• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಕೆಆರ್‌ಎಸ್ ಸುತ್ತಮುತ್ತ 20 ಕಿ.ಮೀ. ವ್ಯಾಪ್ತಿಯಲ್ಲಿ ಪರೀಕ್ಷಾರ್ಥ ಸ್ಫೋಟಕ್ಕೆ ಇಂದು ಜಾಗ ಪರಿಶೀಲನೆ

Any Mind by Any Mind
March 5, 2024
in ಇತರೆ / Others, ಇದೀಗ, ಕರ್ನಾಟಕ
0
ಕೆ.ಆರ್‌.ಎಸ್‌ ಭರ್ತಿಗೆ 3 ಅಡಿ ಬಾಕಿ
Share on WhatsAppShare on FacebookShare on Telegram

ಕೆಆರ್‌ಎಸ್(KRS) ಸುತ್ತಮುತ್ತ ೨೦ ಕಿ.ಮೀ. ವ್ಯಾಪ್ತಿಯಲ್ಲಿ ಪರೀಕ್ಷಾರ್ಥ(Testing) ಸ್ಫೋಟ(Blast) ನಡೆಸುವಂತೆ ಉಚ್ಚ ನ್ಯಾಯಾಲಯ(High Court) ಆದೇಶ ನೀಡಿರುವ ಹಿನ್ನೆಲೆಯಲ್ಲಿ ಜಾರ್ಖಂಡ್‌(Jharkhand)ನ ವಿಜ್ಞಾನಿಗಳು ಹಾಗೂ ತಜ್ಞರ ತಂಡ ಇಂದು(ಮಾ.5) ಮಂಡ್ಯ(Mandya) ಜಿಲ್ಲೆಗೆ ಆಗಮಿಸುತ್ತಿದೆ.

ಆರು ತಿಂಗಳೊಳಗೆ ಪ್ರಾಯೋಗಿಕ ಸ್ಫೋಟ ನಡೆಸಿ ವರದಿ ನೀಡುವಂತೆ ಹೈಕೋರ್ಟ್(High Court) ಆದೇಶ ನೀಡಿರುವುದರಿಂದ ಜಿಲ್ಲಾಡಳಿತ ಸಿದ್ಧತೆ ನಡೆಸಿತ್ತು. ಅದರಂತೆ, ರೈತ ಮುಖಂಡರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆ ಸಲಾಗಿತ್ತು. ಆದರೆ ಆ ಪ್ರಯತ್ನ ವಿಫಲವಾಗಿತ್ತು. ಆದರೂ ಜಿಲ್ಲಾಡಳಿತ ನ್ಯಾಯಾಲಯದ ಆದೇಶ ಪಾಲನೆ ಮಾಡಬೇಕು ಎಂದು ತಿಳಿಸಿತ್ತು. ಅದರಂತೆ, ಮಾ. 5ರಂದು ಜಾರ್ಖಂಡ್‌ನ ವಿಶೇಷ ತಜ್ಞರ ತಂಡ ಆಗಮಿಸುತ್ತಿದ್ದು, KRS ಸುತ್ತಮುತ್ತ ಪರೀಕ್ಷಾರ್ಥ ಸ್ಫೋಟ ನಡೆಸಲು ಜಾಗ ಪರಿಶೀಲನೆ ನಡೆಸಲಿದೆ ಎಂದು ತಿಳಿದುಬಂದಿದೆ.

ADVERTISEMENT

ತಜ್ಞರು, ರೈತ(Raitha) ಮುಖಂಡರ ಸಭೆ: ಮದ್ದೂರಿನ ಮರಳಿಗ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ(Minister) ಎನ್.ಚಲುವರಾಯಸ್ವಾಮಿ(Cheluvarayaswamy), ಮಂಗಳವಾರ ಪರೀಕ್ಷಾರ್ಥ ಸ್ಫೋಟ ನಡೆಸಲು ತಜ್ಞರು ಆಗಮಿಸುತ್ತಿದ್ದಾರೆ. ನ್ಯಾಯಾಲಯವೂ ಈಗಾಗಲೇ ಪ್ರಾಯೋಗಿಕ ಸ್ಫೋಟ ನಡೆಸುವಂತೆ ಆದೇಶ ನೀಡಿದೆ. ಅದರಂತೆ, ಪರೀಕ್ಷಾರ್ಥ ಸ್ಫೋಟ ಮಾಡಬೇಕಾ? ಬೇಡವಾ? ಎನ್ನುವುದನ್ನು ತಜ್ಞರು ಹಾಗೂ ರೈತರ ಸಭೆಯಲ್ಲಿ ಚರ್ಚಿಸಲಾಗುವುದು. ಪೂರ್ಣ ಪ್ರಮಾಣದಲ್ಲಿ ಸಭೆ ನಡೆಸಿ ಎಲ್ಲರನ್ನೂ ಮನವೊಲಿಸಬೇಕಿದೆ ಎಂದು ತಿಳಿಸಿದ್ದಾರೆ.

ಈ ನಡುವೆ ತಜ್ಞರ ತಂಡದ ಆಗಮನ ಹಾಗೂ ಪರೀಕ್ಷಾರ್ಥ ಸ್ಫೋಟವನ್ನು ವಿರೋಧಿಸಿ ಗೋಬ್ಯಾಕ್(Goback) ಚಳವಳಿ ನಡೆಸಲು ರೈತಸಂಘ ಹಾಗೂ ಬಿಜೆಪಿ ನಿರ್ಧರಿಸಿವೆ. KRS ಜಲಾಶಯದ ಆವರಣದಲ್ಲಿಯೇ ಪ್ರತಿಭಟನೆ, ಧರಣಿ ನಡೆಸಲು ಮುಂದಾಗಿವೆ. ಕೆಆರ್‌ಎಸ್(KRS) ಜಲಾಶಯದ ಸುರಕ್ಷತೆ ಮುಖ್ಯವಾಗಿದೆ. ಯಾವುದೇ ಕಾರಣಕ್ಕೂ ಪರೀಕ್ಷಾರ್ಥ ಸ್ಫೋಟ ನಡೆಸಲು ಬಿಡುವುದಿಲ್ಲ. ಮಂಗಳವಾರ ಗೋಬ್ಯಾಕ್ ಚಳವಳಿ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ. BJPಯೂ ಗೋಬ್ಯಾಕ್ ಚಳವಳಿ ನಡೆಸಲು ಮುಂದಾಗಿದೆ.

#KRS #Dam #Mandya #TrailBlast #BJPKarnataka #SumalathaAmbreesh

Previous Post

ಲೋಕಾಸಭಾ ಚುನಾವಣೆ: ಮಾ.8 ರಂದು ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆ ಸಾಧ್ಯತೆ

Next Post

ಚುನಾವಣೆ ಬಂದಾಗ ಬಿಜೆಪಿಗರು ಪಾಕಿಸ್ತಾನ, ಭಯೋತ್ಪಾದನೆ ಹೆಸರಿನಲ್ಲಿ ವೋಟ್ ಪಡೆಯಲು ಮುಂದಾಗುತ್ತಾರೆ

Related Posts

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಕಠಿಣ ಶ್ರಮಕ್ಕೆ ಸೂಕ್ತ ಪ್ರತಿಫಲ ಪಡೆಯಲಿದ್ದೀರಿ. ಕೆಲಸದ ಸ್ಥಳದಲ್ಲಿ ನಿಮ್ಮ ಶ್ರಮವನ್ನು ಮೇಲಾಧಿಕಾರಿಗಳು ಗುರುತಿಸುವ ಸಾಧ್ಯತೆ ಇದೆ. ಇಂಜಿನಿಯರಿಂಗ್ ಕ್ಷೇತ್ರದಲ್ಲಿರುವವರಿಗೆ ಹೊಸ...

Read moreDetails
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

January 12, 2026
Next Post
ಸಿದ್ದರಾಮಯ್ಯ ಅವರು ನುಡಿದಂತೆ ನಡೆಯುವ ನಾಯಕರು, ಕಾಂಗ್ರೆಸ್ ಸಂವಿಧಾನ ರಕ್ಷಿಸಿದೆ : ಯತೀಂದ್ರ ಸಿದ್ದರಾಮಯ್ಯ

ಚುನಾವಣೆ ಬಂದಾಗ ಬಿಜೆಪಿಗರು ಪಾಕಿಸ್ತಾನ, ಭಯೋತ್ಪಾದನೆ ಹೆಸರಿನಲ್ಲಿ ವೋಟ್ ಪಡೆಯಲು ಮುಂದಾಗುತ್ತಾರೆ

Please login to join discussion

Recent News

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ
Top Story

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

by ಪ್ರತಿಧ್ವನಿ
January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್
Top Story

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 12, 2026
ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ
Top Story

ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
January 12, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada