• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, July 31, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೊಳವೆ ಬಾವಿಯಲ್ಲಿ ಬಿದ್ದ ಎರಡು ವರ್ಷದ ಮಗು ! ರಾಜ್ಯದಲ್ಲಿ ಮತ್ತೆ ಮರುಕಳಿಸಿದ ಕೊಳವೇ ಬಾವಿ ಪ್ರಕರಣ !

ಪ್ರತಿಧ್ವನಿ by ಪ್ರತಿಧ್ವನಿ
April 3, 2024
in Top Story, ಇದೀಗ, ಕರ್ನಾಟಕ
0
ಕೊಳವೆ ಬಾವಿಯಲ್ಲಿ ಬಿದ್ದ ಎರಡು ವರ್ಷದ ಮಗು ! ರಾಜ್ಯದಲ್ಲಿ ಮತ್ತೆ ಮರುಕಳಿಸಿದ ಕೊಳವೇ ಬಾವಿ ಪ್ರಕರಣ !
Share on WhatsAppShare on FacebookShare on Telegram

ವಿಜಯಪುರದ ಇಂಡಿ ತಾಲೂಕಿನ ಲಚ್ಯಾನ ಗ್ರಾಮದ ಜಮೀನಿನಲ್ಲಿ ಎರಡು ವರ್ಷದ ಮಗು ಸಾತ್ವಿಕ್ ಕೊಳವೇ ಬಾವಿಗೆ ಬಿದ್ದ ಘಟನೆ ನಡೆದಿದೆ. ಸಂಜೆ ೫ ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು ಈಗಾಗಲೇ ಮಗುವನ್ನ ರಕ್ಷಿಸುವ ಕಾರ್ಯಾಚರಣೆ ಆರಂಭವಾಗಿದೆ. ತಮ್ಮದೇ ಜಮೀನಿನಲ್ಲಿ ಕೊರೆಸಲಾಗಿದ್ದ ಸುಮಾರು ೨೫೦ ಅಡಿ ಆಳದ ಬಾವಿಗೆ ಮಗು ಬಿದ್ದಿದ್ದು ೧೫ ರಿಂದ ೨೦ ಅಡಿ ಆಳದಲ್ಲಿ ಮಗು ಸಿಲುಕಿದೆ ಎನ್ನಲಾಗ್ತಿದೆ.

ADVERTISEMENT

ನಿನ್ನೆಯಷ್ಟೇ ಶಂಕರಪ್ಪ ಈ ಮಗುವಿನ ಅಜ್ಜ ಈ ಕೊಳವೆ ಬಾವಿಯನ್ನ ಕೊರೆಸಿದ್ದರು . ನೀರು ಸಿಗದ ಕಾರಣ ಕೊಳವೆ ಬಾವಿಯನ್ನ ಮುಚ್ಚದೆ ಹಾಗೇ ಬಿಡಲಾಗಿತ್ತು. ಇಂದು ಆಟ ಆಡಲು ಜಮೀನಿಗೆ ತೆರಳಿದ್ದ ಮಗು ಸಾತ್ವಿಕ್ ಆಯತಪ್ಪಿ ಕೊಳವೆ ಬಾವಿಗೆ ಬಿದ್ದಿದ್ದು ಈ ಅವಘಡ ಸಂಭವಿಸಿದೆ. ಮಾಹಿತಿ ಲಭ್ಯವಾಗ್ತಿದ್ದಂತೆ ಸ್ಥಳಕ್ಕೆ ಧೌಡಾಯಿಸಿದ ಅಧಿಕಾರಿಗಳ ತಂಡ ಕಾರ್ಯಾಚರಣೆ ಆರಂಭಿಸಿದ್ದಾರೆ.

ಮಗು ಸದ್ಯಕ್ಕೆ ಸುರಕ್ಷಿತವಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು , ಆಕ್ಸಿಜನ್ ಪೂರೈಕೆ ಸೇರಿದ ಹಾಗೇ ಎಲ್ಲಾ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಕಾರ್ಯಾಚರಣೆ ಆರಂಭಿಸಿದ್ದಾರೆ. ೨ ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಲಾಗ್ತಿದ್ದು ಈಗಾಗಲೇ 10 ಅಡಿಗಳ ವರೆಗೆ ತಲುಪಲಾಗಿದ್ದು , ಬಂಡೆ ಅಡ್ಡಿಯಾಗಿದೆ. ಬಂಡೆಯನ್ನು ಕೊರೆದು ಕಾರ್ಯಾಚರಣೆ ಮುಂದುವರೆಸಲಾಗ್ತಿದೆ. ಕ್ಯಾಮೆರಾದಲ್ಲಿ ಮಗುವಿನ ಚಲನವಲನ ಕಂಡುಬಂದಿದ್ದು , ಮಗು ಸಾತ್ವಿಕ್ ಬದುಕಿ ಬರಲಿ ಎಂದು ಎಲ್ಲೆಡೆ ಪ್ರಾರ್ಥಿಸಲಾಗಿದೆ.

Tags: ಎರಡು ವರ್ಷದ ಮಗುಕೊಳವೆ ಬಾವಿ ಪ್ರಕರಣಕೊಳವೇ ಬಾವಿಮಗು ಸಾತ್ವಿಕ್ವಿಜಯಪುರ
Previous Post

ಬಂಡವಾಳಶಾಹಿ ಆರ್ಥಿಕತೆಯಲ್ಲಿ ಕೊಡುಕೊಳ್ಳುವ ವ್ಯವಹಾರಗಳೇ ಭ್ರಷ್ಟಾಚಾರದ ಮೂಲ

Next Post

ಸಿದ್ದಪ್ಪನ ಮಗುವನ್ನು ನೀನೆ ಕಾಪಾಡಪ್ಪ ! ಬದುಕಿ ಬಾ ಸಾತ್ವಿಕ್ ಎಂದು ಪ್ರಾಥನೆ ಸಲ್ಲಿಸಿದ ಗ್ರಾಮಸ್ಥರು ! 

Related Posts

ಡಿ.ಕೆ. ಶಿವಕುಮಾರ್ ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಲಿ- ವಿಜಯೇಂದ್ರ ಆಗ್ರಹ
Top Story

ದೇಶದ ಅತ್ಯಂತ ಶ್ರೀಮಂತ ಸಿಎಂ ಡಿ.ಕೆ. ಶಿವಕುಮಾರ್; ಎಡಿಆರ್ ವರದಿಯಲ್ಲಿ ಬಹಿರಂಗವಾದ ಆಸ್ತಿ ವಿವರ!

by ಪ್ರತಿಧ್ವನಿ
July 31, 2026
0

ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಆಸ್ತಿ ವಿವರಗಳನ್ನು ಬಹಿರಂಗಪಡಿಸಿರುವ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ವರದಿಯಲ್ಲಿ, ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೇಶದ ಅತ್ಯಂತ ಶ್ರೀಮಂತ...

Read moreDetails
ನೀಟ್ ಪ್ರಶ್ನೆಪತ್ರಿಕೆ ಸೋರಿಕೆಗೆ ಶಿಕ್ಷಕರೇ ಕಾರಣ? ಸಿಬಿಐ ತನಿಖೆಯಲ್ಲಿ ಸ್ಫೋಟಕ ಮಾಹಿತಿ!

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಗೆ ಶಿಕ್ಷಕರೇ ಕಾರಣ? ಸಿಬಿಐ ತನಿಖೆಯಲ್ಲಿ ಸ್ಫೋಟಕ ಮಾಹಿತಿ!

July 31, 2026
ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣ ಏಕೆ? ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ನೀಡಿದ ಮಹತ್ವದ ಮಾಹಿತಿ ಇಲ್ಲಿದೆ

ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣ ಏಕೆ? ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ನೀಡಿದ ಮಹತ್ವದ ಮಾಹಿತಿ ಇಲ್ಲಿದೆ

July 31, 2026
ನೀಟ್ ಪ್ರತಿಭಟನೆಗೆ ಲಕ್ಷಾಂತರ ರೂ. ವೆಚ್ಚ: ಹಣ ಎಲ್ಲಿಂದ ಬಂತು?

ನೀಟ್ ಪ್ರತಿಭಟನೆಗೆ ಲಕ್ಷಾಂತರ ರೂ. ವೆಚ್ಚ: ಹಣ ಎಲ್ಲಿಂದ ಬಂತು?

July 31, 2026
ಮದ್ಯ ಪ್ರಿಯರಿಗೆ ಗುಡ್ ನ್ಯೂಸ್!  ಸ್ಕಾಚ್ ವಿಸ್ಕಿ, ಜಿನ್ ಬೆಲೆ ಇಳಿಕೆ

ಮದ್ಯ ಪ್ರಿಯರಿಗೆ ಗುಡ್ ನ್ಯೂಸ್!  ಸ್ಕಾಚ್ ವಿಸ್ಕಿ, ಜಿನ್ ಬೆಲೆ ಇಳಿಕೆ

July 30, 2026
Next Post
ಸಿದ್ದಪ್ಪನ ಮಗುವನ್ನು ನೀನೆ ಕಾಪಾಡಪ್ಪ ! ಬದುಕಿ ಬಾ ಸಾತ್ವಿಕ್ ಎಂದು ಪ್ರಾಥನೆ ಸಲ್ಲಿಸಿದ ಗ್ರಾಮಸ್ಥರು ! 

ಸಿದ್ದಪ್ಪನ ಮಗುವನ್ನು ನೀನೆ ಕಾಪಾಡಪ್ಪ ! ಬದುಕಿ ಬಾ ಸಾತ್ವಿಕ್ ಎಂದು ಪ್ರಾಥನೆ ಸಲ್ಲಿಸಿದ ಗ್ರಾಮಸ್ಥರು ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada