Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಕರಕುಶಲ ನಿಗಮದ ಮಾಜಿ ಅಧ್ಯಕ್ಷ ಬೇಳೂರು ರಾಘವೇಂದ್ರ ಪರಾರಿ ಎಂದ ಪೊಲೀಸರು

ಪ್ರತಿಧ್ವನಿ

ಪ್ರತಿಧ್ವನಿ

July 15, 2022
Share on FacebookShare on Twitter

ರಾಜ್ಯ ಕರಕುಶಲ ನಿಗಮದ ಮಾಜಿ ಅಧ್ಯಕ್ಷ ಬೇಳೂರು ರಘುನಂದನ್‌ ಶೆಟ್ಟಿ ತಲೆಮಾರಿಸಿಕೊಂಡಿದ್ದಾರೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ರಾಜ್ಯದಲ್ಲಿ ಮಹಾಮಳೆಗೆ 74 ಮಂದಿ ಬಲಿ:  ವಿಪತ್ತು ನಿರ್ವಹಣಾ ಸಮಿತಿ

ಮಳೆಯಿಂದ ಸಂತ್ರಸ್ತರಿಗೆ ಕಾಳಜಿ ಕಿಟ್‌ ವಿತರಣೆ: ಕಂದಾಯ ಸಚಿವ ಆರ್.ಅಶೋಕ್‌

ನೆರೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ : ಎಂ.ಬಿ.ಪಾಟೀಲ್

ಈ ಕುರಿತು ಟ್ವೀಟ್ ಮಾಡಿರುವ ನಿಗಮದ ಎಂಡಿ ಡಿ.ರೂಪಾ ನಗರ ಪೊಲೀಸರ ಕಾರ್ಯವನ್ನ ಪ್ರಶ್ನಿಸಿದ್ದಾರೆ.

ರಾಜ್ಯ ಕರಕುಶಲ ನಿಗಮದ ಮಾಜಿ ಅಧ್ಯಕ್ಷ ಬೇಳೂರು ರಘುನಂದನ್‌ ಶೆಟ್ಟಿ ವಿರುದ್ದ ನ್ಯಾಯಾಲಯ ಸುಮಾರು 10-12 ಭಾರೀ ಅರೆಸ್ಟ್‌ ವಾರೆಂಟ್‌ ಜಾರಿ ಮಾಡಿದ್ದರು ಸಹ ಕೋರ್ಟ್‌ ಆದೇಶ ಪಾಲಿಸಿಲ್ಲ. ಆದರೆ, ನ್ಯಾಯಾಲಯಕ್ಕೆ ನಗರ ಪೊಲೀಸರು ನಿಗಮದ ಅಧ್ಯಕ್ಷರು ಕಾಣೆಯಾಗಿದ್ದಾರೆ ಎಂದು ವರದಿ ಸಲ್ಲಿಸಿದ್ದಾರೆ ಅಂದೆ ಏನರ್ಥ ಎಂದು ರೂಪಾ ಪ್ರಶ್ನಿಸಿದ್ದಾರೆ.

Deriliction by cops in not executing warrant of arrest is punishable in section 166,166A,166B IPC. That too when a person held a public position as chairman,cops telling Court tht he is absconding. Complainant is senior citizen aged 65,still harassed by accused Raghavendra shetty https://t.co/3WA86HsBVj

— D Roopa IPS (@D_Roopa_IPS) July 15, 2022

2019 ರಿಂದ ಇವತ್ತಿನ ವರೆಗೂ ಈತನ ಮೇಲೆ ಅರೆಸ್ಟ್‌ ವಾರೆಂಟ್‌ ಇದೆ. ಬೆಂಗಳೂರು ಪೊಲೀಸ್ ಅಧಿಕಾರಿಗಳು ಇದನ್ನು ಗಮನಿಸುತ್ತಾರೆ ಅಂದುಕೊಂಡಿದ್ದೇನೆ. ಕೋರ್ಟ್ ಆದೇಶ ಪಾಲನೆ ಆಗದ ಪಕ್ಷದಲ್ಲಿ ಪೊಲೀಸ್ ಅಧಿಕಾರಿಗಳು ಐಪಿಸಿ ಕಲಂ 166, 166A, 166B ಪ್ರಕಾರ ಶಿಕ್ಷಾರ್ಹರು ಎಂದಿದ್ದಾರೆ.

ಕೆಲವು ಬಾರಿ ಪೊಲೀಸ್ ಕಮಿಷನರ್ ಮೂಲಕ ಜಾರಿ ಎಂದಿದೆ ಕೋರ್ಟ್ ಆರ್ಡರ್. ಇನ್ನು ಕೆಲವು ಬಾರಿ ಪೊಲೀಸ್ ಇನ್ಸ್ಪೆಕ್ಟರ್ ಖುದ್ದಾಗಿ ಹಾಜರಾಗಬೇಕು ಎಂದಿದೆ. ಆದರೂ ಕೋರ್ಟ್ ಆದೇಶ ನಿರ್ಲಕ್ಷ ಆಗಿದೆ, ಆರೋಪಿ ರಾಘವೇಂದ್ರ ಶೆಟ್ಟಿಗೆ ಸಮನ್ಸ್ ಜಾರಿಯಾಗಿಲ್ಲ, ಅರೆಸ್ಟ್‌ ವಾರೆಂಟ್‌ ಕೂಡಾ ಜಾರಿಯಾಗಿಲ್ಲ ಎಂದು ಕಿಡಿಕಾರಿದ್ದಾರೆ.

.@CPBlr sir,Warrant of Arrest issued by Court against Belur Raghavendra Shetty since 2019 is yet not executed. Personal appearance of inspector,service thru Commissioner Police is ordered. Cops telling Court tht he is absconding. He was Chairman of Corporation till y'day. Pl see pic.twitter.com/g2Ubn1A0sw

— D Roopa IPS (@D_Roopa_IPS) July 15, 2022
RS 500
RS 1500

SCAN HERE

don't miss it !

ಕಾಮನ್‌ವೆಲ್ತ್ : ದಕ್ಷಣ ಆಫ್ರಿಕಾ ವಿರುದ್ಧ ಗೆದ್ದು ಫೈನಲ್ ತಲುಪಿದ ಭಾರತ ಹಾಕಿ ತಂಡ!
ಕ್ರೀಡೆ

ಕಾಮನ್‌ವೆಲ್ತ್ : ದಕ್ಷಣ ಆಫ್ರಿಕಾ ವಿರುದ್ಧ ಗೆದ್ದು ಫೈನಲ್ ತಲುಪಿದ ಭಾರತ ಹಾಕಿ ತಂಡ!

by ಪ್ರತಿಧ್ವನಿ
August 7, 2022
ಮೇ 21ರವರೆಗೆ 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌
ದೇಶ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ 3 ದಿನ ಭಾರೀ ಮಳೆ!

by ಪ್ರತಿಧ್ವನಿ
August 4, 2022
ಕಾಮನ್ ವೆಲ್ತ್: ಕುಸ್ತಿಯಲ್ಲಿ 3 ಚಿನ್ನ ತಂದ ಭಜರಂಗ್, ಸಾಕ್ಷಿ, ದೀಪಕ್!
Uncategorized

ಕಾಮನ್ ವೆಲ್ತ್: ಕುಸ್ತಿಯಲ್ಲಿ 3 ಚಿನ್ನ ತಂದ ಭಜರಂಗ್, ಸಾಕ್ಷಿ, ದೀಪಕ್!

by ಪ್ರತಿಧ್ವನಿ
August 6, 2022
ಅಕ್ರಮ ಹಣ ವರ್ಗಾವಣೆ; ಸಂಜಯ್ ರಾವುತ್ ಪತ್ನಿಗೆ ಇಡಿ ಸಮನ್ಸ್
ಇದೀಗ

ಅಕ್ರಮ ಹಣ ವರ್ಗಾವಣೆ; ಸಂಜಯ್ ರಾವುತ್ ಪತ್ನಿಗೆ ಇಡಿ ಸಮನ್ಸ್

by ಪ್ರತಿಧ್ವನಿ
August 4, 2022
ಚಿಕ್ಕಮಗಳೂರಿನಿಂದ ಸ್ಪರ್ಧಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಒತ್ತಾಯ
ಕರ್ನಾಟಕ

ಚಿಕ್ಕಮಗಳೂರಿನಿಂದ ಸ್ಪರ್ಧಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಒತ್ತಾಯ

by ಪ್ರತಿಧ್ವನಿ
August 4, 2022
Next Post
ಕೌಟುಂಬಿಕ ಮೌಲ್ಯ ಹಾಗೂ ಸಂಬಂಧಗಳ ಕುರಿತಾದ ಚಿತ್ರ ಪೆಟ್ರೋಮ್ಯಾಕ್ಸ್

ಕೌಟುಂಬಿಕ ಮೌಲ್ಯ ಹಾಗೂ ಸಂಬಂಧಗಳ ಕುರಿತಾದ ಚಿತ್ರ ಪೆಟ್ರೋಮ್ಯಾಕ್ಸ್

ನಾಗರಿಕತೆಯತ್ತ ಸಾಗಲು ಒಂದು ನೀತಿ ಸಂಹಿತೆ ಬೇಕಿದೆ

ನಾಗರಿಕತೆಯತ್ತ ಸಾಗಲು ಒಂದು ನೀತಿ ಸಂಹಿತೆ ಬೇಕಿದೆ

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ : ಪ್ರಕರಣ ಇತ್ಯರ್ಥ ಮಾಡುವಂತೆ ಸರ್ಕಾರಕ್ಕೆ‌ ಬಿಬಿಎಂಪಿ ಪತ್ರ !

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ : ಪ್ರಕರಣ ಇತ್ಯರ್ಥ ಮಾಡುವಂತೆ ಸರ್ಕಾರಕ್ಕೆ‌ ಬಿಬಿಎಂಪಿ ಪತ್ರ !

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist