• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಹಾರಾಷ್ಟ್ರದಲ್ಲಿ ಭೀಕರ ಸ್ಫೋಟ: 15 ಮಂದಿ ದಾರುಣ ಸಾ**

ಪ್ರತಿಧ್ವನಿ by ಪ್ರತಿಧ್ವನಿ
March 1, 2026
in Top Story, ದೇಶ
0
ಮಹಾರಾಷ್ಟ್ರದಲ್ಲಿ ಭೀಕರ ಸ್ಫೋಟ: 15 ಮಂದಿ ದಾರುಣ ಸಾ**
Share on WhatsAppShare on FacebookShare on Telegram
ADVERTISEMENT

ಮಹಾರಾಷ್ಟ್ರದಲ್ಲಿ ನಾಗ್ಪುರ ಜಿಲ್ಲೆಯಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, 15 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ದುರ್ಘಟನೆ ಕಲ್ಮೇಶ್ವರ ತಾಲೂಕಿನ ರೌಲ್ಗಾಂವ್ ಬಳಿ ನಡೆದಿದೆ.

Priyanka Gandhi : ನಾನು ನಿಮ್ಮ ಪರವಾಗಿ ಲೋಕಸಭೆಯಲ್ಲಿ ಧ್ವನಿ ಎತ್ತುವೆ..! #kerala #priyankagandhi

ಸ್ಫೋಟಕಗಳನ್ನು ತಯಾರಿಸುವ ಕಾರ್ಖಾನೆಯಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಮಹಿಳೆಯರು ಸೇರಿದಂತೆ 15 ಮಂದಿ ಸಾವನ್ನಪ್ಪಿದ್ದರೆ, 18 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗ್ಗೆ 6 ಗಂಟೆಯ ಪಾಳಿಗೆ ಸುಮಾರು 35 ಕಾರ್ಮಿಕರು ಕೆಲಸಕ್ಕೆ ಬಂದಿದ್ದು, ಬೆಳಗ್ಗೆ 7ರಿಂದ 7.15ರ ನಡುವೆ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿದ್ದು, ಕಂಪನಿ ಶೀಘ್ರದಲ್ಲೇ ಅಧಿಕೃತ ಹೇಳಿಕೆ ನೀಡುವುದಾಗಿ ತಿಳಿಸಿದೆ. ಈ ಘಟನೆ ಕುರಿತು ತನಿಖೆ ನಡೆಯುತ್ತಿದ್ದು, ಇನ್ನಷ್ಟು ಮಾಹಿತಿ ಹೊರಬೀಳಬೇಕಿದೆ.

HD Kumaraswamy: ಧಾರವಾಡದಲ್ಲಿ ವಿದ್ಯಾರ್ಥಿಗಳ ಪ್ರೊಟೆಸ್ಟ್ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ! #pratidhvani
Tags: chemical factoryDeathexplosionIndiaMaharashtramaharashtra Explosion
Previous Post

ವಿಜಯ್ –ರಶ್ಮಿಕಾ ಮದುವೆ ಸಂಭ್ರಮ: ಇಂದು ದೇಶಾದ್ಯಂತ ಸಿಹಿ ವಿತರಣೆ, ಅನ್ನದಾನ

Next Post

ಸೆಲೆಬ್ರಿಟಿ’ ಸಿನಿಮಾಗೆ ಕಿಚ್ಚ ಸುದೀಪ್ ಸಾಥ್…ಇಂಡಸ್ಟ್ರೀಗೆ ಯುವ ಪ್ರತಿಭೆ ಅಶ್ವಿನ್ ಎಂಟ್ರಿ

Related Posts

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..
Top Story

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

by ಪ್ರತಿಧ್ವನಿ
March 3, 2026
0

ಬೆಂಗಳೂರು : ನಗರದ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಜೀವನಹಳ್ಳಿಯಲ್ಲಿ ಪಾದಯಾತ್ರೆ ನಡೆಸುವ ಮೂಲಕ ಇಂಧನ ಸಚಿವ ಕೆ.ಜೆ. ಜಾಋಜ್ ಜನರ ಸಮಸ್ಯೆಗಳನ್ನು ಆಲಿಸಿದರು. ಕ್ಷೇತ್ರದಲ್ಲಿ ಕೈಗೊಂಡಿರುವ...

Read moreDetails
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

March 3, 2026
“ನನ್ನ, ಡಿಕೆಶಿ ಸಂಬಂಧ ಹಾಲು-ಜೇನಿನಂತಿದೆ, ಹುಳಿ ಹಿಂಡಿದ್ರೆ ನಿಮ್ಮ ಹುಳಿ ಮುಗಿಯುತ್ತೆ, ಹೊರತು ನಮ್ಮ ಸಂಬಂಧಕ್ಕೆ ಏನೂ ಆಗಲ್ಲಾ”

“ನನ್ನ, ಡಿಕೆಶಿ ಸಂಬಂಧ ಹಾಲು-ಜೇನಿನಂತಿದೆ, ಹುಳಿ ಹಿಂಡಿದ್ರೆ ನಿಮ್ಮ ಹುಳಿ ಮುಗಿಯುತ್ತೆ, ಹೊರತು ನಮ್ಮ ಸಂಬಂಧಕ್ಕೆ ಏನೂ ಆಗಲ್ಲಾ”

March 3, 2026
ಹಾರ್ಮುಜ್‌ ಮಾರ್ಗದಲ್ಲಿ ನಿಮ್ಮ ತೈಲದ ಹಡಗು ಕಾಣಿಸಿದ್ರೆ ಬೆಂಕಿ ಹಚ್ತೀವಿ : ಟ್ರಂಪ್‌ಗೆ ಇರಾನ್‌ ಎಚ್ಚರಿಕೆ..

ಹಾರ್ಮುಜ್‌ ಮಾರ್ಗದಲ್ಲಿ ನಿಮ್ಮ ತೈಲದ ಹಡಗು ಕಾಣಿಸಿದ್ರೆ ಬೆಂಕಿ ಹಚ್ತೀವಿ : ಟ್ರಂಪ್‌ಗೆ ಇರಾನ್‌ ಎಚ್ಚರಿಕೆ..

March 3, 2026
Next Post
ಸೆಲೆಬ್ರಿಟಿ’ ಸಿನಿಮಾಗೆ ಕಿಚ್ಚ ಸುದೀಪ್ ಸಾಥ್…ಇಂಡಸ್ಟ್ರೀಗೆ ಯುವ ಪ್ರತಿಭೆ ಅಶ್ವಿನ್ ಎಂಟ್ರಿ

ಸೆಲೆಬ್ರಿಟಿ' ಸಿನಿಮಾಗೆ ಕಿಚ್ಚ ಸುದೀಪ್ ಸಾಥ್...ಇಂಡಸ್ಟ್ರೀಗೆ ಯುವ ಪ್ರತಿಭೆ ಅಶ್ವಿನ್ ಎಂಟ್ರಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada