• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಡಾ ಹಗರಣದಲ್ಲಿ ಮಾಜಿ ಆಯುಕ್ತ ED ವಶಕ್ಕೆ.. ಸಿಎಂಗೆ ಟೆನ್ಷನ್‌

ಕೃಷ್ಣ ಮಣಿ by ಕೃಷ್ಣ ಮಣಿ
October 29, 2024
in Top Story, ಕರ್ನಾಟಕ, ದೇಶ, ರಾಜಕೀಯ
0
ಮುಡಾ ಹಗರಣದಲ್ಲಿ ಮಾಜಿ ಆಯುಕ್ತ ED ವಶಕ್ಕೆ.. ಸಿಎಂಗೆ ಟೆನ್ಷನ್‌
Share on WhatsAppShare on FacebookShare on Telegram

ಮುಡಾ ಹಗರಣದಲ್ಲಿ ಇಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ನಿನ್ನೆಯಿಂದ ತೀವ್ರ ಪರಿಶೀಲನೆ ಬಳಿಕ ಮಾಜಿ ಆಯುಕ್ತ ನಟೇಶ್‌ರನ್ನ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನಿನ್ನೆ ಮಲ್ಲೇಶ್ವರಂನ 10ನೇ ಕ್ರಾಸ್‌ನಲ್ಲಿರೋ ನಟೇಶ್ ಮನೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ರು. ನಾಲ್ಕು ಜನ ಇಡಿ ಅಧಿಕಾರಿಗಳಿಂದ 20 ಗಂಟೆಗಳ ಕಾಲ ಪರಿಶೀಲನೆ ಬಳಿಕ ದಾಖಲೆಗಳನ್ನ ಜಪ್ತಿ ಮಾಡಿ ನಟೇಶ್‌ರನ್ನ ವಶಕ್ಕೆ ಪಡೆದು ಕಚೇರಿಗೆ ಕರೆದೋಗಿದ್ದಾರೆ.

ADVERTISEMENT

ಮೈಸೂರಿನಲ್ಲಿ ಇಡಿ ಕಾರ್ಯಾಚರಣೆ ನಡೆದಿದ್ದು, ಮುಡಾ ಆಯುಕ್ತ ಜಿ.ಟಿ.‌ ದಿನೇಶ್ ಕುಮಾರ್ ಪರಮಾಪ್ತ ಎಂ.ಎಂ.ಜಿ. ಕನ್‌ಸ್ಟ್ರಕ್ಷನ್‌ ಜಯರಾಮ್ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಕುವೆಂಪು ನಗರದಲ್ಲಿರೋ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ಮಾಡಿ, 50-50 ಅನುಪಾತದ ಅಡಿ ನಿವೇಶನ ಮಂಜೂರು ಮಾಡಿಸುತ್ತಿದ್ದ ಮೀಡಿಯೇಟರ್ ಎನ್ನಲಾಗಿದೆ.

ಮೈಸೂರಿನ ರಾಕೇಶ್ ಪಾಪಣ್ಣ ನಿವಾಸದಲ್ಲೂ ಇಡಿ ದಾಳಿ ನಡೆಸಿದ್ದು, ನಿನ್ನೆ ಬೆಳಗ್ಗೆಯಿಂದಲೂ ರಾಕೇಶ್ ನಿವಾಸದಲ್ಲೇ ಪರಿಶೀಲನೆ ನಡೆಸಿರುವ ಇಡಿ ಅಧಿಕಾರಿಗಳು, ದಾಖಲೆಗಳನ್ನು ಕೊಂಡೊಯ್ದಿದ್ದಾರೆ. ಇದೀಗ ಮಾಜಿ ಆಯುಕ್ತರನ್ನು ವಶಕ್ಕೆ ಪಡೆದಿದ್ದು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಉಳಿದ ಅಧಿಕಾರಿಗಳಿಗೆ ಟೆನ್ಷನ್‌ ಹೆಚ್ಚಾಗುವಂತೆ ಮಾಡಿದೆ.

Tags: BJPcongress mudascamCongress Partymuda ‘scamMuda Casemuda land scamMuda Scammuda scam 2024muda scam casemuda scam detailsmuda scam hearingmuda scam hindimuda scam iasmuda scam kannadamuda scam khadermuda scam livemuda scam mysoremuda scam newsmuda scam probemuda scam protestmuda scam upscmuda scam verdictmuda site scammuda sites scammudascammysuru muda scamwhat is muda scamwhat is muda scam?ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಒಳ ಮೀಸಲಾತಿ ನೀಡಲು ಆಯೋಗ ರಚನೆ.. ರಾಜ್ಯ ಸರ್ಕಾರದ ಕಾಲ ಹರಣವೇ..?

Next Post

ಪರಿಸರ ರಕ್ಷಣೆಯ ಕೂಗಿಗೆ ದನಿಯಾಗುವ ಪಕ್ಷಿ

Related Posts

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್
Top Story

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

by ಪ್ರತಿಧ್ವನಿ
February 7, 2026
0

ಹುಬ್ಬಳ್ಳಿ, ಫೆಬ್ರುವರಿ 7: ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಶಂಕುಸ್ಥಾಪನೆ ಹಾಗೂ ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನಾ ಮತ್ತು ಭೂಮಿಪೂಜಾ ಸಮಾರಂಭ ನಾಳೆ (8th...

Read moreDetails
ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

February 7, 2026
Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

February 7, 2026
BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

February 7, 2026
ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

February 7, 2026
Next Post

ಪರಿಸರ ರಕ್ಷಣೆಯ ಕೂಗಿಗೆ ದನಿಯಾಗುವ ಪಕ್ಷಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada