• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

RCB ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ ಫಾಫ್ ಡುಪ್ಲೆಸಿಸ್‌ ! ನೆಚ್ಚಿನ ತಂಡಕ್ಕೆ ಭಾವನಾತ್ಮಕ ಪೋಸ್ಟ್ ಮೂಲಕ ವಿದಾಯ ! 

Chetan by Chetan
November 28, 2024
in Top Story, ಇದೀಗ, ಕ್ರೀಡೆ
0
RCB ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ ಫಾಫ್ ಡುಪ್ಲೆಸಿಸ್‌ ! ನೆಚ್ಚಿನ ತಂಡಕ್ಕೆ ಭಾವನಾತ್ಮಕ ಪೋಸ್ಟ್ ಮೂಲಕ ವಿದಾಯ ! 
Share on WhatsAppShare on FacebookShare on Telegram

RCB ಅಂದ್ರೇನೆ ಹಾಗೇ, ಕೇವಲ ಇದೊಂದು ತಂಡ ಅಂತ ಅಭಿಮಾನಿಗಳಾಗಲಿ ಅಥವಾ ಆಟಗಾರರಾಗಲಿ ಎಂದಿಗೂ ಭಾವಿಸುವುದಿಲ್ಲ. ಯಾಕಂದ್ರೆ ಅಭಿಮಾನಿಗಳು ಮತ್ತು ಆಟಗಾರರು ಪರಸ್ಪರ ಭಾವನಾತ್ಮಕವಾಗಿ ಬೆಸೆದುಕೊಂಡಿರ್ತಾರೆ.

ADVERTISEMENT

ಇದೇ ಕಾರಣಕ್ಕೆ ಈ ಬಾರಿ ಮೊಹಮ್ಮದ್ ಸಿರಾಜ್ (Mohammad Siraj) ಬೇರೆ ತಂಡದ ಪಾಲಾದ ಬೆನ್ನಲೆ RCB ಅಭಿಮಾನಿಗಳಿಗೆ ಧನ್ಯವಾದ ತಿಳಿಸಿ ಪೋಸ್ಟ್ ಹಾಕಿದ್ರು. ಇದರ ಬೆನ್ನಲ್ಲೇ ಈಗ ಆರ್‌ಸಿಬಿ ತಂಡದ ಮಾಜಿ ನಾಯಕ ಫಾಫ್ ಡುಪ್ಲೆಸಿಸ್‌ (Faf duplesis) ಕೂಡ ಸೋಷಿಯಲ್‌ ಮೀಡಿಯಾ ಅಭಿಮಾನಿಗಳಿಗೆ ಭಾವನಾತ್ಮಕವಾಗಿ ಧನ್ಯವಾದ ತಿಳಿಸಿದ್ದಾರೆ. 

ಆರ್‌ಸಿಬಿ ಜೊತೆಗಿನ ನನ್ನ ಅಧ್ಯಾಯ ಮುಗಿದಿದೆ. RCB ಜೊತೆಗಿನ ನನ್ನ ಈ 3 ವರ್ಷಗಳ ಪ್ರಯಾಣ ಅದ್ಭುತವಾಗಿತ್ತು. ಬೆಂಗಳೂರು (Bangalore) ಮತ್ತು ಆರ್‌ಸಿಬಿಯ ಅಭಿಮಾನಿಗಳೆಂದರೆ ನನಗೆ ತುಂಬಾ ಅಚ್ಚುಮೆಚ್ಚು. ಬೆಂಗಳೂರು ಮತ್ತು ಬೆಂಗಳೂರಿನ ಜನರು ನನ್ನ ವ್ಯಕ್ತಿತ್ವದ ಭಾಗವಾಗಿದ್ದಾರೆ ಎಂದು ಭಾವನಾತ್ಮಕ ಸಾಲುಗಳನ್ನು ಬರೆದುಕೊಂಡಿದ್ದಾರೆ.

RCB ಜೊತೆಗಿಂದ ಒಡನಾಟ, ಅನುಭವ ಮತ್ತು ಈ ನೆನಪುಗಳನ್ನು ನಾನು ಯಾವಾಗಲೂ ನನ್ನೊಂದಿಗೆ ಕೊಂಡೊಯ್ಯುತ್ತೇನೆ. ಈ ಮೂರು ವರ್ಷಗಳನ್ನು ತುಂಬಾ ವಿಶೇಷವಾಗಿಸಿದ್ದಕ್ಕಾಗಿ ಧನ್ಯವಾದಗಳು ಅಂತ RCB ಫ್ರಾಂಚೈಸಿ ಹಾಗೂ ಫ್ಯಾನ್ಸ್‌ಗೆ ಧನ್ಯವಾದಗಳನ್ನ ತಿಳಿಸಿದ್ದಾರೆ.

Tags: Faf du plesisIPL 2025RCBಆರ್.ಸಿ.ಬಿಐಪಿಎಲ್ 2025ಡುಪ್ಲೆಸಿಸ್ ಭಾವನಾತ್ಮಕ ಪೋಸ್ಟ್ಫಾಫ್ ಡುಪ್ಲೆಸಿಸ್
Previous Post

ತಂತ್ರಜ್ಞಾನದ ಜೊತೆಗೇ ನಿಸರ್ಗದ ಅರಿವು ಮುಖ್ಯ:ಕೆವಿಪಿ.

Next Post

ಬಾಂಗ್ಲಾದೇಶದಲ್ಲಿ ಮಿತಿಮೀರಿದ ದೌರ್ಜನ್ಯ ! ಹಿಂದೂ ಕುಟುಂಬದ ನಾಲ್ವರನ್ನು ಹತ್ಯೆಗೈದ ಪಾಪಿಗಳು ! 

Related Posts

ಐಪಿಎಲ್ ಪದಾರ್ಪಣೆಯಲ್ಲೇ ಪ್ರಫುಲ್ ಹಿಂಗೆ ಗರ್ಜನೆ: ಮೊದಲ ಪಂದ್ಯದಲ್ಲೇ 4 ವಿಕೆಟ್‌!
ಕ್ರೀಡೆ

ಐಪಿಎಲ್ ಪದಾರ್ಪಣೆಯಲ್ಲೇ ಪ್ರಫುಲ್ ಹಿಂಗೆ ಗರ್ಜನೆ: ಮೊದಲ ಪಂದ್ಯದಲ್ಲೇ 4 ವಿಕೆಟ್‌!

by ಪ್ರತಿಧ್ವನಿ
April 15, 2026
0

IPL 2026ರ ಋತುವಿನಲ್ಲಿ ಯುವ ಆಟಗಾರರು ತಮ್ಮ ಪ್ರತಿಭೆಯಿಂದ ತಂಡಗಳಿಗೆ ಮಹತ್ವದ ಬಲವಾಗುತ್ತಿದ್ದಾರೆ. ಈ ಸಾಲಿನಲ್ಲಿ ಸನ್ ರೈಸ್ ಹೈದರಾಬಾದ್ ಪರ ಪದಾರ್ಪಣೆ ಮಾಡಿದ 24 ವರ್ಷದ...

Read moreDetails
S.M ಕೃಷ್ಣ ಪಾರ್ಥಿವ ಶರೀರ ಅಂತಿಮ ದರ್ಶನ ಪಡೆದ ಸಿಎಂ.. ಏನಂದ್ರು..?

ಇಂದು ಹಾಗೂ ಅಂದು RCB ಪಂದ್ಯಗಳಿಗೆ ಮೆಟ್ರೋ ಸೌಲಭ್ಯ ವಿಸ್ತರಣೆ: ಇಲ್ಲಿದೆ ವೇಳಾಪಟ್ಟಿ

April 15, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ಬಾಂಗ್ಲಾದೇಶದಲ್ಲಿ ಮಿತಿಮೀರಿದ ದೌರ್ಜನ್ಯ ! ಹಿಂದೂ ಕುಟುಂಬದ ನಾಲ್ವರನ್ನು ಹತ್ಯೆಗೈದ ಪಾಪಿಗಳು ! 

ಬಾಂಗ್ಲಾದೇಶದಲ್ಲಿ ಮಿತಿಮೀರಿದ ದೌರ್ಜನ್ಯ ! ಹಿಂದೂ ಕುಟುಂಬದ ನಾಲ್ವರನ್ನು ಹತ್ಯೆಗೈದ ಪಾಪಿಗಳು ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada