• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಿಎಂ ಯಾರಾಗಬೇಕೆಂಬುದು ಜನರ-ದೇವರ ಇಚ್ಚೆ : ಮಾಜಿ ಸಿಎಂ ಹೆಚ್‌ಡಿಕೆ

Any Mind by Any Mind
December 24, 2022
in ಕರ್ನಾಟಕ, ರಾಜಕೀಯ
0
ಸಿಎಂ ಯಾರಾಗಬೇಕೆಂಬುದು ಜನರ-ದೇವರ ಇಚ್ಚೆ : ಮಾಜಿ ಸಿಎಂ ಹೆಚ್‌ಡಿಕೆ
Share on WhatsAppShare on FacebookShare on Telegram

ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಪಂಚರತ್ನ ರಥಯಾತ್ರೆಯೂ ಮಂಡ್ಯ ಜಿಲ್ಲೆಯನ್ನು ಪ್ರವೇಶಿಸಿದ್ದು ಯಾತ್ರೆಗೆ ಅದ್ದೂರಿ ಜನಬೆಂಬಲ ದೊರೆತಿದೆ.

ADVERTISEMENT

ಇನ್ನು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ್ಣದ KRSನಲ್ಲಿ ಈ ಕುರಿತು ಮಾತನಾಡಿರುವ ಹೆಚ್‌.ಡಿ.ಕೆ ಕಳೆದ ಬಾರಿ ಮಂಡ್ಯ ಜಿಲ್ಲೆಯ ಜನತೆ 7 ಕ್ಷೇತ್ರಗಳಲ್ಲೂ ಜೆಡಿಎಸ್‌ ಗೆಲ್ಲಿಸಿದ್ದಾರೆ ಈ ಬಾರಿಯೂ ಜನರು 7 ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲಿಸುತ್ತಾರೆ ಹೆಚ್ಚಿನ ಬಹುಮತದಲ್ಲಿ ಜನರು ಗೆಲ್ಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನು ಸಂಭಾವ್ಯ ಕೋವಿಡ್‌ ನಾಲ್ಕನೇ ಅಲೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ ಕೊರೋನಾ ವಿಚಾರದಲ್ಲಿ ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವುದು ಅದರ ಕರ್ತವ್ಯ ಆದರೆ ರಾಜ್ಯದಲ್ಲಿ ತುಂಬಾ ಆತಂಕ ಪಡುವ ಆಗತ್ಯವಿಲ್ಲ ಎಂದು ಹೇಳಿದ್ದಾರೆ.

ಇನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ಬಗ್ಗೆ ಪ್ರತಿಕ್ರಿಯಿಸಿ ಅವರು ಅವರ ಪಕ್ಷಕ್ಕೆ ಮತ ಹಾಕಿ ಅಂತಾ ಹೇಳುವುದು ತಪ್ಪಿಲ್ಲ ರಾಜ್ಯದಲ್ಲಿ ಬಹಳ ಜನ ಸಿಎಂ ಆಗ್ತೀನಿ ಅಂತಾ ಆಸೆ ಪಟ್ಟಿದ್ದಾರೆ ಯಾರು ಸಿಎಂ ಆಗಬೇಕೆಂದು ಜನರು ನಿರ್ಧಾರ ಮಾಡಬೇಕು ದೇವರ ಇಚ್ಚೆ ಹಾಗೂ ಜನರ ತೀರ್ಮಾನ ಏನು ಇದೆ ಎಂದು ಕಾದು ನೋಡಬೇಕಿದೆ.

ಇನ್ನು ಕೇಮದ್ರ ಗೃಹ ಸಚಿವ ಅಮಿತ್‌ ಶಾ ಮಂಡ್ಯಗೆ ಭೇಟಿ ನೀಡುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿ ಅಮಿತ್ ಶಾ ಬರುವುದು ಆಶ್ಚರ್ಯವಿಲ್ಲ ಇನ್ನೂ ಮೂರು ತಿಂಗಳು ಕರ್ನಾಟಕಕ್ಕೆ ಅಮಿತ್ ಶಾ, ಮೋದಿ ಎಲ್ಲಾ ಬರಬಹುದು ಹೀಗಾಗಲೇ ಕೇಂದ್ರ ಸರ್ಕಾರದ ಮಂತ್ರಿಗಳ ದಂಡು ಬರ್ತಾ ಇದೆ. ಅಮಿತ್ ಶಾ, ಮೋದಿ ಚುನಾವಣೆಗಾಗಿ ಬರ್ತಾ ಇದ್ದಾರೆ ಅವರು ಕರ್ನಾಟಕದ ಅಭಿವೃದ್ಧಿಗೆ ಬರ್ತಾ ಇಲ್ಲ ಕರ್ನಾಟಕದ ಜನತೆಯ ಸಮಸ್ಯೆ ಬಗೆಹರಿಸಲು ಅವರು ಬರಲ್ಲ ಚುನಾವಣೆಯಲ್ಲಿ ಮತ ಕೇಳಲು ಅವರು ಬರ್ತಾ ಇದ್ದಾರೆ ಎಂದು ಟೀಕಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

Appu | ಕನ್ನಡಿರ ಉಸಿರು ಇರೋವರೆಗು ಅಪ್ಪು ಹೆಸರು ಇರುತ್ತೆ : ರಾಧ ರಾಮಚಂದ್ರ ರಂಗಭೂಮಿ ಹಿರಿಯ ಕಲಾವಿದೆ | Puneeth

Next Post

JDS PancharathnaRatha Yatra : ಹೆಚ್ಡಿಕೆ ಸ್ವಾಗತಕ್ಕೆ ತಯಾರಾಯ್ತು ಡಿಫರೆಂಟ್ ಡಿಫರೆಂಟ್ ಹಾರ | Pratidhvani

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post

JDS PancharathnaRatha Yatra : ಹೆಚ್ಡಿಕೆ ಸ್ವಾಗತಕ್ಕೆ ತಯಾರಾಯ್ತು ಡಿಫರೆಂಟ್ ಡಿಫರೆಂಟ್ ಹಾರ | Pratidhvani

Please login to join discussion

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada