• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಡಾ ಹಗರಣದಲ್ಲಿ ಮಾಜಿ ಆಯುಕ್ತ ED ವಶಕ್ಕೆ.. ಸಿಎಂಗೆ ಟೆನ್ಷನ್‌

ಕೃಷ್ಣ ಮಣಿ by ಕೃಷ್ಣ ಮಣಿ
October 29, 2024
in Top Story, ಕರ್ನಾಟಕ, ದೇಶ, ರಾಜಕೀಯ
0
ಮುಡಾ ಹಗರಣದಲ್ಲಿ ಮಾಜಿ ಆಯುಕ್ತ ED ವಶಕ್ಕೆ.. ಸಿಎಂಗೆ ಟೆನ್ಷನ್‌
Share on WhatsAppShare on FacebookShare on Telegram

ಮುಡಾ ಹಗರಣದಲ್ಲಿ ಇಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ನಿನ್ನೆಯಿಂದ ತೀವ್ರ ಪರಿಶೀಲನೆ ಬಳಿಕ ಮಾಜಿ ಆಯುಕ್ತ ನಟೇಶ್‌ರನ್ನ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನಿನ್ನೆ ಮಲ್ಲೇಶ್ವರಂನ 10ನೇ ಕ್ರಾಸ್‌ನಲ್ಲಿರೋ ನಟೇಶ್ ಮನೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ರು. ನಾಲ್ಕು ಜನ ಇಡಿ ಅಧಿಕಾರಿಗಳಿಂದ 20 ಗಂಟೆಗಳ ಕಾಲ ಪರಿಶೀಲನೆ ಬಳಿಕ ದಾಖಲೆಗಳನ್ನ ಜಪ್ತಿ ಮಾಡಿ ನಟೇಶ್‌ರನ್ನ ವಶಕ್ಕೆ ಪಡೆದು ಕಚೇರಿಗೆ ಕರೆದೋಗಿದ್ದಾರೆ.

ADVERTISEMENT

ಮೈಸೂರಿನಲ್ಲಿ ಇಡಿ ಕಾರ್ಯಾಚರಣೆ ನಡೆದಿದ್ದು, ಮುಡಾ ಆಯುಕ್ತ ಜಿ.ಟಿ.‌ ದಿನೇಶ್ ಕುಮಾರ್ ಪರಮಾಪ್ತ ಎಂ.ಎಂ.ಜಿ. ಕನ್‌ಸ್ಟ್ರಕ್ಷನ್‌ ಜಯರಾಮ್ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಕುವೆಂಪು ನಗರದಲ್ಲಿರೋ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ಮಾಡಿ, 50-50 ಅನುಪಾತದ ಅಡಿ ನಿವೇಶನ ಮಂಜೂರು ಮಾಡಿಸುತ್ತಿದ್ದ ಮೀಡಿಯೇಟರ್ ಎನ್ನಲಾಗಿದೆ.

ಮೈಸೂರಿನ ರಾಕೇಶ್ ಪಾಪಣ್ಣ ನಿವಾಸದಲ್ಲೂ ಇಡಿ ದಾಳಿ ನಡೆಸಿದ್ದು, ನಿನ್ನೆ ಬೆಳಗ್ಗೆಯಿಂದಲೂ ರಾಕೇಶ್ ನಿವಾಸದಲ್ಲೇ ಪರಿಶೀಲನೆ ನಡೆಸಿರುವ ಇಡಿ ಅಧಿಕಾರಿಗಳು, ದಾಖಲೆಗಳನ್ನು ಕೊಂಡೊಯ್ದಿದ್ದಾರೆ. ಇದೀಗ ಮಾಜಿ ಆಯುಕ್ತರನ್ನು ವಶಕ್ಕೆ ಪಡೆದಿದ್ದು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಉಳಿದ ಅಧಿಕಾರಿಗಳಿಗೆ ಟೆನ್ಷನ್‌ ಹೆಚ್ಚಾಗುವಂತೆ ಮಾಡಿದೆ.

Tags: BJPcongress mudascamCongress Partymuda ‘scamMuda Casemuda land scamMuda Scammuda scam 2024muda scam casemuda scam detailsmuda scam hearingmuda scam hindimuda scam iasmuda scam kannadamuda scam khadermuda scam livemuda scam mysoremuda scam newsmuda scam probemuda scam protestmuda scam upscmuda scam verdictmuda site scammuda sites scammudascammysuru muda scamwhat is muda scamwhat is muda scam?ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಒಳ ಮೀಸಲಾತಿ ನೀಡಲು ಆಯೋಗ ರಚನೆ.. ರಾಜ್ಯ ಸರ್ಕಾರದ ಕಾಲ ಹರಣವೇ..?

Next Post

ಪರಿಸರ ರಕ್ಷಣೆಯ ಕೂಗಿಗೆ ದನಿಯಾಗುವ ಪಕ್ಷಿ

Related Posts

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?
Top Story

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

by ಪ್ರತಿಧ್ವನಿ
April 17, 2026
0

ಬೆಂಗಳೂರು : ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಈ ವೇಳೆ ವಿಜಯ್, ತಾವು ಸ್ಪರ್ಧಿಸುತ್ತಿರುವ ಪೆರಂಬೂರು ಮತ್ತು ತಿರುಚ್ಚಿ ಪೂರ್ವದ...

Read moreDetails
ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

April 17, 2026
ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

April 16, 2026
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
Next Post

ಪರಿಸರ ರಕ್ಷಣೆಯ ಕೂಗಿಗೆ ದನಿಯಾಗುವ ಪಕ್ಷಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada