• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ATTACK ON Donald TRUMP ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹತ್ಯೆಗೆ ವಿಫಲ ಯತ್ನ ; ಸ್ವಲ್ಪದರಲ್ಲೇ ಪಾರು; ಶಾರ್ಪ್‌ ಶೂಟರ್‌ ಹತ್ಯೆ

ಪ್ರತಿಧ್ವನಿ by ಪ್ರತಿಧ್ವನಿ
July 14, 2024
in Uncategorized
0
Share on WhatsAppShare on FacebookShare on Telegram

ವಾಷಿಂಗ್ಟನ್ – ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Former President Donald Trump)ಅವರನ್ನು ಹತ್ಯೆಗೈಯ್ಯಲು ಶನಿವಾರ ರಾತ್ರಿ ವಿಫಲ ಯತ್ನ ನಡೆದಿದೆ. ಶಾರ್ಪ್‌ ಶೂಟರ್‌ ಹಾರಿಸಿದ ಗುಂಡು (bullet)ಅವರ ತಲೆಗೆ ತಗುಲುವ ಬದಲು ಕಿಯಿವ ಭಾಗಕ್ಕೆ ತಗುಲಿ ಅವರು ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಬಂದೂಕುಧಾರಿಯೊಬ್ಬ ಪೆನ್ಸಿಲ್ವೇನಿಯಾದಲ್ಲಿ ನಡೆಯುತಿದ್ದ ಟ್ರಂಪ್‌ ಅವರ ಚುನಾವಣಾ ಪ್ರಚಾರ ಸಭೆಯ ವೇಳೆ ಟ್ರಂಪ್‌ ಅವರ ತಲೆಗೆ ಗುರಿ ಇಟ್ಟು ಗುಂಡು ಹಾರಿಸಿದನು ಮತ್ತು ಕೂಡಲೇ ಅಮೆರಿಕದ ಗುಪ್ತರಚ ಅಧಿಕಾರಿಗಳು ಆತನನ್ನು ಸ್ಥಳದಲ್ಲೇ ಹತ್ಯೆ ಮಾಡಿದ್ದಾರೆ. ಈಘಟನೆಯಲ್ಲಿ ಈರ್ವರು ನಾಗರಿಕರು ಹತ್ಯೆ ಆಗಿದ್ದಾರೆ.

ADVERTISEMENT

“ನಮ್ಮ ದೇಶದಲ್ಲಿ ಇಂತಹ ಕೃತ್ಯ ನಡೆಯುವುದು ನಂಬಲಸಾಧ್ಯ. ಶೂಟರ್ ಬಗ್ಗೆ ಈ ಸಮಯದಲ್ಲಿ ಏನೂ ತಿಳಿದಿಲ್ಲ, ಅವರು ಆತ ಸತ್ತಿದ್ದಾನೆ ಎಂದು ಟ್ರಂಪ್ ಸೋಶಿಯಲ್‌ ಮೀಡಿಯಾದ ಹೇಳಿಕೆಯಲ್ಲಿ ತಿಳಿಸಿದ್ದಾರೆ.”ನನ್ನ ಬಲ ಕಿವಿಯ ಮೇಲ್ಭಾಗಕ್ಕೆ ತಾಗಿ ಬುಲೆಟ್‌ ಹೋಗಿದ್ದರಿಂದ ಗಾಯವಾಗಿದೆ ಎಂದರು. ಅಧ್ಯಕ್ಷ ಜೋ ಬಿಡೆನ್ ಗುಂಡಿನ ದಾಳಿಯನ್ನು ಖಂಡಿಸಿದರು, , “ಅಮೆರಿಕದಲ್ಲಿ ರಾಜಕೀಯ ಹಿಂಸಾಚಾರ ಅಥವಾ ಹಿಂಸಾಚಾರವಿದೆ ಎಂಬ ಕಲ್ಪನೆ ಇಲ್ಲ , ಇದು ಸೂಕ್ತವಲ್ಲ. ಎಲ್ಲರೂ, ಪ್ರತಿಯೊಬ್ಬರೂ ಅದನ್ನು ಖಂಡಿಸಬೇಕು. ಎಂದರು. ಅಮೆರಿಕದಲ್ಲಿ ಈ ರೀತಿಯ ಹಿಂಸಾಚಾರಕ್ಕೆ ಸ್ಥಳವಿಲ್ಲ. ಇದು ಅನಾರೋಗ್ಯ. ಇದು ಅನಾರೋಗ್ಯ, ”ಬಿಡೆನ್ ಸುದ್ದಿಗಾರರಿಗೆ ತಿಳಿಸಿದರು.ಅಮೆರಿಕ ಮಾಜಿ ಅಧ್ಯಕ್ಷ ಟ್ರಂಪ್‌ ಅವರು ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡುತ್ತಿದ್ದರು, ಆಗ ಗುಂಡಿನ ಧಾಳಿ ನಡೆದಿದ್ದು ರಿಪಬ್ಲಿಕನ್ ಅಭ್ಯರ್ಥಿಯು ವೇದಿಕೆಗೆ ಆಗಮಿಸುವ ಮೊದಲು ಈ ಧಾಳಿ ನಡೆದಿದೆ. ಕೆಲವು ಕ್ಷಣಗಳ ನಂತರ ಗುಪ್ತಚರ ಅಧಿಕಾರಿಗಳ ದಂಡು ಟ್ರಂಪ್ ಅವರನ್ನು ಅವರ ಕರೆತಂದಾಗ ಅವರ ಕಿವಿ ಮತ್ತು ಮುಖವು ರಕ್ತಸಿಕ್ತವಾಗಿತ್ತು. ಟ್ರಂಪ್ ಅವರು ವೇದಿಕೆಯಿಂದ ಮತ್ತು ರ್ಯಾಲಿಯಿಂದ ಹೊರಬರುತಿದ್ದಂತೆ ಗಾಳಿಯಲ್ಲಿ ಪ್ರತಿಭಟನೆಯ ಮುಷ್ಟಿಯನ್ನು ಎತ್ತಿದರು. ನನ್ನ ಕಿವಿಯಿಂದ ರಕ್ತಸ್ರಾವ ಆದಾಗಲೇ ನನ್ನ ಮೇಲೆ ಧಾಳಿ ನಡೆದಿದ್ದುದು ಗೊತ್ತಾಯಿತು. ದೇವರು ಅಮೆರಿಕಾವನ್ನು ಚೆನ್ನಾಗಿಟ್ಟಿರಲಿ ಎಂದರು.

Previous Post

ಫಿಟ್ನೆಸ್ ಕೇಂದ್ರ ಉದ್ಘಾಟಿಸಿದ ಪ್ರೊ.ಕೆ.ಸಿ.ವೀರಣ್ಣ(Prof. K.C. Veeranna)

Next Post

Big Breaking ATTACK ON TRUMP: ಟ್ರಂಪ್‌ ಮೇಲೆ ಗುಂಡು ಹಾರಿಸಿದ್ದು ಇವನೇ ನೋಡಿ !

Related Posts

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*
Uncategorized

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

by ಪ್ರತಿಧ್ವನಿ
June 18, 2025
0

-*ನೌಕರರ ಬೇಡಿಕೆಗಳಿಗೆ ಸ್ಪಂದಿಸಲಾಗುವುದು: ಸಚಿವರ ಭರವಸೆ* *ಬೆಂಗಳೂರು, ಜೂನ್ 18, 2025*: ರಾಜ್ಯ ಸರ್ಕಾರದ ಜನಪರ ಯೋಜನೆಗಳ ಅನುಷ್ಠಾನಕ್ಕೆ ಕೆಪಿಟಿಸಿಎಲ್ ನೌಕರರ ಸಂಘ ಬೆಂಬಲವಾಗಿದೆ, ನಮ್ಮ ಸರ್ಕಾರವೂ...

Read moreDetails

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025

ನಿವೃತ್ತ ಯೋಧರಿಂದ ಬಿಡುಗಡೆಯಾಯಿತು ಬಹು ನಿರೀಕ್ಷಿತ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಟ್ರೇಲರ್ .

May 11, 2025

ಭಾರತದ ರಣಾರ್ಭಟಕ್ಕೆ ಬೆದರಿ ಹೋದ ಪಾಕಿಸ್ತಾನ..!

May 7, 2025
Next Post

Big Breaking ATTACK ON TRUMP: ಟ್ರಂಪ್‌ ಮೇಲೆ ಗುಂಡು ಹಾರಿಸಿದ್ದು ಇವನೇ ನೋಡಿ !

Recent News

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 
Top Story

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

by Chetan
June 20, 2025
ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ
Top Story

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

by ಪ್ರತಿಧ್ವನಿ
June 20, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

June 20, 2025
ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada