• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಎಕ್ಸಿಟ್​ ಪೋಲ್​; ಯಡಿಯೂರಪ್ಪ ಕುಟುಂಬಕ್ಕೆ ಲಿಂಗಾಯತರ ಬೆಂಬಲ..!

ಪ್ರತಿಧ್ವನಿ by ಪ್ರತಿಧ್ವನಿ
June 2, 2024
in ರಾಜಕೀಯ
0
ಕೇಸರಿ ಅಭ್ಯರ್ಥಿಗ ‘ನಾಮಪತ್ರ’ ಪರ್ವ..! ‘ರಾಜಾಹುಲಿ’ ಗೆ ಸಿಕ್ಕಾಪಟ್ಟೆ ಡಿಮ್ಯಾಂಡ್..! BSY ಫುಲ್ ಬ್ಯುಸಿ
Share on WhatsAppShare on FacebookShare on Telegram

ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಹೈಕಮಾಂಡ್​ ಉರುಳಿಸಿದ ದಾಳ ಸರಿಯಾಗಿದೆ ಎನ್ನುವಂತಾಗಿದೆ. ವಿಧಾನಸಭಾ ಚುನಾವಣೆ ವೇಳೆ ಯಡಿಯೂರಪ್ಪ ಕುಟುಂಬವನ್ನು ದೂರ ಇಟ್ಟು ಮಾಡಿದ್ದ ಪ್ರಯೋಗ ನೆಲ ಕಚ್ಚಿತ್ತು. ಆದನ್ನು ಮನಗಂಡ ಭಾರತೀಯ ಜನತಾ ಪಾರ್ಟಿ ಹೈಕಮಾಂಡ್​ ನಾಯಕರು ಬಿ.ವೈ ವಿಜಯೇಂದ್ರ ಅವರನ್ನು ಕರ್ನಾಟಕ ರಾಜ್ಯದಲ್ಲಿ ಅಧ್ಯಕ್ಷರನ್ನಾಗಿ ಮಾಡುವ ಮೂಲಕ ಲಿಂಗಾಯತರನ್ನು ಹಿಡಿದಿಟ್ಟುಕೊಳ್ಳುವ ತಂತ್ರಗಾರಿಕೆ ಮಾಡಿತ್ತು. ಆ ನಿರ್ಧಾರ ಇದೀಗ ಸಫಲತೆ ಕಂಡಿದೆ. ಯಡಿಯೂರಪ್ಪ ಕುಟುಂಬದ ನಾಯಕತ್ವವನ್ನು ರಾಜ್ಯದ ಜನತೆ ಹಾಗು ಲಿಂಗಾಯತ ಸಮುದಾಯ ಒಕ್ಕೋರಲಿನಿಂದ ಬೆಂಬಲಿಸಿದೆ ಎನ್ನುವುದು ಸಮೀಕ್ಷೆಗಳ ಅಂಕಿಅಂಶ ಸಾರಿ ಹೇಳುತ್ತಿದೆ.

ADVERTISEMENT

ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಅಧಿಕಾರದಲ್ಲಿದೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಕೇವಲ 4-8 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಲಿದ್ದು, ಬಿಜೆಪಿ – ಜೆಡಿಎಸ್​ ಮೈತ್ರಿಕೂಟ 20-24 ಸ್ಥಾನಗಳಲ್ಲಿ ಗೆಲುವು ಕಾಣಲಿದೆ ಎನ್ನುವ ಮಾಹಿತಿ ಹೊರಬಿದ್ದಿದೆ. ಅಂದರೆ ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಕಂಡಿದ್ದ ಸಮುಲತಾ ಸೇರಿದಂತೆ 26 ಸ್ಥಾನಗಳಲ್ಲಿ ಗೆಲುವು ಕಂಡಿದ್ದ ಬಿಜೆಪಿ ಈ ಬಾರಿ ಒಂದೆರಡು ಸ್ಥಾನ ಕಡಿಮೆ ಗಳಿಸಿದ್ರೂ ಉತ್ತಮ ಸಾಧನೆ ಎಂದೇ ಹೇಳಬಹುದು. B.S ಯಡಿಯೂರಪ್ಪ ನಾಯಕತ್ವವನ್ನು ಕಡೆಗಣಿಸಿದ್ದರಿಂದ ವಿಧಾನಸಭೆ ಚುನಾವಣೆಯಲ್ಲಿ ಸೋಲುಂಡಿದ್ದ ಬಿಜೆಪಿ ಇದೀಗ ಮತ್ತೆ ತನ್ನ ಶಕ್ತಿ ವೃದ್ಧಿ ಮಾಡಿಕೊಳ್ಳುವುದು ಕಂಡುಬಂದಿದೆ.

ರಾಜ್ಯದಲ್ಲಿ ಹೆಚ್ಚು ಅಭ್ಯರ್ಥಿಗಳು ಗೆಲ್ಲುವ ವರದಿ ಬರುತ್ತಿದ್ದ ಹಾಗೆ ಬಿಜೆಪಿ ನಾಯಕರಲ್ಲಿ ಖುಷಿ ತಂದಿದೆ. ಮೋದಿ ಅಲೆ ಕಡಿಮೆ ಆಗಬಹುದು ಎಂಬ ಆತಂಕದಲ್ಲಿದ್ದ ಬಿಜೆಪಿ ನಾಯಕರು, ರಾಜ್ಯದಲ್ಲೂ ಕಡಿಮೆ ಸೀಟು ಬರಬಹುದೆಂಬ ಅಂದಾಜಿನಲ್ಲಿದ್ದರು. ರಾಜ್ಯದಲ್ಲಿ 20ಕ್ಕಿಂತ ಕಡಿಮೆ ಸ್ಥಾನಗಳು ಬರಬಹುದು ಅನ್ನೋ ಚಿಂತೆಯಲ್ಲಿದ್ದ ನಾಯಕರು, ಸಮೀಕ್ಷೆ ಬಳಿಕ ಫುಲ್​ ಖುಷ್​ ಆಗಿದ್ದಾರೆ. ರಾಜ್ಯ ಸರ್ಕಾರ ಕೊಟ್ಟಿರುವ ಗ್ಯಾರಂಟಿಗಳು ವರ್ಕೌಟ್ ಆಗಿದ್ರೆ ಪಕ್ಷಕ್ಕೆ ಹಿನ್ನಡೆಯೆಂಬ ಆತಂಕ ಎದುರಾಗಿತ್ತು. ವಿಶೇಷವಾಗಿ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಟೆನ್ಷನ್​ ಇತ್ತು. ಇದೀಗ ಎಲ್ಲವೂ ನಿರಾಳ ಎನ್ನುವಂತಾಗಿದೆ.

ರಾಜ್ಯದಲ್ಲಿ ಕಡಿಮೆ ಸೀಟುಗಳು ಬಂದ್ರೆ ಅಧ್ಯಕ್ಷ ಸ್ಥಾನ ಬದಲಾಗಬಹುದು ಅನ್ನೋ ಚರ್ಚೆ ನಡೆದಿತ್ತು. ಇದೆ ಕಾರಣಕ್ಕೆ ಬಸನಗೌಡ ಪಾಟೀಲ್​ ಯತ್ನಾಳ್​ ಸೇರಿದಂತೆ ಸಾಕಷ್ಟು ನಾಯಕರು ಒಂದು ವರ್ಷಕ್ಕೆ ಮಾತ್ರ ರಾಜ್ಯಾಧ್ಯಕ್ಷ ಎಂದು ವ್ಯಂಗ್ಯ ಮಾಡಿದ್ದರು. ಇದೀಗ ಉತ್ತರ ಭಾರತದಲ್ಲಿ ಜಾಸ್ತಿ ಸ್ಥಾನ ಬಂದು, ಕರ್ನಾಟಕ ರಾಜ್ಯದಲ್ಲಿ ಕಡಿಮೆ ಸ್ಥಾನ ಆಗಿದ್ರೆ, ನಾಯಕತ್ವ ಕಳೆದುಕೊಳ್ಳುವ ಭಯದಲ್ಲಿದ್ದ ಬಿ.ವೈ ವಿಜಯೇಂದ್ರಗೆ ನಿಟ್ಟುಸಿರು ಬಿಡುವಂತಾಗಿದೆ. ಸರ್ವೆಯಲ್ಲಿ ಜಾಸ್ತಿ ಬಂದಿದ್ದು, ರಾಜ್ಯದಲ್ಲಿ ನಿರೀಕ್ಷೆಗೆ ತಕ್ಕಂತೆ ಫಲಿತಾಂಶ ಬರುವ ವರದಿ ಬಂದಿದೆ. ಎಲ್ಲಾ ಸರ್ವೇ ಆಧಾರದ ಮೇಲೆ ಅಂತಿಮವಾಗಿ ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ ನಾಯಕರು. ಸರ್ವೇ ವರದಿಯನ್ನು ನೋಡಿ ಮಾಜಿ ಸಿಎಂ ಯಡಿಯೂರಪ್ಪ ಹಾಗು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಖುಷ್​ ಆಗಿದ್ದಾರೆ. ನಾಯಕತ್ವಕ್ಕೆ ರಾಜ್ಯದಲ್ಲಿ ಬೆಂಬಲ ಇದೆ ಎನ್ನುವುದನ್ನು ಸಾರಿ ಹೇಳುವಂತಾಗಿದೆ.

ಕೃಷ್ಣಮಣಿ

Tags: BJPLingayatYadiyurappa
Previous Post

ಬೆಂಗಳೂರಿನಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ

Next Post

ಕಲಾಸಾಮ್ರಾಟ್ ಡಾ. ಎಸ್ ನಾರಾಯಣ್ ನಿರ್ದೇಶನದ ನೂತನ ಚಿತ್ರದಲ್ಲಿ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು

Related Posts

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
0

ಶಾಸಕರ ಅಭಿಪ್ರಾಯ ಪಕ್ಷದ ವರಿಷ್ಠರ ತೀರ್ಮಾನವಲ್ಲ, ನಾವಿಬ್ಬರೂ ವರಿಷ್ಠರ ತೀರ್ಮಾನಕ್ಕೆ ಬದ್ಧ ಮುಖ್ಯಮಂತ್ರಿಗಳ ಬದಲಾವಣೆ ಮಾಧ್ಯಮಗಳ ಸೃಷ್ಠಿ - ಊಹಾಪೋಹಗಳಿಗೆ ಆಸ್ಪದವಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ,ಜುಲೈ 10 :...

Read moreDetails

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

July 10, 2025
Next Post
ಕಲಾಸಾಮ್ರಾಟ್ ಡಾ. ಎಸ್ ನಾರಾಯಣ್ ನಿರ್ದೇಶನದ ನೂತನ ಚಿತ್ರದಲ್ಲಿ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು

ಕಲಾಸಾಮ್ರಾಟ್ ಡಾ. ಎಸ್ ನಾರಾಯಣ್ ನಿರ್ದೇಶನದ ನೂತನ ಚಿತ್ರದಲ್ಲಿ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು

Please login to join discussion

Recent News

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada