Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಶಿವಮೊಗ್ಗ ದಲ್ಲಿ ಮಾಜಿ ಸಚಿವ ಈಶ್ವರಪ್ಪ  ಬಜೆಟ್‌ ಮಂಡನೆಯ ಕುರಿತು ಹೇಳಿದೇನು?

ಪ್ರತಿಧ್ವನಿ

ಪ್ರತಿಧ್ವನಿ

February 2, 2023
Share on FacebookShare on Twitter


ದೇಶದ ಇತಿಹಾಸ ದಲ್ಲಿ  ಅತ್ಯುತ್ತಮ  ಬಜೆಟ್ ಮಂಡನೆ ಇದಾಗಿದೆ.ಎಲ್ಲ ವರ್ಗದವರಿಗೂ ಅನುಕೂಲ ಆಗುವಂತಹ ಬಜೆಟ್  ಇದಾಗಿದೆ ಎಂದು  ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ,  ಶ್ರೀಮಂತರಿಂದ ಟ್ಯಾಕ್ಸ್  ಪಡೆದು ಅದನ್ನು ಬಡವರಿಗೆ ನೀಡುವ  ವ್ಯವಸ್ಥೆ  ಬಜೆಟ್ ನಲ್ಲಿ ಆಗಿದೆಭದ್ರಾ ಮೇಲ್ದಂಡೆ  ಯೋಜನೆಗೆ 5.300 ಕೋಟಿ ನೀಡಿದೆ  ಇದರಿಂದ ಮಧ್ಯಕರ್ನಾಟಕ ಭಾಗದ ಒಂದು ಲಕ್ಷ‌ ಎಕರೆ ಭೂಮಿ ನೀರಾವರಿಯಾಗಲಿದೆ. ರಾಜ್ಯದಿಂದ ನಿರ್ಮಲ ಸೀತಾರಾಮನ್‌ ರಾಜ್ಯ ಸಭೆಗೆ ಆಯ್ಕೆಯಾಗಿದ್ದಾರೆ ,

ಹೆಚ್ಚು ಓದಿದ ಸ್ಟೋರಿಗಳು

SIDDARAMAIAH VS DK SHIVAKUMAR | ಇನ್ನೂ ಮುಗಿಯದ ಸಿದ್ದರಾಮಯ್ಯ ಕ್ಷೇತ್ರ ಗೊಂದಲ #PRATIDHVANI

RAHUL GANDHI | ರಾಹುಲ್ ಗಾಂಧಿಗೋಸ್ಕರ ಬೀದಿಗಿಳಿದ ಯುವ ಕಾಂಗ್ರೆಸ್ #PRATIDHVANI

KS ESHWARAPPA | ಸಿದ್ದರಾಮಯ್ಯ ಯಾವ ಕ್ಷೇತ್ರದಲ್ಲಿ ನಿಂತರು ಕಾಂಗ್ರೆಸ್ ಅವ್ರೆ ಸೋಲಿಸುತಾರೆ #PRATIDHVANI

 ಈ ಹಿನ್ನಲೆಯಲ್ಲಿ ಅವರಿಗೆ ರಾಜ್ಯದ ಬಗ್ಗೆ ಹೆಚ್ಚು ಕಾಳಜಿ ಇದೆ,   ಅದನ್ನು ಈ ಬಜೆಟ್ ನಲ್ಲಿ   ಅವರು  ತೋರಿಸಿದ್ದಾರೆ.,ದೇಶದ ಇತಿಹಾಸದಲ್ಲಿ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಮ್ಮ ವಿರೋಧಿಗಳು ಸಂತೋಷಪಡುವಂತಿದೆ. ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿದ್ದು, ಕರ್ನಾಟಕದ ಮೇಲಿನ ಅಭಿಮಾನದಿಂದಾಗಿಯೇ ಈ ಯೋಜನೆ ರೂಪಿಸಿದ್ದಾರೆ.ಯುವಕರಿಗೆ, ಹೆಣ್ಣುಮಕ್ಕಳಿಗೆ, ರೈತರಿಗೆ ಅನುಕೂಲಕರ ಬಜೆಟ್ ನ್ನು ಮಂಡಿಸಿದ್ದಾರೆ.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

Top Story

PRIYANKA UPENDRA | ಫಸ್ಟ್ ಟೈಂ ರೆಟ್ರೂ ಲುಕ್ ನಲ್ಲಿ ಉಪೇಂದ್ರ ಆಕ್ಟಿಂಗ್ #PRATIDHVANI

by ಪ್ರತಿಧ್ವನಿ
March 17, 2023
ರಾಹುಲ್ ಗಾಂಧಿ ಭೇಟಿ : ಯಾವುದೇ ಪರಿಣಾಮ ಬೀರಿಲ್ಲ..! Rahul Gandhi’s visit: No effect..!
Top Story

ರಾಹುಲ್ ಗಾಂಧಿ ಭೇಟಿ : ಯಾವುದೇ ಪರಿಣಾಮ ಬೀರಿಲ್ಲ..! Rahul Gandhi’s visit: No effect..!

by ಪ್ರತಿಧ್ವನಿ
March 21, 2023
ಪ್ರಿಯಕರನ ಜೊತೆ ಪತ್ನಿಯ ಸಂಸಾರ : ಕೋಪಗೊಂಡ ಪತಿಯಿಂದ ಪತ್ನಿಯ ಬರ್ಬರ ಕೊಲೆ
ಕರ್ನಾಟಕ

ಪ್ರಿಯಕರನ ಜೊತೆ ಪತ್ನಿಯ ಸಂಸಾರ : ಕೋಪಗೊಂಡ ಪತಿಯಿಂದ ಪತ್ನಿಯ ಬರ್ಬರ ಕೊಲೆ

by ಮಂಜುನಾಥ ಬಿ
March 21, 2023
BIDAR POLICE | ₹7.20 ಲಕ್ಷ ಮೌಲ್ಯದ 14 ಬೈಕ್‌ಗಳು ವಶಪಡಿಸಿಕೊಂಡ ಬೀದರ್‌ ಪೊಲೀಸರು #pratidhavni
ಇದೀಗ

BIDAR POLICE | ₹7.20 ಲಕ್ಷ ಮೌಲ್ಯದ 14 ಬೈಕ್‌ಗಳು ವಶಪಡಿಸಿಕೊಂಡ ಬೀದರ್‌ ಪೊಲೀಸರು #pratidhavni

by ಪ್ರತಿಧ್ವನಿ
March 20, 2023
ಪಲ್ಲವಿಸುವ ನಿಸರ್ಗವೂ ಮನುಷ್ಯನ ಪರಿಸರ ಪ್ರಜ್ಞೆಯೂ..ಯುಗಾದಿಯ ಆಚರಣೆಯನ್ನು ಬೇವು-ಬೆಲ್ಲದಿಂದಾಚೆಗೂ ವಿಸ್ತರಿಸಿದಾಗ ಪರಿಸರ ಉಳಿಯುತ್ತದೆ : UGADI
Top Story

ಪಲ್ಲವಿಸುವ ನಿಸರ್ಗವೂ ಮನುಷ್ಯನ ಪರಿಸರ ಪ್ರಜ್ಞೆಯೂ..ಯುಗಾದಿಯ ಆಚರಣೆಯನ್ನು ಬೇವು-ಬೆಲ್ಲದಿಂದಾಚೆಗೂ ವಿಸ್ತರಿಸಿದಾಗ ಪರಿಸರ ಉಳಿಯುತ್ತದೆ : UGADI

by ನಾ ದಿವಾಕರ
March 22, 2023
Next Post
Tanuja Premiere Show: ಜಿರೋ ಟ್ರಾಫಿಕ್‌ ಅತೀ ವೇಗವಾಗಿ ವಿದ್ಯಾರ್ಥಿಯನ್ನ ಕರೆತಂದ ಚಾಲಕ ಇವರೇ! | #pratidhvani

Tanuja Premiere Show: ಜಿರೋ ಟ್ರಾಫಿಕ್‌ ಅತೀ ವೇಗವಾಗಿ ವಿದ್ಯಾರ್ಥಿಯನ್ನ ಕರೆತಂದ ಚಾಲಕ ಇವರೇ! | #pratidhvani

K.S.Eswarappa : CD ರಾಜಕಾರಣ ರಾಜ್ಯಕ್ಕೆ ಕಳಂಕ | #pratidhvaninews

K.S.Eswarappa : CD ರಾಜಕಾರಣ ರಾಜ್ಯಕ್ಕೆ ಕಳಂಕ | #pratidhvaninews

Yash | Yash Fans | ಯಶ್‌ ಮನೆ ಮುಂದೆ ಅಭಿಮಾನಿಗಳ ಸಾಗರ | #pratidhvani

Yash | Yash Fans | ಯಶ್‌ ಮನೆ ಮುಂದೆ ಅಭಿಮಾನಿಗಳ ಸಾಗರ | #pratidhvani

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist