ಮೈಸೂರಿನಲ್ಲಿ ಮುಂದುವರಿದ ಮಾನವ ಕಾಡು ಪ್ರಾಣಿ ಸಂಘರ್ಷ ಮುಂದುವರಿದಿದ್ದು, ಕಾಡಾನೆ ದಾಳಿಗೆ ರೈತ ಮೃತಪಟ್ಟಿರುವ ಘಟನೆ ಹುಣಸೂರು ತಾಲೂಕಿನಲ್ಲಿ ನಡೆದಿದೆ.
ಹುಣಸೂರು ತಾಲ್ಲೂಕು ಮುದಗನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಘಟನೆಯಲ್ಲಿ ಸ್ಥಳೀಯ ನಿವಾಸಿ ಚಲುವಯ್ಯ(65) ಮೃತಪಟ್ಟಿದ್ದಾರೆ. ಜಮೀನಿನಲ್ಲಿ ರಾಗಿ ಕಟಾವು ಮಾಡುತ್ತಿದ್ದಾಗ ಕಾಡಾನೆ ದಾಳಿ ಮಾಡಿದ್ದು, ಪರಿಣಾಮ ರೈತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನಿರಂತರ ಕಾಡು ಪ್ರಾಣಿ ಹಾವಳಿಯಿಂದ ರೈತರಲ್ಲಿ ಆತಂಕ ಎದುರಾಗಿದ್ದು, ಶಾಶ್ವತ ಪರಿಹಾರಕ್ಕಾಗಿ ಗ್ರಾಮಸ್ಥರು ರೈತರ ಒತ್ತಾಯಿಸಿದ್ದಾರೆ. ಅಲ್ಲದೇ ಕಾಡಾನೆ ಹಾವಳಿಯಿಂದಾಗಿ ಮನೆಯಿಂದ ಹೊರಗೆ ಬರಲು ಗ್ರಾಮಸ್ಥರು ಹೆದರುತ್ತಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿ ಬೇಟಿ ನೀಡಿದ್ದರು.
#Elephant #WildAnimals #Hunsur #Farmerkilled #Forest
ಸ್ಫೀಕರ್ ಖಾದರ್ ಮಾತಿಗೆ ವಿಪಕ್ಷ ನಾಯಕ ಆರ್ ಅಶೋಕ್ ಏನಂದ್ರು..!
https://youtu.be/Uvyf7h15zWY?si=Dyk1igNj3TbsZLYU
Read moreDetails