• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ರೈತ ಹೋರಾಟಕ್ಕೆ ಬೆಚ್ಚಿಬಿದ್ದ ಕೇಂದ್ರ: ಉಳುವವನ ತಡೆಯಲು ಮೊಳೆ ನೆಟ್ಟ ಸರ್ಕಾರ

by
March 19, 2021
in ದೇಶ
0
ರೈತ ಹೋರಾಟಕ್ಕೆ ಬೆಚ್ಚಿಬಿದ್ದ ಕೇಂದ್ರ: ಉಳುವವನ ತಡೆಯಲು ಮೊಳೆ ನೆಟ್ಟ ಸರ್ಕಾರ
Share on WhatsAppShare on FacebookShare on Telegram

ದೆಹಲಿಯಲ್ಲಿ ಕೃಷಿಕಾಯ್ದೆಗಳನ್ನು ವಿರೋಧಿಸಿ ರೈತರು ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ಜನವರಿ 26 ಗಣರಾಜ್ಯೋತ್ಸವದಂದು ರೈತರು ಬೃಹತ್ ಟ್ರ್ಯಾಕ್ಟರ್ ಮೆರವಣಿಗೆಯನ್ನು ಹಮ್ಮಿಕೊಂಡಿದ್ದರು. ಈ ವೇಳೆ ಹಿಂಸಾಚಾರ ನಡೆದಿದ್ದು, ಪ್ರತಿಭಟನಾ ನಿರತ ರೈತರ ಮೇಲೆ ಸುಳ್ಳು ಆಪಾದನೆ ಹೊರೆಸಿ ಪ್ರತಿಭಟನೆ ಹತ್ತಿಕ್ಕಲು ಸರ್ಕಾರ ಕುಮ್ಮಕ್ಕು ನಡೆಸಿದೆ ಎಂದು ರೈತಮುಖಂಡರು ಆರೋಪಿಸಿದ್ದರು.

ADVERTISEMENT

ರೈತರು ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆಂಬ ಸುದ್ದಿ ಹರಿದಾಡಿತ್ತು. ಇದರ ಬೆನ್ನಲೆ ದೆಹಲಿಯ ಗಡಿಭಾಗಗಳಿಗೆ ಅಧಿಕ ಸಂಖ್ಯೆಯಲ್ಲಿ ರೈತರ ದಂಡು ಹಿರಿದು ಬರುತ್ತಿದೆ.

ಪ್ರತಿಭಟನಾ ನಿರತ ರೈತರು ದೆಹಲಿಯ ಗಡಿಭಾಗಗಳಿಗೆ ಬರುವುದನ್ನು ತಡೆಯಲು ಪೊಲೀಸ್ ಇಲಾಖೆ ಬಿಗಿಭದ್ರತೆಯನ್ನು ಕಲ್ಪಿಸಿದೆ. ರಸ್ತೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬ್ಯಾರಿಕೇಡ್ಗಳನ್ನು ಮತ್ತು ಕಾಂಕ್ರೀಟ್ ಹಾಕಿ ಚೂಪಾದ ರಾಡು, ಮೊಳೆಗಳನ್ನು ನೆಡಲಾಗಿದೆ.

ದೆಹಲಿಯ ಮತ್ತು ಉತ್ತರಪ್ರದೇಶದ ಗಡಿಭಾಗ ಗಾಝೀಪುರ, ಟಿಕ್ರಿ ಭಾಗಗಳಲ್ಲಿ ಪೊಲೀಸ್ ಸರ್ಪಗಾವಲಿನ ಜೊತೆಗೆ ವಾಹನ ಮತ್ತು ಜನಸಂಪರ್ಕವನ್ನು ತಡೆಯಲು ಜೆಲ್ಲಿ, ಕಲ್ಲು, ರಾಡುಗಳಿಂದ ರಸ್ತೆ ಸಂಪರ್ಕ ಕಡಿತಗೊಳಿಸಲಾಗುತ್ತಿದೆ. ಆದರೂ ಪ್ರತಿಭಟನಾ ನಿರತ ರೈತರು ಹೋರಾಟವನ್ನು ನಿಲ್ಲಿಸದೆ, ಸಹಸ್ರಾರು ಸಂಖ್ಯೆಯಲ್ಲಿ ರೈತರು ದೆಹಲಿಯ ಗಡಿಭಾಗಗಳಿಗೆ ಧಾವಿಸುತ್ತಿದ್ದಾರೆ.

ಈ ನಡುವೆ, ದೆಹಲಿಗೆ ಪ್ರತಿಭಟನಾ ನಿರತ ರೈತರನ್ನು ಮತ್ತು ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ಎರಡು ರೈಲುಗಳು ಧಿಡೀರನೆ ಮಾರ್ಗಬದಲಾಯಿಸಿವೆ. ಇದು ರೈತ ಮುಖಂಡರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರ ಮಾಡಿದ ತಂತ್ರವೆಂದು ರೈತ ಸಂಘಟನೆಗಳು ಆರೋಪಿಸಿವೆ.

Previous Post

ರಾಜ್ಯ ನಾಯಕರಿಗೆ ಕನ್ನಡಕ್ಕಾದ ಅಪಮಾನ ಕಾಣುವುದಿಲ್ಲವೇ? – ಹೆಚ್‌ಡಿಕೆ ಪ್ರಶ್ನೆ

Next Post

ರೈತರ ಹೋರಾಟ: ಪ್ರಚೋದನಕಾರಿ ಖಾತೆಗೆ ತಡೆ -ಟ್ವಿಟರ್‌ಗೆ ಸರ್ಕಾರ ನೋಟಿಸ್

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ರೈತರ ಹೋರಾಟ: ಪ್ರಚೋದನಕಾರಿ ಖಾತೆಗೆ ತಡೆ -ಟ್ವಿಟರ್‌ಗೆ ಸರ್ಕಾರ ನೋಟಿಸ್

ರೈತರ ಹೋರಾಟ: ಪ್ರಚೋದನಕಾರಿ ಖಾತೆಗೆ ತಡೆ -ಟ್ವಿಟರ್‌ಗೆ ಸರ್ಕಾರ ನೋಟಿಸ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada