• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮೂರು ಕಾನೂನು ವಾಪಸ್ ತಂದಿದ್ದು ಸ್ವಾಗತಾರ್ಹ, ಬೆಂಬಲ ಬೆಲೆ, ವಿದ್ಯುತ್ಚ್ಛಕ್ತಿ ಖಾಸಗೀಕರಣದ ಬಗ್ಗೆ ಮೌನವೇಕೆ?

ಪ್ರತಿಧ್ವನಿ by ಪ್ರತಿಧ್ವನಿ
November 19, 2021
in ಕರ್ನಾಟಕ, ದೇಶ, ರಾಜಕೀಯ
0
ಮೂರು ಕಾನೂನು ವಾಪಸ್ ತಂದಿದ್ದು ಸ್ವಾಗತಾರ್ಹ, ಬೆಂಬಲ ಬೆಲೆ, ವಿದ್ಯುತ್ಚ್ಛಕ್ತಿ ಖಾಸಗೀಕರಣದ ಬಗ್ಗೆ ಮೌನವೇಕೆ?
Share on WhatsAppShare on FacebookShare on Telegram

ರಾಜ್ಯ ರೈತ ಸಂಘದ ಮುಖಂಡ ಹಾಗೂ ಬಿಕೆಯು ದಕ್ಷಿಣ ಭಾರತ ಪ್ರಾಂತ್ಯ ಅಧ್ಯಕ್ಷ ಕೆಟಿ ಗಂಗಾಧರ್ ಪ್ರಧಾನ ಮಂತ್ರಿ ನರೇಂದ್ರ ಮೋದಿ ರೈತವಿರೋಧಿ ಕಾನೂನುಗಳನ್ನ ವಾಪಸ್ ಪಡೆದುಕೊಂಡಿರೋದನ್ನ ಸ್ವಾಗತಿಸಿದ್ದಾರೆ.

ADVERTISEMENT

ಮಾಧ್ಯಮಗಳೊಂದಿಗೆ ಇಂದು ಶಿವಮೊಗ್ಗದಲ್ಲಿ ಮಾತನಾಡಿ, ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿ, ಈ ನೆಲದ ಮೇಲೆ ಜಾರಿ ಮಾಡಿದ್ದಂತಹ ಮೂರು ರೈತ ವಿರೋಧಿ ಕಾನೂನುಗಳನ್ನ ನಾನು ವಾಪಸ್ ಪಡೆದಿದ್ದೇನೆ ಎಂದು ಹೇಳಿದ್ದಾರೆ. ಈ ನಿರ್ಣಯವನ್ನ ಮುಂಬರುವ ಸಂಸತ್ ಕಲಾಪದಲ್ಲಿ ಮಂಡನೆ ಮಾಡುತ್ತೇನೆ, ಅಲ್ಲಿ ಏನು ತೀರ್ಮಾನ ಆಗುತ್ತೋ ಅದನ್ನ ನಾವು ಒಪ್ಪುತ್ತೇವೆ ಎಂದು ಹೇಳಿದ್ದಾರೆ. ಇದು ಮೊಟ್ಟ ಮೊದಲ ಬಾರಿಗೆ ಭಾರತ ಸಂವಿಧಾನಕ್ಕೆ, ಪ್ರಜಾಪ್ರಭುತ್ವಕ್ಕೆ ಸಿಕ್ಕ ಜಯ ಎಂದು ನಾನು ಭಾವಿಸುತ್ತೇನೆ.

ಹೊಲ ಊಳುವ ರೈತ, ಕಳೆ ಕೀಳೋ ಹೆಣ್ಣುಮಕ್ಕಳು ಯಾರೂ ಕೂಡ ಇಂತಹ ಅಸಂವಿಧಾನಿಕ ಕಾನೂನುಗಳನ್ನ ಒಪ್ಪಲು ಸಿದ್ಧರಿಲ್ಲ. ದೇಶದೆಲ್ಲೆಡೆ ಈ ಕಾನೂನುಗಳನ್ನ ವಿರೋಧಿಸಿ ಪ್ರತಿಭಟನೆಗಳನ್ನ ನಡೆಸಲಾಗಿತ್ತು. ಎಲ್ಲಾ ನಾಡಿನ ರೈತರು, ಪ್ರಗತಿಪರರ, ಚಿಂತಕರು ಈ ಕಾನೂನುಗಳನ್ನ ವಿರೋಧಿಸಿ ಪ್ರತಿಭಟಿಸಿದ್ದರು. ನಾವು ದೇಶದೆಲ್ಲಾ ರೈತರನ್ನ ಒಗ್ಗೂಡಿಸಿ, ಅರಿವು ಮೂಡಿಸಿದ್ದೆವು. ರೈತರ ಜೊತೆ ಕೆಲವು ಸಂಘ, ಸಂಸ್ಥೆಗಳು ಹಾಗೂ ರಾಜಕೀಯ ಪಕ್ಷಗಳೂ ಸಹ ಬೆಂಬಲ ನೀಡಿದ್ದವು. ಪ್ರಧಾನಿ ಮೋದಿ ತಮ್ಮ ತಪ್ಪನ್ನ ಅರ್ಥ ಮಾಡಿಕೊಂಡಿದ್ದಾರೆ. ಸರಿ ಸುಮಾರು ಮುನ್ನೂರು ಜನ ಈ ಚಳವಳಿಯಲ್ಲಿ ಇಲ್ಲೀತನಕ ಪ್ರಾಣ ತ್ಯಾಗ ಮಾಡಿದ್ದಾರೆ. ಈ ಜಯ ಹುತಾತ್ಮ ರೈತರಿಗೆ ಸಮರ್ಪಣೆ ಮಾಡುತ್ತೇವೆ. ಇಂದು ಸಂಜೆಯೊಳಗೆ ಸಭೆ ಸೇರಿ ನಿರ್ಣಯ ಕೈಗೊಳ್ಳುತ್ತೇವೆ ಎಂದು ಬಸವರಾಜಪ್ಪ ಹೇಳಿದರು.

ಬಹಳ ಮುಖ್ಯವಾಗಿ ಕೃಷಿ ಕಾಯ್ದೆಗಳನ್ನ ಅಸಂವಿಧಾನಿಕವಾಗಿ ಸರ್ಕಾರ ಸುಗ್ರಿವಾಜ್ಞೆ ಮೂಲಕ ಜಾರಿಗೆ ತಂದಿದೆ. ಈ ಕಾನೂನುಗಳನ್ನ ಚರ್ಚೆ ಮಾಡಿ ಅಂಗೀಕರಿಸಿದ್ದರೆ ಪ್ರಜಾಪ್ರಭುತ್ವಕ್ಕೆ ಹಾಗೂ ಸಂವಿಧಾನಕ್ಕೊಂದು ಬೆಲೆ ಇರುತ್ತಿತ್ತು. ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ತರಾತುರಿಯಲ್ಲಿ ಅಂಗೀಕರಿಸಿತ್ತು. ಈ ಮೂರು ಕಾಯ್ದೆಗಳನ್ನಷ್ಟೇ ವಾಪಸ್ ಪಡೆದರೆ ಸರಿ ಹೋಗದು. ಇವುಗಳ ಜೊತೆ ಬೆಂಬಲ ಬೆಲೆಯನ್ನ ಕಾನೂನಾಗಿ ಮಾರ್ಪಾಡು ಮಾಡಬೇಕು ಹಾಗೂ ವಿದ್ಯುತ್ಚ್ಛಕ್ತಿ ಬಿಲ್ನ್ನ ಕೂಡ ಕೈ ಬಿಡಬೇಕು. ಇವೆರಡರ ಅಗತ್ಯತೆ ತುರ್ತಾಗಿದೆ. ಇವೆರಡರ ಬಗ್ಗೆಯೂ ಸಹ ಪ್ರಧಾನಿ ಮೋದಿ ಸ್ಪಷ್ಟೀಕರಿಸಬೇಕು ಎಂದು ಕೆಟಿ ಗಂಗಾಧರ್ ಆಗ್ರಹಿಸಿದರು.

ಕೆಟಿ ಗಂಗಾಧರ್ ದಕ್ಷಿಣ ಭಾರತದಲ್ಲಿ ಮೊದಲ ಬಾರಿ ಭಾರತೀಯ ಕಿಸಾನ್ ಯೂನಿಯನ್ನ ಬೃಹತ್ ಸಭೆಯನ್ನ ಶಿವಮೊಗ್ಗದಲ್ಲಿ ನಡೆಸಿದ್ದರು. ಈ ಸಭೆಗೆ ಬಿಕೆಯು ಮುಖಂಡ ರಾಕೇಶ್ ಟಿಕಾಯತ್ ಕೂಡ ಆಗಮಿಸಿದ್ದರು. ಸಭೆ ಅಭೂತಪೂರ್ವ ಯಶಸ್ಸು ಕಂಡಿತ್ತು. ದೆಹಲಿಗೂ ಕೂಡ ಶಿವಮೊಗ್ಗದಿಂದ ಅನೇಖ ರೈತ ಮುಖಂಡರು ಭೇಟಿ ನೀಡಿದ್ದರು. ಬಿಕೆಯು ಹೋರಾಟವನ್ನ ದಕ್ಷಿಣ ಭಾರತದಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಗಂಗಾಧರಪ್ಪ ಶ್ರಮಿಸಿದ್ದರು.

Tags: BJPCovid 19ನರೇಂದ್ರ ಮೋದಿಬಿಜೆಪಿಬೆಲೆಮೂರು ಕಾನೂನುವಿದ್ಯುತ್ಚ್ಛಕ್ತಿ ಖಾಸಗೀಕರಣ
Previous Post

ಸಂಸತ್ತಿನಲ್ಲಿ ಕೃಷಿ ಕಾಯ್ದೆ ಹಿಂಪಡೆಯುವವರೆಗೂ ಹೋರಾಟ ಮುಂದುವರೆಯಲಿದೆ – ರಾಕೇಶ್ ಟಿಕಾಯತ್

Next Post

ರಾಯಚೂರು-ಕೊಪ್ಪಳ MLC ಚುನಾವಣೆ: ಲಿಂಗಾಯತ ರೆಡ್ಡಿಗಳದ್ದೇ ಆಟ, ಈ ಸಲವೂ ಕಾಂಗ್ರೆಸ್ ಬಾವುಟ!

Related Posts

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ
ಕರ್ನಾಟಕ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

by ಪ್ರತಿಧ್ವನಿ
November 19, 2025
0

ಬೆಂಗಳೂರು: ಹಿಂದುಳಿದವರು, ದಲಿತರು ತಮ್ಮ ವಿರೋಧಿಗಳಾದ BJP, RSS, ABVP ಸೇರುವುದರ ಬಗ್ಗೆ ಸಿಎಂ ಸಿದ್ದರಾಮಯ್ಯ ಬೇಸರ ಹೊರಹಾಕಿದ್ದಾರೆ. https://youtu.be/XV0tDgR1ev4?si=ItAyW_tehh9CMyZY ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ...

Read moreDetails
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

November 19, 2025
Next Post
ರಾಯಚೂರು-ಕೊಪ್ಪಳ MLC ಚುನಾವಣೆ: ಲಿಂಗಾಯತ ರೆಡ್ಡಿಗಳದ್ದೇ ಆಟ, ಈ ಸಲವೂ ಕಾಂಗ್ರೆಸ್ ಬಾವುಟ!

ರಾಯಚೂರು-ಕೊಪ್ಪಳ MLC ಚುನಾವಣೆ: ಲಿಂಗಾಯತ ರೆಡ್ಡಿಗಳದ್ದೇ ಆಟ, ಈ ಸಲವೂ ಕಾಂಗ್ರೆಸ್ ಬಾವುಟ!

Please login to join discussion

Recent News

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು
Top Story

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

by ಪ್ರತಿಧ್ವನಿ
November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌
Top Story

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada