• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪ್ರತಿಭಟಿಸುವ ಹಕ್ಕು ರೈತರಿಗಿದೆ, ಆದರೆ ರಸ್ತೆ ತಡೆಯುವ ಹಕ್ಕಿಲ್ಲ: ಸುಪ್ರೀಂ

ಪ್ರತಿಧ್ವನಿ by ಪ್ರತಿಧ್ವನಿ
October 21, 2021
in ದೇಶ
0
ಮೈಸೂರಿನ ಅತ್ಯಾಚಾರ ತನಿಖೆ ಸಂಪೂರ್ಣವಾಗಿ ಹಾದಿ ತಪ್ಪಿದೆ: ಸದನದಲ್ಲಿ ಸಿದ್ದರಾಮಯ್ಯ ಕಿಡಿ
Share on WhatsAppShare on FacebookShare on Telegram

ರೈತರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ. ಆದರೆ ಅನಿರ್ದಿಷ್ಟಾವಧಿಗೆ ರಸ್ತೆಗಳನ್ನು ತಡೆಯುವ ಹಕ್ಕಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ADVERTISEMENT

 ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ರೈತ ಸಂಘಟನೆ ನೇತೃತ್ವದಲ್ಲಿ ಕಳೆದೊಂದು ವರ್ಷದಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಈ ವೇಳೆ ರೈತರು ರೈಲು ಮಾರ್ಗ, ರಸ್ತೆ ಮಾರ್ಗಗಳನ್ನು ನಿರ್ಬಂಧಿಸಿ ಹಲವು ಬಾರಿ ಧರಣಿ ನಡೆಸಿದ್ದರು. ರೈತರ ಈ ರೀತಿಯ ಹೋರಾಟಗಳ  ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ರೈಲು-ರಸ್ತೆ ಮಾರ್ಗಗಳಲ್ಲಿ ತಡೆದಿರುವ ಪ್ರತಿಭಟನಾ ನಿರತ ರೈತರನ್ನು ಅಲ್ಲಿಂದ ತೆರವುಗೊಳಿಸುವಂತೆ ಅರ್ಜಿಯಲ್ಲಿ ಆಗ್ರಹಿಸಲಾಗಿತ್ತು.

ಈ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್ ಮತ್ತು ಸಿ.ಟಿ.ರವಿಕುಮಾರ್ ಅವರ ನೇತೃತ್ವದ ನ್ಯಾಯಪೀಠವು, ಸಂಯುಕ್ತ ಕಿಸಾನ್ ಮೋರ್ಚಾಗೆ ರಸ್ತೆ ತಡೆಯುವ ಹಕ್ಕು ಇದೆಯೇ ಎಂದು ಪ್ರಶ್ನಿಸಿದೆ. ರೈತರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ. ಆದರೆ ಅನಿರ್ದಿಷ್ಟಾವಧಿಗೆ ರಸ್ತೆಗಳನ್ನು ತಡೆಯುವ ಹಕ್ಕಿಲ್ಲ ಎಂದು ಹೇಳಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಎಸ್ಕೆಎಂ, ರಸ್ತೆ ನಿರ್ವಹಣೆಯನ್ನು ಪೊಲೀಸರು ಉತ್ತಮವಾಗಿ ಮಾಡಬಹುದು. ಅವರಿಗೆ ನಿರ್ವಹಿಸಲು ಸಾಧ್ಯವಾಗದಿದ್ದರೆ ರೈತರಿಗೆ ದೆಹಲಿಯ ರಾಮ್ ಲೀಲಾ ಮೈದಾನ ಅಥವಾ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಮಾಡಲು ಅವಕಾಶ ನೀಡಬೇಕು ಎಂದು ತಿಳಿಸಿತು.

ಈ ಅರ್ಜಿಗೆ ಅಫಿಡವಿಟ್ ಸಲ್ಲಿಸುವಂತೆ ರೈತ ಸಂಘಗಳಿಗೆ ಕೇಳಿರುವ ನ್ಯಾಯಾಲಯ, ಮುಂದಿನ ವಿಚಾರಣೆಯನ್ನು ಡಿಸೆಂಬರ್ 7ಕ್ಕೆ ಮುಂದೂಡಿದೆ

Tags: BJPCongress PartyCovid 19farm bills 2020Farm laws protestFarmersFarmers protestfarmers protest main sites tikri and singhu borderfarmersorganisationfarmersprotestಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಯಾವುದಾದರೂ ಚುನಾವಣೆ ಬಂದಾಗಲೇ ರಾಮಮಂದಿರ ದೇಣಿಗೆ ಲೆಕ್ಕದ ಬಗ್ಗೆ ಸಂದೇಹ ಬರುತ್ತದೆ – ಪೇಜಾವರ ಶ್ರೀ ಕಿಡಿ

Next Post

ಭಾವನೆಗಳ ವಾರಸುದಾರರೂ ಧಕ್ಕೆಗೊಳಗಾದ ವಿವೇಚನೆಯೂ

Related Posts

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?
ಅಂಕಣ

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

by ಪ್ರತಿಧ್ವನಿ
April 13, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. ಡಾ. ಬಿ.ಆರ್. ಅಂಬೇಡ್ಕರ್ ಮತ್ತೊಮ್ಮೆ ವಾರ್ಷಿಕ ಆಚರಣೆಗಳ ಕೇಂದ್ರ ಬಿಂದುವಾಗಿ ಸಾರ್ವಜನಿಕರ ನಡುವೆ ಕಾಣಿಸಿಕೊಳ್ಳಲಿದ್ದಾರೆ. ತಾನು ದೇಶದ...

Read moreDetails
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
Next Post
ಭಾವನೆಗಳ ವಾರಸುದಾರರೂ ಧಕ್ಕೆಗೊಳಗಾದ ವಿವೇಚನೆಯೂ

ಭಾವನೆಗಳ ವಾರಸುದಾರರೂ ಧಕ್ಕೆಗೊಳಗಾದ ವಿವೇಚನೆಯೂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada