಬಗ್ಗೆ, ಕೊಲೆಯಾಗಿದ್ದರ ಬಗ್ಗೆ ಕೆಲ ಪ್ರಶ್ನೆಗಳನ್ನು ಕೇಳಿದರು. ಈ ಪ್ರಶ್ನೆಗಳಿಗೆ ತಾವು ನೋಡಿದಂತೆ, ಕೇಳಿದಂತೆ ರತ್ನಪ್ರಭ ಉತ್ತರ ನೀಡಿದರು.

B. R. Bhaskar Prasad Podcast : ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?  #pratidhvani

ಸಂಜೆ 5 ಗಂಟೆ ಸುಮಾರಿಗೆ ಇನ್ನು 2 ಗಂಟೆ ಕ್ರಾಸ್ ಎಕ್ಸಾಮಿನೇಷನ್ ಮಾಡಬೇಕು ಎಂದು ವಕೀಲ ಬಾಲನ್ ಮನವಿ ಮಾಡಿದ್ದರಿಂದ ವಿಚಾರಣೆ ನಾಳೆಗೆ ಮುಂದೂಡಲಾಗಿದೆ‌. ಹೀಗಾಗಿ ನಾಳೆಯೂ ರೇಣುಕಾಸ್ವಾಮಿ ತಾಯಿ ರತ್ನಪ್ರಭ, ತಂದೆ ಕಾಶಿನಾಥಯ್ಯ ಕ್ರಾಸ್ ಎಕ್ಸಾಮಿನೇಷನ್ ನಡೆಯಲಿದೆ. ಜೊತೆಗೆ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ಕೂಡ ಇಬ್ಬರನ್ನ ಕ್ರಾಸ್ ಎಕ್ಸಾಮಿನೇಷನ್ ಮಾಡಲಿದ್ದಾರೆ‌

ರೇಣುಕಾಸ್ವಾಮಿ ಕೊಲೆ ಬಳಿಕ 10 ಬೆಳವಣಿಗೆಗಳು,ರೇಣುಕಾಸ್ವಾಮಿ ಕೊಲೆಯಾಗಿ 1 ವರ್ಷ: ನಟ ದರ್ಶನ್‌ ಸೇರಿ 17 ಆರೋಪಿಗಳ ವಿಚಾರಣೆ ಎಲ್ಲಿಗೆ ಬಂತು? 10 ಪ್ರಮುಖ ಬೆಳವಣಿಗೆಗಳಿವು ...

ಇನ್ನು ಸಾಕ್ಷ್ಯ ವಿಚಾರಣೆ ಪ್ರಕ್ರಿಯೆಯನ್ನ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕುಳಿತು ವಿಡಿಯೋ ಕಾನ್ಫರೆನ್ಸ್ ಮೂಲಕ ವೀಕ್ಷಣೆ ಮಾಡಿದರು

Tags: @RenukaswamyMurderCase#DarshanArrested #ChallengingStarDarshan #PavithraGowda #Renukaswamy #KamakshipalyaPolice #Dboss #RenukaswamyFamily #DarshanWifeacmm courtactor darshan caseactor darshan case bail hearingactor darshan case latest newsactor darshan case updatescourt proceedings darshan casedarshan arrest caseDarshan Casedarshan case court hearing livedarshan case hearingdarshan case newsdarshan case trialdarshan case trial beginsdarshan case trial start datedarshan case trial tomorrowdarshan case updatedarshan case updatesdarshan court casekannada actor darshan casekarnataka court darshan casesupreme court darshan case
Previous Post

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

Next Post

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

Related Posts

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?
ಕರ್ನಾಟಕ

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

by ಪ್ರತಿಧ್ವನಿ
December 17, 2025
0

ಬೆಳಗಾವಿ : ರಾಜ್ಯದಲ್ಲಿರುವ ಬುದ್ಧವಿಹಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬೌದ್ಧ ಬಿಕ್ಕುಗಳಿಗೆ ರಾಜ್ಯ ಸರ್ಕಾರ ಮಾಸಿಕ ಸಂಭಾವನೆ ನೀಡುವ ಸಾಧ್ಯತೆ ಇದೆ. ಈ ಬಗ್ಗೆ ವಿಧಾನ ಪರಿಷತ್ ನಲ್ಲಿ...

Read moreDetails
ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಸ್ಕ್ರ್ಯಾಪ್‍ಗೆ..!

ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಸ್ಕ್ರ್ಯಾಪ್‍ಗೆ..!

December 17, 2025
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರ ಗೌಡಗೆ ಟಿವಿ ಭಾಗ್ಯ

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರ ಗೌಡಗೆ ಟಿವಿ ಭಾಗ್ಯ

December 17, 2025

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

December 17, 2025

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

December 17, 2025
Next Post

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ 'ಉಚಿತ ಚಿಕಿತ್ಸೆ' ; ಕೇಂದ್ರದಿಂದ ಹೊಸ ಯೋಜನೆ

Recent News

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?
Top Story

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

by ಪ್ರತಿಧ್ವನಿ
December 17, 2025
Top Story

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

by ಪ್ರತಿಧ್ವನಿ
December 17, 2025
Top Story

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
December 17, 2025
ಭೂಗಳ್ಳತನ ಮಾಡಿದ್ರಾ ಸಚಿವರು? ಕೃಷ್ಣ ಭೈರೇಗೌಡ ವಿರುದ್ಧ ಬಿಜೆಪಿ ಸಿಡಿಸಿದ ಬಾಂಬ್‌ ಎಂತಹದ್ದು?
Top Story

ಭೂಗಳ್ಳತನ ಮಾಡಿದ್ರಾ ಸಚಿವರು? ಕೃಷ್ಣ ಭೈರೇಗೌಡ ವಿರುದ್ಧ ಬಿಜೆಪಿ ಸಿಡಿಸಿದ ಬಾಂಬ್‌ ಎಂತಹದ್ದು?

by ಪ್ರತಿಧ್ವನಿ
December 17, 2025
Top Story

ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ಅವರ ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..

by ಪ್ರತಿಧ್ವನಿ
December 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

December 17, 2025
ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಸ್ಕ್ರ್ಯಾಪ್‍ಗೆ..!

ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಸ್ಕ್ರ್ಯಾಪ್‍ಗೆ..!

December 17, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada