• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

SP, DC ಹಣ ಕೊಟ್ಟು ವರ್ಗಾವಣೆ ಆಗುವ ಪರಿಸ್ಥಿತಿಗೆ ಮಾಜಿ ಸಿಎಂ ಮಗನೇ ಕಾರಣ : ಯತ್ನಾಳ್ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
April 19, 2022
in ಕರ್ನಾಟಕ
0
SP, DC ಹಣ ಕೊಟ್ಟು ವರ್ಗಾವಣೆ ಆಗುವ ಪರಿಸ್ಥಿತಿಗೆ ಮಾಜಿ ಸಿಎಂ ಮಗನೇ ಕಾರಣ : ಯತ್ನಾಳ್ ಆರೋಪ
Share on WhatsAppShare on FacebookShare on Telegram

ADVERTISEMENT

ವಿಜಯಪುರ ನಗರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಪೊಲೀಸ್ ಇಲಾಖೆ ವರ್ಗಾವಣೆ ವಿಚಾರದಲ್ಲಿ ಸಮಸ್ಯೆಯಲ್ಲಿ ಸಿಲುಕಿದೆ ಡಿಸಿ ಎಸ್ಪಿ ಹಣ ಕೊಟ್ಟು ವರ್ಗಾವಣೆ ಆಗುವ ಪರಿಸ್ಥಿತಿ ಬಂದಿದೆ ಎಂದು ತಮ್ಮದೇ ಸರ್ಕಾರದ ಬಗ್ಗೆ ಅಸಮಾಧಾನ ಹೊರ ಹಾಕಿದ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂತ ವ್ಯವಸ್ಥೆಯನ್ನು ಯಾವನೋ ಒಬ್ಬ ಪುಣ್ಯಾತ್ಮ ಮಾಡಿಬಿಟ್ಟಾ. ಒಬ್ಬ ಮುಖ್ಯಮಂತ್ರಿಯ ಮಗಾ ಇದನ್ನು ಆರಂಭಿಸಿದಾ. ರಾಜ್ಯದಲ್ಲಿ ಯಾವನೋ ಒಬ್ಬನ ಮಗಾ ಇದನ್ನಾ ಸ್ಟಾರ್ಟ್ ಮಾಡಿ ಎಂದು ಆರೋಪಿಸಿದ ಯತ್ನಾಳ್.

ಎಸ್ಪಿ ಡಿಸಿಗೂ ಹಣ ತೆಗೆದುಕೊಂಡು ವರ್ಗಾವಣೆ ಮಾಡಿದರೆ ಅವರ ದಕ್ಷತೆ ಪ್ರಾಮಾಣಿಕತೆ ಹಾಳಾಗುತ್ತದೆ. ಅವರು ಪ್ರಾಮಾಣಿಕವಾಗಿ ಕೆಲಸ ಮಾಡದೇ ಭ್ರಷ್ಟಾಚಾರದಲ್ಲಿ ತೊಡಗುತ್ತಾರೆ. ಓರ್ವ ಡಿಸಿ ಎಸ್ಪಿಗೆ ಹತ್ತು ಕೋಟಿ ಕೊಡು ಎಂದರೆ ಎಲ್ಲಿಂದ ಕೊಡುತ್ತಾರೆ. ಹಣ ನೀಡಲು ಅವರು ಸಹ ಭ್ರಷ್ಟಾಚಾರ ಮಾಡಬೇಕಾಗುತ್ತದೆ ಎಂದ ಯತ್ನಾಳ ಆರೋಪಿಸಿದ್ದಾರೆ.

ಆರೋಪ ಎದುರಿಸುತ್ತಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಮಾಜಿ ಸಿಎಂ ಪರಮಾಪ್ತೆ. ಹಿಂದಿನಿಂದಲೂ‌ ಇದು ನಡೆದುಕೊಂಡು ಬಂದಿದೆ. ದಿವ್ಯಾ ಅವರ ಹಿಂದೆ ನಿಟಕಪೂರ್ವ ಮುಖ್ಯಮಂತ್ರಿಗಳಿದ್ದಾರೆ. ಪ್ರಕರಣದ ಸೂಕ್ತ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಹುಬ್ಬಳ್ಳಿ ಗಲಾಟೆಗೆ ವಿದೇಶ ಶಕ್ತಿಗಳ ಕೈವಾಡವಿದೆ ಎಂದು ಬಾಂಬ್ ಸಿಡಿಸಿದ ಯತ್ನಾಳ. ಅವರಿಗೆ ವಿದೇಶದಿಂದ ಹಣ ಬರುತ್ತದೆ ಎಂದು ಯತ್ನಾಳ ಗಂಭೀರ ಆರೋಪ ಮಾಡಿದ್ದಾರೆ.  ಭಟ್ಕಳಕ್ಕೆ ಹೋದರೆ ಹೊರ ಬರಲಾಗಲ್ಲ  ಆ ರೀತಿಯ ವಾತಾವರಣವಿದೆ. ಕಲಬುರಗಿ, ವಿಜಯಪುರದಲ್ಲಿ ಒಂದೊಂದು ಏರಿಯಾದಲ್ಲಿ ಒಳ ಹೋಗಲಾಗಲ್ಲ ಎಂದಿದ್ದಾರೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಯತ್ನಾಳ್ಸಿದ್ದರಾಮಯ್ಯ
Previous Post

ಹಿಂದಿಯಲ್ಲೇ 200 ಕೋಟಿ; ತಮಿಳುನಾಡಿನಲ್ಲಿ ಬೀಸ್ಟ್ ಬೇಟೆಯಾಡಿದ ಕೆಜಿಎಫ್-2!

Next Post

ಡಿಕೆ ಶಿವಕುಮಾರ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಪ್ರಕರಣ ; ಆರೋಪಿ ಸಾಯಿ ಗಿರಿಧರ್ಗೆ 2 ವರ್ಷ ಜೈಲು ಶಿಕ್ಷೆ!

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
ಕೇಂದ್ರ ಸರ್ಕಾರದ ಮೇಲೆ ಭರವಸೆ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ

ಕೇಂದ್ರ ಸರ್ಕಾರದ ಮೇಲೆ ಭರವಸೆ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ

February 13, 2026
Next Post
ಡಿಕೆ ಶಿವಕುಮಾರ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಪ್ರಕರಣ ; ಆರೋಪಿ ಸಾಯಿ ಗಿರಿಧರ್ಗೆ 2 ವರ್ಷ ಜೈಲು ಶಿಕ್ಷೆ!

ಡಿಕೆ ಶಿವಕುಮಾರ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಪ್ರಕರಣ ; ಆರೋಪಿ ಸಾಯಿ ಗಿರಿಧರ್ಗೆ 2 ವರ್ಷ ಜೈಲು ಶಿಕ್ಷೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada