• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಕಾಂಗ್ರೆಸ್​ ಸರ್ಕಾರದ ವಿರುದ್ಧ ರೈತರ ಪ್ರೊಟೆಸ್ಟ್​.. ಸರ್ಕಾರ ಹೇಳೋದೇನು..?

ಕೃಷ್ಣ ಮಣಿ by ಕೃಷ್ಣ ಮಣಿ
October 28, 2024
in Uncategorized, ಕರ್ನಾಟಕ, ರಾಜಕೀಯ, ಸಿನಿಮಾ
0
ಕಾಂಗ್ರೆಸ್​ ಸರ್ಕಾರದ ವಿರುದ್ಧ ರೈತರ ಪ್ರೊಟೆಸ್ಟ್​.. ಸರ್ಕಾರ ಹೇಳೋದೇನು..?
Share on WhatsAppShare on FacebookShare on Telegram

ವಕ್ಫ್ ಆಸ್ತಿ ವಿಚಾರವಾಗಿ ರೈತರಿಗೆ ನೋಟಿಸ್ ಜಾರಿ ಮಾಡಿರೋದನ್ನು ವಿರೋಧಿಸಿ ಪ್ರತಿಭಟನೆ ಮಾಡಲಾಗಿದೆ.. ವಿಜಯಪುರ ಜಿಲ್ಲೆಯ ಕೊಲ್ಹಾರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಕೊಲ್ಹಾರ ತಾಲೂಕಿನಲ್ಲಿ ರೈತರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ನೋಟಿಸ್ ತಡೆ ಹಿಡಿಯಬೇಕು ಎಂದು ಆಗ್ರಹ ಮಾಡಲಾಗಿದೆ.

ADVERTISEMENT

ಹಳ್ಳದ ಗೆಣ್ಣೂರ ಗ್ರಾಮದ ಸರ್ವೆ ನಂಬರ್ 299/1 ರೈತ ಮಹಿಳೆ ಮಹಾದೇವಿ ಬೆಳ್ಳುಬ್ಬಿ, 299/2 ಸುಭಾಷ್ ಉಪ್ಪಾರ, 299/3 ಪರಶುರಾಮ ಬೆಳ್ಳುಬ್ಬಿ ಎಂಬುವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಕೂಡಲೇ ನೋಟಿಸ್​ ತಡೆ ಹಿಡಿಯಬೇಕೆಂದು ತಹಶೀಲ್ದಾರ್​ಗೆ ಮನವಿ ಸಲ್ಲಿಸಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕೊಲ್ಹಾರ ತಾಲೂಕು ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಗಿದೆ.

ವಿಧಾನಸೌಧದಲ್ಲಿ ಸಚಿವರಾದ ಕೃಷ್ಣ ಭೈರೇಗೌಡ, ಎಂ ಬಿ ಪಾಟೀಲ್, ಜಮೀರ್ ಅಹ್ಮದ್ ಜಂಟಿ ಸುದ್ದಿ ಗೋಷ್ಠಿ ನಡೆಸಿ, ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ವಿವಾದದ ಬಗ್ಗೆ ಮಾತನಾಡಿದ್ದಾರೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ಈ ಸಮಸ್ಯೆ ಬಗ್ಗೆ ನಾವು ಸುದೀರ್ಘ ಚರ್ಚೆ ಮಾಡಿದ್ದೇವೆ. 1973-74ರಲ್ಲಿ ಆಸ್ತಿಗಳ ನೋಟಿಫಿಕೇಷನ್ ಆಗಿದೆ. 16,301ಎಕರೆ ಭೂಮಿ ವಕ್ಫ್​ ಆಸ್ತಿ ಎಂದು‌ ನೋಟಿಫಕೇಷನ್ ಅಗಿದೆ. ಕೆಲವು ಆಸ್ತಿಗಳು ಮುಸ್ಲಿಂ ಸಮುದಾಯ ಹಾಗೂ ವ್ಯಕ್ತಿಗಳ ಕೈಯಲ್ಲಿ ಇದ್ದಾವೆ. 1309 ಎಕರೆ ಭೂಮಿ ಯಾರಿಗೂ ಮಂಜೂರು ಆಗಿಲ್ಲ. ಮುಸ್ಲಿಂ ಸಮುದಾಯದ ಹೆಸರಿನಲ್ಲಿ ಇದ್ದಾವೆ ಎಂದಿದ್ದಾರೆ.

1835 ಎಕರೆ ಆಸ್ತಿ ಉಳುವವನೆ ಭೂಮಿ ಒಡೆಯ ಕಾಯ್ದೆಯಲ್ಲಿ ಮಂಜೂರಾಗಿವೆ. ನಾವು ನೋಟಿಸ್ ಕೊಟ್ಟಿಲ್ಲ, ಕೊಡುವ ಉದ್ದೇಶ ಕೂಡ ಇಲ್ಲ. ರೈತರಿಗೆ ಮಂಜೂರಾದ ಭೂಮಿ ವಾಪಸ್ ‌ಪಡೆಯಲ್ಲ. ಕೆಲವು ರೈತರಿಗೆ ನೋಟಿಸ್ ಹೋಗಿದೆ. ಇಂಡಿ ತಾಲೂಕಿನಲ್ಲಿ ತಹಶೀಲ್ದಾರ್ ನೋಟಿಸ್ ಕೊಟ್ಟು ಮಾಡಬೇಕಿತ್ತು. ಇದಕ್ಕೆ ಎಸಿಯವರು ನೋಟಿಸ್ ‌ಕೊಟ್ಟು‌ ಕ್ಲೀಯರ್ ಮಾಡ್ತಾರೆ. ಹೊನವಾಡ ಗ್ರಾಮದಲ್ಲಿ ಎಲ್ಲಾ ಫ್ಯಾಕ್ಟ್ ಕ್ಲಿಯರ್ ಇದೆ. ಆದ್ರೆ ಉದ್ದೇಶಪೂರ್ವಕವಾಗಿ ಗೊಂದಲ ಮಾಡುತ್ತಿದ್ದಾರೆ. 1977ರಲ್ಲಿ ಹೊನವಾಡ ಗ್ರಾಮದ ಹೆಸರು ತೆಗೆದು ಹಾಕಲಾಗಿದೆ. ವಕ್ಫ್​ ಆಸ್ತಿ ಕಿತ್ತುಕೊಳ್ಳಲು ಹೊರಟಿದೆ ಎಂದು ಅಂತಿದ್ದಾರೆ. ಅಲ್ಲಿ ಕೇವಲ 10 ಎಕರೆ ಭೂಮಿ ಮಾತ್ರ ವಕ್ಫ್​ಗೆ ಸೇರಿದ್ದು, ಸುಮ್ಮನೆ ಗೊಂದಲ ಮೂಡಿಸಿ ರಾಷ್ಟ್ರಮಟ್ಟದಲ್ಲಿ ಸುದ್ದಿ‌ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಆರೋಪಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಹಾಸನಾಂಬೆ ದೇವಿ ದರ್ಶನ ಪಡೆದ ಸಿದ್ದರಾಮಯ್ಯ

Next Post

ಸರ್ಕಾರಿ ಕಚೇರಿ ಎದುರಲ್ಲೇ ವ್ಯಕ್ತಿ ಆತ್ಮಹತ್ಯೆಗೆ ಶರಣು.. ಕಾರಣ ಏನು..?

Related Posts

Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..
Top Story

Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..

by ಪ್ರತಿಧ್ವನಿ
November 3, 2025
0

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ಗೆ ಇಂದು ಮಹತ್ವದ ದಿನವಾಗಿದ್ದು, ಇಂದು ಎಲ್ಲಾ ಆರೋಪಿಗಳ ಮೇಲೆ ದೋಷಾರೋಪ ನಿಗದಿಯಾಗಲಿದೆ. ಈ ಹಿನ್ನಲೆಯಲ್ಲಿ ನಟ...

Read moreDetails
ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

November 2, 2025
ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

November 2, 2025
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

November 2, 2025
Next Post
ಸರ್ಕಾರಿ ಕಚೇರಿ ಎದುರಲ್ಲೇ ವ್ಯಕ್ತಿ ಆತ್ಮಹತ್ಯೆಗೆ ಶರಣು.. ಕಾರಣ ಏನು..?

ಸರ್ಕಾರಿ ಕಚೇರಿ ಎದುರಲ್ಲೇ ವ್ಯಕ್ತಿ ಆತ್ಮಹತ್ಯೆಗೆ ಶರಣು.. ಕಾರಣ ಏನು..?

Recent News

ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು
Top Story

ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

by ಪ್ರತಿಧ್ವನಿ
November 3, 2025
Top Story

by ಪ್ರತಿಧ್ವನಿ
November 3, 2025
Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..
Top Story

Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..

by ಪ್ರತಿಧ್ವನಿ
November 3, 2025
ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

by ಪ್ರತಿಧ್ವನಿ
November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.
Top Story

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

by ಪ್ರತಿಧ್ವನಿ
November 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

November 3, 2025

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada