• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಹೆಲಿಕಾಪ್ಟರ್ ಖರೀದಿಸಲು 6.6 ಕೋಟಿ ಸಾಲಕ್ಕೆ ಬ್ಯಾಂಕ್‌ಗೆ ಅರ್ಜಿ ಸಲ್ಲಿಸಿದ ರೈತ!

Any Mind by Any Mind
June 25, 2022
in ದೇಶ
0
ಹೆಲಿಕಾಪ್ಟರ್ ಖರೀದಿಸಲು 6.6 ಕೋಟಿ ಸಾಲಕ್ಕೆ ಬ್ಯಾಂಕ್‌ಗೆ ಅರ್ಜಿ ಸಲ್ಲಿಸಿದ ರೈತ!
Share on WhatsAppShare on FacebookShare on Telegram

ಭಾರತದಲ್ಲಿ ರೈತರು ಅಸಂಖ್ಯಾತ ಸವಾಲುಗಳನ್ನು ಎದುರಿಸುತ್ತಲೇ ಇದ್ದಾರೆ. ಇತರ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಹೋಲಿಸಿದರೆ, ಭಾರತೀಯ ಕೃಷಿಯು ಮಾನ್ಸೂನ್ ಮೇಲೆ ಹೆಚ್ಚು ಅವಲಂಬಿತವಾಗಿದೆ. ಆದರೆ ಹವಾಮಾನ ಬದಲಾವಣೆ, ತಡವಾದ ಮಾನ್ಸೂನ್, ಕಡಿಮೆ ಮಣ್ಣಿನ ಫಲವತ್ತತೆ, ಬೆಳೆ ಕೀಟಗಳ ಹಾವಳಿ ಈತರದ ಅನೇಕ ಸಮಸ್ಯೆಗಳಿಂದ ರೈತರು ಬೇಸತ್ತಿದ್ಧಾರೆ. ಇಂತಹ ದುರತ ಕಾಲದಲ್ಲಿ ರೈತನೊಬ್ಬ ಹೆಲಿಕಾಪ್ಟರ್ ಖರೀದಿಸಲು 6.6 ಕೋಟಿ ಸಾಲಕ್ಕೆ ಬ್ಯಾಂಕ್‌ಗೆ ಅರ್ಜಿ ಸಲ್ಲಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ADVERTISEMENT

ಮಹಾರಾಷ್ಟ್ರದ ಹಿಂಗೋಲಿಯ 22 ವರ್ಷದ ಕೃಷಿಕರೊಬ್ಬರು ಹೆಲಿಕಾಪ್ಟರ್ ಖರೀದಿಸಿ ಬಾಡಿಗೆಗೆ ನೀಡಲು 6.6 ಕೋಟಿ ರೂಗೆ ಬ್ಯಾಂಕ್ ಸಾಲಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಜಿಲ್ಲೆಯ ತಕ್ತೋಡ ಗ್ರಾಮದ ನಿವಾಸಿ ಕೈಲಾಸ್ ಪತಂಗೆ ಗುರುವಾರ ತಮ್ಮ ಸಾಲದ ಅರ್ಜಿಯೊಂದಿಗೆ ಗೋರೆಗಾಂವ್‌ನಲ್ಲಿರುವ ಬ್ಯಾಂಕ್‌ಗೆ ಬಂದಿದ್ದಾರೆ.

ಪಿಟಿಐ ವರದಿ ಪ್ರಕಾರ, ಎರಡು ಎಕರೆ ಜಮೀನು ಹೊಂದಿರುವ ಪತಂಗೆ, ಅನಿಯಮಿತ ಮಳೆ ಮತ್ತು ಬರಗಾಲದಂತಹ ಪರಿಸ್ಥಿತಿಗಳು ವರ್ಷಗಳಿಂದ ಎದುರಾಗುತ್ತಿದ್ದು ಕೃಷಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

“ಕಳೆದ ಎರಡು ವರ್ಷಗಳಿಂದ ನನ್ನ ಜಮೀನಿನಲ್ಲಿ ಸೋಯಾಬೀನ್ ಬೆಳೆಯುತ್ತಿದ್ದೆ. ಆದರೆ ಅಕಾಲಿಕ ಮಳೆಯಿಂದಾಗಿ ಅದು ನನಗೆ ಉತ್ತಮ ಆದಾಯವನ್ನು ತರಲಿಲ್ಲ. ಬೆಳೆ ವಿಮೆಯಿಂದ ಬಂದ ಹಣವೂ ಸಾಕಾಗಲಿಲ್ಲ’ ಎಂದು ಪತಂಗೆ ಹೇಳಿದರು. ಈ ಅಂಶಗಳನ್ನು ಉಲ್ಲೇಖಿಸಿ, ಪತಂಗೆ ಒಂದು ಹೆಲಿಕಾಪ್ಟರ್ ಖರೀದಿಸಿ ಅದನ್ನು ಬಾಡಿಗೆಗೆ ಕೊಟ್ಟು ಉತ್ತಮ ಜೀವನ ಸಾಗಿಸುವ ಯೋಚನೆ ಮಾಡಿದ್ದಾರೆ ಎಂದು ಪಿಟಿಐ  ವರದಿ ಮಾಡಿದೆ.

“ದೊಡ್ಡ ಜನರು ಮಾತ್ರ ದೊಡ್ಡ ಕನಸುಗಳನ್ನು ಕಾಣಬೇಕು ಎಂದು ಯಾರು ಹೇಳುತ್ತಾರೆ? ರೈತರೂ ಕೂಡ ದೊಡ್ಡ ಕನಸು ಕಾಣಬೇಕು. ಹೆಲಿಕಾಪ್ಟರ್ ಖರೀದಿಸಲು 6.65 ಕೋಟಿ ಸಾಲಕ್ಕೆ ಅರ್ಜಿ ಸಲ್ಲಿಸಿದ್ದೇನೆ. ಇತರ ವ್ಯವಹಾರಗಳಲ್ಲಿ ಸಾಕಷ್ಟು ಸ್ಪರ್ಧೆ ಇದೆ, ಆದ್ದರಿಂದ ನಾನು ಇದನ್ನು ಮಾಡಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.

Tags: BJPCongress PartyCovid 19farmingHelicopterLoanMaha Farmerನರೇಂದ್ರ ಮೋದಿಬಿಜೆಪಿ
Previous Post

ಕ್ರೆಡಿಟ್ ಪಾಲಿಟಿಕ್ಸ್ : ಪ್ರತಾಪ್ ಸಿಂಹ ಪಂಥಾಹ್ವಾನಕ್ಕೆ ಡೇಟ್ ಫಿಕ್ಸ್ ಮಾಡಿದ ಕಾಂಗ್ರೆಸ್

Next Post

ಆಸ್ಪತ್ರೆಯ ಮಹಡಿ ತುದಿಯಲ್ಲಿ ಕುಳಿತ ರೋಗಿ : ಅಗ್ನಿಶಾಮಕ ದಳದಿಂದ ಕಾರ್ಯಚರಣೆ!

Related Posts

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ
Top Story

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

by ಪ್ರತಿಧ್ವನಿ
April 6, 2026
0

ಇಂಧನ ಕೊರತೆ ಮತ್ತು ಎಲ್‌ಪಿಜಿ ಸರಬರಾಜಿನ ಸಮಸ್ಯೆ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಟೀಕೆ ವ್ಯಕ್ತವಾಗಿದೆ. ಈ ಬಗ್ಗೆ ಕೆ.ಹೆಚ್. ಮುನಿಯಪ್ಪ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ...

Read moreDetails
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
ಶೋಬಾ ಕರಂದ್ಲಾಜೆ ಕಾರು ಡಿಕ್ಕಿಯಾಗಿ ವ್ಯಕ್ತಿ ಬಲಿಯಾಗಿರುವ ಘಟನೆ

ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ

March 30, 2026
ಅಯೋಧ್ಯೆ ರಾಮಮಂದಿರದ ಸಮೀಪ ಬೆಂಕಿ: ಭಾರೀ ದುರಂತ 

ಅಯೋಧ್ಯೆ ರಾಮಮಂದಿರದ ಸಮೀಪ ಬೆಂಕಿ: ಭಾರೀ ದುರಂತ 

March 30, 2026
ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡ ಆರ್‌ಸಿಬಿ : ತೀವ್ರ ಕುತೂಹಲ ಕೆರಳಿಸಿದ ಬಲಿಷ್ಠ ತಂಡಗಳ ಕಾದಾಟ..

ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡ ಆರ್‌ಸಿಬಿ : ತೀವ್ರ ಕುತೂಹಲ ಕೆರಳಿಸಿದ ಬಲಿಷ್ಠ ತಂಡಗಳ ಕಾದಾಟ..

March 28, 2026
Next Post
ಆಸ್ಪತ್ರೆಯ ಮಹಡಿ ತುದಿಯಲ್ಲಿ ಕುಳಿತ ರೋಗಿ : ಅಗ್ನಿಶಾಮಕ ದಳದಿಂದ ಕಾರ್ಯಚರಣೆ!

ಆಸ್ಪತ್ರೆಯ ಮಹಡಿ ತುದಿಯಲ್ಲಿ ಕುಳಿತ ರೋಗಿ : ಅಗ್ನಿಶಾಮಕ ದಳದಿಂದ ಕಾರ್ಯಚರಣೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada