• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ರೈತರ ಹೋರಾಟ ಮತ್ತಷ್ಟು ತೀವ್ರಗೊಳಿಸಲು ನಿರ್ಧಾರ- ಮಮತಾ ಬ್ಯಾನರ್ಜಿ ಭೇಟಿಯಾಗಲಿರುವ ರಾಕೇಶ್‌ ಟಿಕಾಯತ್

Any Mind by Any Mind
June 8, 2021
in ದೇಶ
0
ರೈತರ ಹೋರಾಟ ಮತ್ತಷ್ಟು ತೀವ್ರಗೊಳಿಸಲು ನಿರ್ಧಾರ- ಮಮತಾ ಬ್ಯಾನರ್ಜಿ ಭೇಟಿಯಾಗಲಿರುವ ರಾಕೇಶ್‌ ಟಿಕಾಯತ್
Share on WhatsAppShare on FacebookShare on Telegram

ADVERTISEMENT

ಕೃಷಿಕಾಯ್ದೆಗಳ ವಿರುದ್ಧದ ರೈತರ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿರುವ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು)ನ ರೈತ ಮುಖಂಡ ರಾಕೇಶ್ ಟಿಕಾಯತ್  ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಜೂನ್ 9 ರಂದು ಕೋಲ್ಕತ್ತಾದಲ್ಲಿ ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿಕಾಯ್ದೆಗಳ ವಿರುದ್ಧ ದೆಹಲಿಯ ಗಡಿಭಾಗಗಳಲ್ಲಿ ರೈತರು 6 ತಿಂಗಳಿಂದ  ನಿರಂತವಾಗಿ ಪ್ರತಿಭಟನೆ ನಡೆಸುತ್ತಿದ್ದು,  ಸರ್ಕಾರ ರೈತರ ಮನವೊಲಿಸುವ ಪ್ರಯತ್ನ ಮಾಡಿದರು ಅದು ಈಡೇರಲಿಲ್ಲ, ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರೆಸುವುದಾಗಿ ಹೇಳಿದ ರೈತರು ಈಗಾಗಲೇ ದೇಶಾದ್ಯಂತ ಒಗ್ಗಟ್ಟಿನಿಂದ ಸಾಕಷ್ಟು ಪ್ರತಿಭಟನೆ ಮಾಡಿದ್ದಾರೆ. ಹೊಸ ಕೃಷಿ ಕಾಯ್ದೆಗಳನ್ನು ಹಿಂಪಡೆಯುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ. ಜೊತೆಗೆ  ರೈತ ಬೆಳೆದ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನಿಗಧಿ ಪಡಿಸುವ ಕಾನೂನು ಜಾರಿಯಾಗ ಬೇಕೆಂದು ಒತ್ತಾಯಿಸಲಾಗಿದೆ.

ಜೂನ್‌ 9 ರಂದು ರೈತ ಮುಖಂಡ ರಾಕೇಶ್‌ ಟಿಕಾಯತ್‌  ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿ ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದಕ್ಕೆ ಅಭಿನಂದನೆ ಸಲ್ಲಿಸಲಿದ್ದಾರೆ. ಹಾಗು ರೈತರ ಹೋರಾಟವನ್ನು ದೇಶಾದ್ಯಂತ ತೀವ್ರಗೊಳಿಸುವ ಕುರಿತು ಚರ್ಚೆ ನಡೆಸಲಿದ್ದಾರೆಂದು ಎಎನ್‌ಐ ವರದಿ ಮಾಡಿದೆ. 2021 ರ ಪಶ್ಚಿಮಬಂಗಾಳ ವಿಧಾನಸಭಾ ಚುನಾವಣೆಗೂ ಮುನ್ನ ಟಿಕಾಯತ್‌ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪರ ಪ್ರಚಾರ ನಡೆಸಿದ್ದರು.

 ಮುಖ್ಯ ಮಂತ್ರಿ  ಮಮತಾ ಬ್ಯಾನರ್ಜಿ ಕೃಷಿ ಕಾಯ್ದೆಗಳನ್ನು ವಿರೋಧಿಸುವ ಮೂಲಕ ಆರಂಭದಿಂದಲೂ ರೈತರ ಪ್ರತಿಭಟನೆಗೆ ಬೆಂಬಲ ನೀಡುತ್ತಲೇ ಬಂದಿದ್ದಾರೆ.  ಕಳೆದ ವರ್ಷ ನವೆಂಬರ್‌ನಿಂದ ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿ ಗಡಿಗಳಿಗೆ ಟಿಎಂಸಿಯ ಹಲವಾರು ಸಂಸದರು ಭೇಟಿ ನೀಡಿ ಬೆಂಬಲಿಸಿದ್ದರು. ಇದೀಗ ಕೋವಿಡ್‌ ಪರಿಸ್ಥಿತಿ ಸುಧಾರಿಸುತ್ತಿರುವುದರಿಂದ, ಹೋರಾಟವನ್ನು ತೀವ್ರಗೊಳಿಸಲು ರೈತ ಮುಖಂಡರು ಯೋಜಿಸುತ್ತಿದ್ದಾರೆ.

Previous Post

ಯಡಿಯೂರಪ್ಪ ಕಳಪೆ ಮುಖ್ಯಮಂತ್ರಿ: ಸಿದ್ದರಾಮಯ್ಯ

Next Post

ಚಾಮರಾಜನಗರ ಆಕ್ಸಿಜನ್ ದುರಂತ : ಈವರೆಗೂ ಮನೆಗೆ ತೆರಳಿ ಸಾಂತ್ವನ ಹೇಳದ ರಾಜ್ಯ ಸರ್ಕಾರ

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

May 13, 2026
Next Post
ಚಾಮರಾಜನಗರ ಆಕ್ಸಿಜನ್ ದುರಂತ : ಈವರೆಗೂ ಮನೆಗೆ ತೆರಳಿ ಸಾಂತ್ವನ ಹೇಳದ ರಾಜ್ಯ ಸರ್ಕಾರ

ಚಾಮರಾಜನಗರ ಆಕ್ಸಿಜನ್ ದುರಂತ : ಈವರೆಗೂ ಮನೆಗೆ ತೆರಳಿ ಸಾಂತ್ವನ ಹೇಳದ ರಾಜ್ಯ ಸರ್ಕಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada