• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಸಿದ್ದರಾಮಯ್ಯ ಅನುಭವಿ ಆಡಳಿತಗಾರ ಹೀಗೆಲ್ಲ ಆದೇಶ ಹೊರಡಿಸಲು ಸಾಧ್ಯವೇ ಇಲ್ಲ, ಎನ್ನುವ ಅಭಿಪ್ರಾಯಗಳು ಕೇಳಿ ಬಂದಿದ್ದವು. ಆದರೆ ಇದೀಗ ಆ ಲೆಟರ್‌ ಹೆಡರ್‌ನ ಅಸಲಿಯತ್ತು ಬಯಲಾಗಿದೆ.

ಪ್ರತಿಧ್ವನಿ by ಪ್ರತಿಧ್ವನಿ
February 13, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..
Share on WhatsAppShare on FacebookShare on Telegram

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಲೆಟರ್‌ ಹೆಡ್‌ನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರನ್ನು ಅಬಕಾರಿ ಇಲಾಖೆಗೆ ವರ್ಗಾಯಿಸಿದ್ದ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಇದೇ ವಿಚಾರವನ್ನು ಬಿಜೆಪಿ ನಾಯಕರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ADVERTISEMENT
Sarvagnanagar Public on KJ George : ದೇಶದಲ್ಲೇ ನಮ್ಮ ಜಾರ್ಜ್‌ ಸರ್‌ ಒಳ್ಳೆಯ ಕೆಲಸ ಮಾಡಿದ್ದಾರೆ..! #kjgeorge

ಆದರೆ ಸಿದ್ದರಾಮಯ್ಯ ಅನುಭವಿ ಆಡಳಿತಗಾರ ಹೀಗೆಲ್ಲ ಆದೇಶ ಹೊರಡಿಸಲು ಸಾಧ್ಯವೇ ಇಲ್ಲ ಎನ್ನುವ ಅಭಿಪ್ರಾಯಗಳು ಕೇಳಿ ಬಂದಿದ್ದವು. ಆದರೆ ಇದೀಗ ಆ ಲೆಟರ್‌ ಹೆಡರ್‌ನ ಅಸಲಿಯತ್ತು ಬಯಲಾಗಿದ್ದು, ನಕಲಿ ಲೆಟರ್‌ ಸೃಷ್ಟಿಸಿರುವ ಕಿಡಿಗೇಡಿಗಳ ವಿರುದ್ಧ ಸಿಎಂ ಜಂಟಿ ಕಾರ್ಯದರ್ಶಿ ಅರುಣ್‌ ಪುಟಾರ್ಡೊ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ದೂರಿನ ಸಾರಾಂಶವು ಈ ಕೆಳಗಿನಂತೆ ಇದೆ.

ಡಾ। ಕೆ. ಮೋಹನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಮಂಡ್ಯ ಜಿಲ್ಲೆ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇವರನ್ನು ಅಬಕಾರಿ ಉಪ ಆಯುಕ್ತರು, ಮೈಸೂರು ಗ್ರಾಮಾಂತರ ಜಿಲ್ಲೆ ಮೈಸೂರು ಇಲ್ಲಿಗೆ ನಿಯೋಜಿಸುವ ಕುರಿತ ಸಂ.ಮು.ಮಂ.(ಕೃ) /2024ರ ಹೆಸರಿನ ಟಿಪ್ಪಣಿಯು ಸಾಮಾಜಿಕ ಜಾಲತಾಣದಲ್ಲಿ ಹಾಗೂ ಮಾದ್ಯಮಗಳಲ್ಲಿ ಹರಿದಾಡುತ್ತಿರುವುದನ್ನು ಗಮನಿಸಲಾಗಿದೆ. (ಸದರಿ ಟಿಪ್ಪಣಿಯನ್ನು ಇದರೊಂದಿಗೆ ಲಗತ್ತಿಸಿದೆ) ಹಾಗೂ ಅಧಿಕೃತ ಸಂಖ್ಯೆ ಮತ್ತು ದಿನಾಂಕವಿಲ್ಲದ ಈ ಟಿಪ್ಪಣಿಯು ಮಾನ್ಯ ಮುಖ್ಯಮಂತ್ರಿಯವರ ಸಚಿವಾಲಯದಲ್ಲಿ ಇ-ತಂತ್ರಾಂಶ(E-Office)ದಲ್ಲಿ ನೊಂದಾಯಿಸಿರುವುದಿಲ್ಲ ಟಿಪ್ಪಣಿಯನ್ನು ಯಾವುದೇ ಇಲಾಖೆಗೆ ರವಾನಿಸಿರುವುದಿಲ್ಲ ಎಂದು ದೂರಿನಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ : ದಳಪತಿ ವಿಜಯ್ ರ‍್ಯಾಲಿಯಲ್ಲಿ ಮತ್ತೊಂದು ದುರಂತ: ಹೀಟ್‌ಸ್ಟ್ರೋಕ್‌ದಿಂದ ವ್ಯಕ್ತಿ ಸಾ**

ಇದರ ಆಧಾರದಲ್ಲಿ ಯಾವುದೇ ಆದೇಶ ಸಹ ಹೊರಡಿಸಿರುವುದಿಲ್ಲ. ಆದಾಗ್ಯೂ ಮಾನ್ಯ ವರ್ಗಾವಣೆ/ನಿಯೋಜನೆ ಮುಖ್ಯಮಂತ್ರಿಯವರಿಗೆ ಹಾಗೂ ಸರ್ಕಾರಕ್ಕೆ ಕೆಟ್ಟ ಹೆಸರನ್ನು ತರುವ ದುರುದ್ದೇಶದಿಂದ ಈ ತರಹದ ಕೃತ್ಯವನ್ನು ಎಸಗಿರುವುದು ಕಂಡುಬಂದಿರುವುದರಿಂದ, ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರನ್ನು ಪತ್ತೆಹಚ್ಚಿ ತುರ್ತಾಗಿ ಸದರಿಯವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪುಟಾರ್ಡೊ ದೂರಿನಲ್ಲಿ ಮನವಿ ಮಾಡಿದ್ದಾರೆ.

Tags: bjp karnatakaCM SiddaramaiahcongressDinesh GunduraoExcise DepartmenFake letterFraud LetterHealth Departmentkannada newsKarnataka Governmentkarnataka newsKarnataka PoliticsPratidhvaniR B Thimma
Previous Post

ಕೇಂದ್ರ ಸರ್ಕಾರದ ಮೇಲೆ ಭರವಸೆ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ

Next Post

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಕೇಂದ್ರ ಸರ್ಕಾರದ ಮೇಲೆ ಭರವಸೆ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ

ಕೇಂದ್ರ ಸರ್ಕಾರದ ಮೇಲೆ ಭರವಸೆ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ

February 13, 2026
Next Post
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada