• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಕಲಿ ಹಿಂದೂತ್ವ, ದೇಶಪ್ರೇಮಿಗಳ ಆಟ ಇನ್ನು ರಾಜ್ಯದಲ್ಲಿ ನಡೆಯಲ್ಲ : ಬಿಜೆಪಿ ವಿರುದ್ಧ ಗುಡುಗಿದ ಹರಿಪ್ರಸಾದ್..

ರಾಜ್ಯ ಬಿಜೆಪಿ ಪಕ್ಷ ಕರ್ನಾಟಕದಲ್ಲಿ ಎಂದೂ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬಂದಿಲ್ಲ, ಬರುವುದೂ ಇಲ್ಲ : ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಟೀಕೆ..

ಪ್ರತಿಧ್ವನಿ by ಪ್ರತಿಧ್ವನಿ
June 7, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ನಕಲಿ ಹಿಂದೂತ್ವ, ದೇಶಪ್ರೇಮಿಗಳ ಆಟ ಇನ್ನು ರಾಜ್ಯದಲ್ಲಿ ನಡೆಯಲ್ಲ : ಬಿಜೆಪಿ ವಿರುದ್ಧ ಗುಡುಗಿದ ಹರಿಪ್ರಸಾದ್..

B K Hariprasad

Share on WhatsAppShare on FacebookShare on Telegram

ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಪೇಮೆಂಟ್ ಕೊಟ್ಟು ಅಧ್ಯಕ್ಷರಾಗುವುದು ರೂಢಿಯೂ ಇಲ್ಲ, ಕೊಲೆ ಕೇಸಿನಲ್ಲಿ ಗಡಿಪಾರಾದವರು, ಪೋಕ್ಸೋ ಆರೋಪಿಗಳು, ಕ್ರಿಮಿನಲ್ಸ್ ಹಾಗೂ ಜೈಲುವಾಸಿಗಳನ್ನು ಅಧ್ಯಕ್ಷರನ್ನಾಗಿ ಮಾಡುವ ಕೆಟ್ಟ ಪರಂಪರೆಯೂ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ ವಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ.

ADVERTISEMENT
DK Shivakumar : ಹಿಂದೂ ಶಾಸ್ತ್ರದ ಪ್ರಕಾರ ಸಿಎಂ ಪ್ರಮಾಣವಚನ ಸ್ವೀಕಾರ ಮಾಡಿದ್ದೇಕೆ ಅಂದ್ರೆ #pratidhvani

ಪಂಚಾಯತಿ ಚುನಾವಣೆಯಲ್ಲೂ ಸ್ಪರ್ದಸದೇ ಇದ್ದ ನರೇಂದ್ರ ಮೋದಿಯನ್ನು ಗುಜರಾತಿನಲ್ಲಿ ಮುಖ್ಯಮಂತ್ರಿ ಮಾಡಿದವರು ಯಾರು? ಯಾವ ಜನರಿಂದ ಆಯ್ಕೆಯಾಗಿ ಮುಖ್ಯಮಂತ್ರಿಯಾಗಿದ್ದರು ಎನ್ನುವ ಇತಿಹಾಸವಾದರೂ ಬಿಜೆಪಿಗೆ ನೆನಪಿದೆಯೇ? ಯಾವ ಚುನಾವಣೆಯನ್ನೂ ನಡೆಸದೇ, ಕನಿಷ್ಟಪಕ್ಷ ಆರ್‌ಎಸ್‌ಎಸ್‌  ಸಂಘಪರಿವಾರದಲ್ಲೇ ಚುನಾವಣೆ ಎದುರಿಸದ ಮೋಹನ್ ಭಾಗವತ್‌ಗೆ ಯಾವ ಜನರು ಆಯ್ಕೆ ಮಾಡಿದ್ದಾರೆ?”ಜೀ” ಗಳನ್ನು ಚುನಾವಣಾ ಚಾಣಕ್ಯ ಎಂದು “ಹುಜೂರು” ಎನ್ನುವ ರಾಜ್ಯ ಬಿಜೆಪಿ ಪಕ್ಷ ಕರ್ನಾಟಕದಲ್ಲಿ ಎಂದೂ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬಂದಿಲ್ಲ, ಬರುವುದೂ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ : ಭಾನುವಾರ ಬೆಳಗ್ಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಲಿರುವ ಸಿಎಂ ಡಿ ಕೆ ಶಿವಕುಮಾರ್

ಬಿಜೆಪಿಯ ಪಾಕಿಸ್ತಾನದ ಮೇಲಿನ ಪ್ರೀತಿಯಂತೂ ನಿನ್ನೆ ಮೊನ್ನೆಯದಲ್ಲ ಅದಕ್ಕೆ ಬಹುದೊಡ್ಡ ಇತಿಹಾಸವೇ ಇದೆ. ದ್ವಿ ರಾಷ್ಟ್ರ ಸಿದ್ದಾಂತದ ಪ್ರತಿಪಾದಿಸಿದ ಸಾವರ್ಕರ್ ಹಿಡಿದು ಇಂದಿನ ರಸಬಾಳೆ, ಹೊಸಬಾಳೆಯ “ಪಾಕಿಸ್ತಾನದೊಂದಿಗೆ ಮಾತುಕತೆಯ ಬಾಗಿಲು ಮುಚ್ಚಬಾರದು” ಎನ್ನುವವರೆಗೂ ಮುಂದುವರೆಯುತ್ತಲೇ ಇದೆ. ಹೌದು ಆರ್ ಎಸ್ ಎಸ್ ಮತ್ತು ಬಿಜೆಪಿ ಪ್ರತಿಪಾದಿಸುವ ನಕಲಿ ಹಿಂದೂತ್ವವನ್ನು ವಿರೋಧಿಸುತ್ತಲೇ ಇದ್ದೇನೆ, ವಿರೋಧಿಸುತ್ತಲೇ ಇರುತ್ತೇನೆ. ನಕಲಿ ದೇಶಪ್ರೇಮಿಗಳ ಆಟ ಇನ್ನು ರಾಜ್ಯದಲ್ಲಿ ನಡೆಯಲ್ಲ ಎಂದು ಬಿ.ಕೆ. ಹರಿಪ್ರಸಾದ್‌ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ವಿರುದ್ಧ ಗುಡುಗಿದ್ದಾರೆ.

Tags: B K HariprasadBJPbjp karnatakaDattatreya HosabaleFake HinusHindu nationalistKPCC presidentMohan BhagavathMurders CaseNarendra ModNarendra ModiPOCSO casePratidhvanirapeRSSVeer Savarkar
Previous Post

‘ಜಿರಳೆ’ ಹೇಳಿಕೆಯಿಂದ ಹುಟ್ಟಿದ ಹೊಸ ರಾಜಕೀಯ ಅಲೆ; ದೇಶದ ಯುವಕರ ಹೊಸ ರಾಜಕೀಯ ಪ್ರಯೋಗ!

Next Post

ಯುವ ಜನರ ಆಕ್ರೋಶ-ಉನ್ಮಾದ ಮತ್ತು ವಾಸ್ತವ

Related Posts

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ
Top Story

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ

by ಪ್ರತಿಧ್ವನಿ
August 8, 2026
0

ಸ್ಯಾಂಡಲ್‌ವುಡ್ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಕರ್ನಾಟಕದಲ್ಲಿ ಹೊಸ ಪ್ರಾದೇಶಿಕ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಸಮಾನ ಮನಸ್ಕರು ಹಾಗೂ ವಿವಿಧ ಜನಪರ...

Read moreDetails
*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

August 8, 2026
ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

August 8, 2026
ಗೃಹ ಜ್ಯೋತಿ ಪರಿಷ್ಕರಣೆ: ಫಲಾನುಭವಿಗಳ ಆತಂಕಕ್ಕೆ ಬ್ರೇಕ್‌ ಹಾಕಿದ ಸಚಿವ ಕೆ.ಜೆ ಜಾರ್ಜ್

ಕೆಪಿಟಿಸಿಎಲ್‌ನ ‘ಡಾರ್ಕ್ ಫೈಬರ್’ ವಾಣಿಜ್ಯ ಬಳಕೆಗೆ: ₹130 ಕೋಟಿ ಹೆಚ್ಚುವರಿ ಆದಾಯದ ನಿರೀಕ್ಷೆ

August 8, 2026
ತಮಿಳುನಾಡು ಜನ ಮಾತ್ರ ರೈತರಾ? ಕರ್ನಾಟಕದವರು ರೈತರಲ್ಲವೇ?-ಹೆಚ್.ಡಿ ಕುಮಾರಸ್ವಾಮಿ

ಖಾತೆ ಹಂಚಿಕೆ ವಿಳಂಬ ಕಾಂಗ್ರೆಸ್ ದಿವಾಳಿತನ ತೋರುತ್ತದೆ: ಹೆಚ್.ಡಿ ಕುಮಾರಸ್ವಾಮಿ

August 8, 2026
Next Post
ಯುವ ಜನರ ಆಕ್ರೋಶ-ಉನ್ಮಾದ ಮತ್ತು ವಾಸ್ತವ

ಯುವ ಜನರ ಆಕ್ರೋಶ-ಉನ್ಮಾದ ಮತ್ತು ವಾಸ್ತವ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada