• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ʻSSLCʼ ಪರೀಕ್ಷೆಯಲ್ಲಿ ಫೇಲ್‌ : ವಿದ್ಯಾರ್ಥಿನಿ ನೇಣಿಗೆ ಶರಣು!

ಪ್ರತಿಧ್ವನಿ by ಪ್ರತಿಧ್ವನಿ
July 11, 2024
in Top Story, ಇತರೆ / Others, ಕರ್ನಾಟಕ
0
ʻSSLCʼ ಪರೀಕ್ಷೆಯಲ್ಲಿ ಫೇಲ್‌ : ವಿದ್ಯಾರ್ಥಿನಿ ನೇಣಿಗೆ ಶರಣು!
Share on WhatsAppShare on FacebookShare on Telegram

ಬೀದರ್‌: ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ-2 ಫಲಿತಾಂಶ ನಿನ್ನೆ ಪ್ರಕಟಗೊಂಡಿದ್ದು, ಪರೀಕ್ಷೆಯಲ್ಲಿ ಫೇಲ್‌ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಬೀದರ್‌ ಜಿಲ್ಲೆಯ ಚಿಟಗುಪ್ಪ ತಾಲೂಕಿನ ವಳಕಿಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಫೇಲ ಆದ ಹಿನ್ನೆಲೆಯಲ್ಲಿ ಮನನೊಂದು ವಳಕಿಂಡಿ ಗ್ರಾಮದ ಪ್ರಕೃತಿ ಅಶೋಕ್‌ ಮಾನಕಾರ (16) ವಿದ್ಯಾರ್ಥಿನಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ADVERTISEMENT
Tags: Higher Education DepartmentPolice department
Previous Post

ಬಿಜೆಪಿ ಅವರು ಸಿಬಿಐಗೆ ಎಷ್ಟು ಕೇಸ್‌ ಕೊಟ್ಟಿದ್ದಾರೆ..!

Next Post

ತಮಿಳುನಾಡಿಗೆ ನಿತ್ಯ 1TMC ನೀರು ಹರಿಸಲು CWRC ಶಿಫಾರಸು

Related Posts

‘ಹೊರಟ್ಟಿಗೆ ಒತ್ತಡ ಹೇರಿ ರಾಜೀನಾಮೆ ಪಡೆದಿದ್ದಾರೆ’: ಕಾಂಗ್ರೆಸ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ
Top Story

‘ಹೊರಟ್ಟಿಗೆ ಒತ್ತಡ ಹೇರಿ ರಾಜೀನಾಮೆ ಪಡೆದಿದ್ದಾರೆ’: ಕಾಂಗ್ರೆಸ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

by ಪ್ರತಿಧ್ವನಿ
August 7, 2026
0

ಬೆಂಗಳೂರು, ಆಗಸ್ಟ್ 7: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರಕ್ಕೆ ಹೊಸ ತಿರುವು ಸಿಕ್ಕಿದ್ದು, ಅವರನ್ನು ಒತ್ತಡ ಹೇರಿ ಹಾಗೂ ದಬಾಯಿಸಿ ರಾಜೀನಾಮೆ ಕೊಡಿಸಲಾಗಿದೆ...

Read moreDetails
ಕರ್ನಾಟಕ ಕೈಮಗ್ಗಕ್ಕೆ ಹೊಸ ಚೈತನ್ಯ: ನೇಕಾರರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌, ರಾಜ್ಯವ್ಯಾಪಿ ಅಭಿಯಾನಕ್ಕೆ ಚಾಲನೆ

ಕರ್ನಾಟಕ ಕೈಮಗ್ಗಕ್ಕೆ ಹೊಸ ಚೈತನ್ಯ: ನೇಕಾರರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌, ರಾಜ್ಯವ್ಯಾಪಿ ಅಭಿಯಾನಕ್ಕೆ ಚಾಲನೆ

August 7, 2026
NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ: ತಿಂಗಳುಗಳ ಕಾಲ ನಡೆದಿತ್ತು ಸಂಚು! ಸಿಬಿಐ ಆರೋಪಪಟ್ಟಿಯಲ್ಲಿ ಸ್ಫೋಟಕ ಮಾಹಿತಿ

NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ: ತಿಂಗಳುಗಳ ಕಾಲ ನಡೆದಿತ್ತು ಸಂಚು! ಸಿಬಿಐ ಆರೋಪಪಟ್ಟಿಯಲ್ಲಿ ಸ್ಫೋಟಕ ಮಾಹಿತಿ

August 7, 2026
ವಿಜಯ್–ಸಂಗೀತಾ ದಾಂಪತ್ಯಕ್ಕೆ ಹೊಸ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ

ವಿಜಯ್–ಸಂಗೀತಾ ದಾಂಪತ್ಯಕ್ಕೆ ಹೊಸ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ

August 7, 2026
ಮೈದಾನದಲ್ಲೇ ಸಿಡಿಲು ಬಡಿದು ಫುಟ್ಬಾಲ್ ಆಟಗಾರ ಸಾ**

ಮೈದಾನದಲ್ಲೇ ಸಿಡಿಲು ಬಡಿದು ಫುಟ್ಬಾಲ್ ಆಟಗಾರ ಸಾ**

August 7, 2026
Next Post
ತಮಿಳುನಾಡಿಗೆ ನಿತ್ಯ 1TMC ನೀರು ಹರಿಸಲು CWRC ಶಿಫಾರಸು

ತಮಿಳುನಾಡಿಗೆ ನಿತ್ಯ 1TMC ನೀರು ಹರಿಸಲು CWRC ಶಿಫಾರಸು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada