ಚಿಕ್ಕಮಗಳೂರು : ಕಾಂಗ್ರೆಸ್ನವರಿಗೆ ಅಧಿಕಾರದಿಂದ ಮದ ಹೆಚ್ಚಾಗಿದೆ ಎಂದು ಸಿ.ಟಿ ರವಿ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಜನ ಹಿಂದೆ ಕಾಂಗ್ರೆಸ್ಸಿನವರಿಗೆ ಬುದ್ಧಿ ಕಲಿಸಿದ್ದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಅಧಿಕಾರದ ಮದ ಹೆಚ್ಚು ದಿನ ಇರೋದಿಲ್ಲ ಎಂದು ಹೇಳಿದ್ದಾರೆ.
![](https://pratidhvani.com/wp-content/uploads/2023/06/ckm-2-1670205974.jpg)
ಚಕ್ರವರ್ತಿ ಸೂಲಿಬೆಲೆಗೆ ಕೈಗಾರಿಕಾ ಸಚಿವ ಎಂಬಿ ಪಾಟೀಲ್ಗೆ ಎಚ್ಚರಿಕೆ ನೀಡಿದ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ ಅವರು, ಚಕ್ರವರ್ತಿ ಸೂಲಿಬೆಲೆ ದೇಶಭಕ್ತಿಗೆ ಕಾಂಗ್ರೆಸ್ನವರ ಸರ್ಟಿಫಿಕೇಟ್ ಬೇಕಾಗಿಲ್ಲ ಎಂದು ಹೇಳಿದ್ದಾರೆ.
ಚಕ್ರವರ್ತಿ ಸೂಲಿಬೆಲೆ ಕಾಂಗ್ರೆಸ್ನವರಿಗೆ ಲಾಡೆನ್ ಥರ ಕಾಣುತ್ತಾರಾ,.? ಎಂದು ಸಿ.ಟಿ ರವಿ ಹೇಳಿದ್ದಾರೆ.