• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಣ್ಣುಗಳಿಗೆ ಸ್ಟ್ರೆಸ್‌ ಹೆಚ್ಚಾಗಿ ಉರಿ ಅಥವ ನೀರು ಸುರಿದರೆ ಈ ನೈಸರ್ಗಿಕ ಟಿಪ್ಸ್‌ನ ಅನುಸರಿಸಿ.!

ಪ್ರತಿಧ್ವನಿ by ಪ್ರತಿಧ್ವನಿ
June 14, 2024
in Top Story, ಜೀವನದ ಶೈಲಿ
0
ಕಣ್ಣುಗಳಿಗೆ ಸ್ಟ್ರೆಸ್‌ ಹೆಚ್ಚಾಗಿ ಉರಿ ಅಥವ ನೀರು ಸುರಿದರೆ ಈ ನೈಸರ್ಗಿಕ ಟಿಪ್ಸ್‌ನ ಅನುಸರಿಸಿ.!
Share on WhatsAppShare on FacebookShare on Telegram

ಅತಿ ಹೆಚ್ಚು ಫೋನ್‌ ಹಾಗೂ ಲ್ಯಾಪ್‌ ಟಾಪ್‌ ಬಳಕೆಯಿಂದಾ ಕಣ್ಣುಗಳಿಗೆ ಸ್ಟ್ರೆಸ್‌  ಆಗುತ್ತದೆ.. ಇದರಿಂದಾಗಿ ಕಣ್ಣುಗಳು ಕೆಂಪಾಗುವುದು, ನೀರು ಬರುವುದು,ಹಾಗೂ ಕಣ್ಣಿನ ತುರಿಕೆ ಸಮಸ್ಯೆ ಕೂಡಾ ಎದುರಾಗುತ್ತದೆ..ಮಾತ್ರವಲ್ಲದೆ ಹೆಚ್ಚು ಟ್ರಾವಲ್‌ ಮಾಡಿದಾಗ,ನಿದ್ದೆ ಸರಿಯಾಗದೆಯಿದ್ದಾಗ ಇಂತಹ ತೊಂದರೆಗಳು ಹೆಚ್ಚು.. ಇದು ದೊಡ್ಡವರಿಗೆ ಮಾತ್ರವಲ್ಲ ಚಿಕ್ಕವರಿಗು ಆಗುತ್ತದೆ..ಈ ರೀತಿ ಟೈಮ್‌ನಲ್ಲಿ ಈ ಸಿಂಪಲ್‌ ಹ್ಯಾಕ್‌ ಬಳಸಿ ಕಣ್ಣುಗಳ ಸಮಸ್ಯಯನ್ನು ಹೋಗಲಾಡಿಸಿ.

ADVERTISEMENT

ಸೌತೆಕಾಯಿ

ಇದು ಕಣ್ಣುಗಳ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು.. ನಮ್ಮ ಕಣ್ಣುಗಳು ಡ್ರೈ ಆದಾಗ ಹೈಡ್ರೇಟ್‌ ಮಾಡುತ್ತದೆ.. ಹಾಗೂ ಶುಷ್ಕತೆ ಮತ್ತು ಕೆಂಪು ಬಣ್ಣವನ್ನು ಕಡಿಮೆ ಮಾಡುತ್ತದೆ.ಕಣ್ಣುಗಳು ಟಯರ್ಡ್‌ ಆದಾಗ ಸೌತೆಕಾಯಿ ಉತ್ತಮ ಮದ್ದು.. ಮಾತ್ರವಲ್ಲದೆ ಕಣ್ಣಿ ಸುತ್ತ ಆಗಿರುವಂತಹ ಕಪ್ಪು ಕಲೆಗಳನ್ನು ನಿವಾರಣೆ ಮಾಡುತ್ತದೆ.. ಮತ್ತು ಪಫ್ಫಿನೆಸ್‌ನ ಕಡಿಮೆ ಮಾಡುತ್ತದೆ.. ಹಾಗಾಗಿ ವಾರದಲ್ಲಿ ಎರಡರಿಂದ ಮೂರು ಭಾರಿ ಕಣ್ಣಿನ ಮೇಲೇ ಸೌತೆ ಕಾಯಿ ಹೋಳನ್ನ ಇಡುವುದರಿಂದ ಎಲ್ಲಾ ತೊಂದರೆಗಳನ್ನು ನಿವಾರಿಸಿಕೊಳ್ಳಬಹುದು̤̤

ಅಲೋವೆರ 

ಅಲೋವೆರ ಕಣ್ಣಿನ ಸಮಸ್ಯೆಗಳನ್ನು ದೂರಾ ಮಾಡುವುದಕ್ಕೆ ತುಂಬಾನೆ ಸಹಾಯಕಾರಿ. ಅಲೋವೆರಾ ಕಣ್ಣಿನ ಉರಿಯೂತ ಕಡಿಮೆ ಮಾಡುವ ಗುಣಗಳನ್ನು ಹೊಂದಿದೆ. ಇದರಿಂದ ಕಣ್ಣುಗಳು ಡ್ರೈನೆಸ್‌ ಹಾಗೂ ತುರಿಕೆ ಕೂಡಾ ನಿವಾರಣೆಯಾಗುತ್ತದೆ.. ಫ್ರೇಶ್‌ ಅಲೋವೆರದ ಸಿಪ್ಪೆ ತೆಗೆದು.. ಅದರ ಒಳಗಿರುವ ಜೆಲ್‌ನ ಕಣ್ಣುಗಳ ಮೇಲೆ ಇಡುವುದರಿಂದ ನಿಮ್ಮ ಕಣ್ಣುಗಳು ತಂಪಾಗುತ್ತದೆ.. ವಾರಕ್ಕೆ ಒಮ್ಮೆ ಹೀಗೆ ಮಾಡುವುದು ಉತ್ತಮ..

ಗ್ರೀನ್‌ ಟೀ ಬ್ಯಾಗ್‌

ಟೀ ಬ್ಯಾಗ್​​​​ನ್ನು ಬಿಸಿ ನೀರಿನಲ್ಲಿ ಅದ್ದಿ ಮತ್ತು ಸ್ವಲ್ಪ ಹೊತ್ತು ತಣ್ಣಗಾದ  ನಂತರ ನಿಮ್ಮ ಕಣ್ಣುಗಳ ಮೇಲೆ ಟೀ ಬ್ಯಾಗ್‌ನ್ನು ಇರಿಸಿ.ಇದರಿಂದ ನಿಮ್ಮ ಕಣ್ಣುಗಳಿಗೆ ವಿಶ್ರಾಂತಿ ನೀಡುತ್ತದೆ,  ಇದು ಉರಿಯೂತವನ್ನು ಕಡಿಮೆ ಮಾಡುತ್ತದೆ, ಜೊತೆಗೆ ಪಫಿನೆಸ್ ಮತ್ತು ಡಾರ್ಕ್ ವಲಯಗಳ ನೋಟವನ್ನು ಕಡಿಮೆ ಮಾಡುತ್ತದೆ.ಹಾಗಾಗಿ ಗ್ರೀನ್ ಟೀ ಬ್ಯಾಗ್‌ಗಳು ಕಣ್ಣಿಗೆ ಹಿತವಾದ ಅನುಭವವನ್ನು ನೀಡುತ್ತದೆ.

Tags: dusteyespainstressTipswatering
Previous Post

ಊಟಕ್ಕೆ ದುಡ್ಡು ಕೊಟ್ಟು ಊರಿಗೆ ಹೋಗು ಅಂದಿದ್ದೆ ! ನಾನು ಕೊಲೆ ಮಾಡಿಲ್ಲ : ನಟ ದರ್ಶನ್ !

Next Post

ಅತ್ತೆಯಿಂದ ನಿರಂತರ ಕಾಟ; ಆತ್ಮಹತ್ಯೆಗೆ ಶರಣಾದ ಯೋಧನ ಪತ್ನಿ

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
Next Post
ಅತ್ತೆಯಿಂದ ನಿರಂತರ ಕಾಟ; ಆತ್ಮಹತ್ಯೆಗೆ ಶರಣಾದ ಯೋಧನ ಪತ್ನಿ

ಅತ್ತೆಯಿಂದ ನಿರಂತರ ಕಾಟ; ಆತ್ಮಹತ್ಯೆಗೆ ಶರಣಾದ ಯೋಧನ ಪತ್ನಿ

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada