Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಮೈಸೂರು; ಪ್ರತಿಭಟನಾ ನಿರತ ರೈತರ ಬಂಧನ ಖಂಡಿಸಿ ಪ್ರತಿಭಟನೆ

ಪ್ರತಿಧ್ವನಿ

ಪ್ರತಿಧ್ವನಿ

November 27, 2022
Share on FacebookShare on Twitter

ಬೆಂಗಳೂರು ನಗರದ ಫ್ರೀಡಂ ಪಾರ್ಕ್‌ ಮುಂಭಾಗ ಕಬ್ಬಿನ FRP ದರ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಪೊಲೀಸರು ಬಂಧಿಸಿದ ಹಿನ್ನೆಲೆ ರಾಜ್ಯಾದ್ಯಂತ ವ್ಯಾಪಕವಾಗಿ ಖಂಡನೆ ವ್ಯಕ್ತವಾಗುತ್ತಿದೆ.

ಹೆಚ್ಚು ಓದಿದ ಸ್ಟೋರಿಗಳು

SIDDARAMAIAH | ಅಧಿಕಾರಕ್ಕೆ ಬಂದ್ಮೇಲೆ 10 ಕೆಜಿ ಅಕ್ಕಿ ಕೊಡ್ತೇವೆ.. | ಸಿದ್ದರಾಮಯ್ಯ | CONGRESS | BJP |

Mimicry comedy Gopi | ಒಂದೇ ವೇದಿಕೆಯಲ್ಲಿ ರಾಜಕೀಯಾ ಮುಖಂಡರು!

ಕುಮಟಾ ಶಾಸಕರಿಗೆ ಕಂಟಕವಾದ ಪರೇಶ್‌ ಮೇಸ್ತಾ ಪ್ರಕರಣ: ಹಿಂದೂ ಕಾರ್ಯಕರ್ತರಿಂದಲೇ ಛೀಮಾರಿ

ಇನ್ನು ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನಲ್ಲಿ ರೈತರು ಮೈಸೂರು ನರಸೀಪುರ ಮುಖ್ಯರಸ್ತೆ ತಡೆದು ಪ್ರತಿಭಟನೆಯನ್ನ ನಡೆಸಿದ್ದರು. ಅತ್ತ ಬನ್ನೂರಿನಲ್ಲಿಯೂ ಮೈಸೂರು ಮಳವಳ್ಳಿ ಮುಖ್ಯರಸ್ತೆ ತಡೆದು ಪ್ರತಿಭಟನೆ ನಡೆಸಿ ಪೊಲೀಸರು ಹಾಗೂ ಸರ್ಕಾರದ ವಿರುದ್ದ ತಮ್ಮ ಆಕ್ರೋಶವನ್ನ ಹೊರಹಾಕಿದ್ದರು.

ದಿಢೀರ್‌ ಎಂದು ರೈತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ಕಾರಣ ಕೆಲ ಕಾಲ ಮೈಸೂರು, ನರಸೀಪುರ, ಮಳವಳ್ಳಿ ಮುಖ್ಯರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು ಮತ್ತು ಸಂಚಾರ ದಟ್ಟಣೆ ತಪ್ಪಿಸಲು ಪೊಲೀಸರು ಹರಸಾಹಸ ಪಟ್ಟರು.

ಈ ಸರ್ಕಾರಕ್ಕೆ ಕಿವಿ ಕಣ್ಣು ಮೂಗು ಇಲ್ಲದಂತಾಗಿದೆ ಕೃಷಿ ಚಟುವಟಿಕೆ ಉತ್ಪನ್ನಗಳ ಬೆಳೆಯನ್ನ ಸರ್ಕಾರ ಏರಿಕೆ ಮಾಡಿದೆ ಆದರೆ ರೈತರು ಬೆಳೆದ ಬೆಳೆಗೆ ಮಾತ್ರ ಬೆಂಬಲ ಬೆಲ ನೀಡಿಲ್ಲ ಬೆಂಬಲ ಬೆಲೆ ಕೊಡಿ ಎಂದು ಪ್ರತಿಭಟನೆ ಮಾಡುವುದೇ ತಪ್ಪೇ ಪ್ರತಿಭಟನನಿರತ ರೈತರ ಬಂಧನ ಖಂಡನೀಯ ಎಂದು ಪ್ರತಿಭಟನಾ ನಿರತ ರೈತರು ಸರ್ಕಾರ ಹಾಗೂ ಪೊಲೀಸರ ವಿರುದ್ದ ಕಿಡಿಕಾರಿದ್ದಾರೆ.

RS 500
RS 1500

SCAN HERE

Pratidhvani Youtube

«
Prev
1
/
3858
Next
»
loading
play
ರಾಜ್ಯದ ಜನರ ಧ್ವನಿಯಾದ 'ಪ್ರಜಾ ಧ್ವನಿ' ಯಾತ್ರೆಯ 'ಮಂಡ್ಯ ಸಮಾವೇಶ'ದ ನೇರ ಪ್ರಸಾರ #PrajaDhwaniYatre
play
ಪರಶುರಾಮ ತಪ್ಪಸಿನ ಫಲದಿಂದ ತುಳುನಾಡು ಹುಟ್ಟಿದ್ದು | CM Bommai |
«
Prev
1
/
3858
Next
»
loading

don't miss it !

Bommai: ಕಾಂಗ್ರೆಸ್ ದೂರು CM ವ್ಯಂಗ್ಯ! | Siddu | DKS | Congress | Pratidhvani
ರಾಜಕೀಯ

Bommai: ಕಾಂಗ್ರೆಸ್ ದೂರು CM ವ್ಯಂಗ್ಯ! | Siddu | DKS | Congress | Pratidhvani

by ಪ್ರತಿಧ್ವನಿ
January 25, 2023
ಕುಮಟಾ ಶಾಸಕರಿಗೆ ಕಂಟಕವಾದ ಪರೇಶ್‌ ಮೇಸ್ತಾ ಪ್ರಕರಣ: ಹಿಂದೂ ಕಾರ್ಯಕರ್ತರಿಂದಲೇ ಛೀಮಾರಿ
ಕರ್ನಾಟಕ

ಕುಮಟಾ ಶಾಸಕರಿಗೆ ಕಂಟಕವಾದ ಪರೇಶ್‌ ಮೇಸ್ತಾ ಪ್ರಕರಣ: ಹಿಂದೂ ಕಾರ್ಯಕರ್ತರಿಂದಲೇ ಛೀಮಾರಿ

by Shivakumar A
January 27, 2023
| CONGRESS | ಬಿಜೆಪಿ ಸರ್ಕಾರ ಬಡತನ, ನಿರುದ್ಯೋಗ ವಿಚಾರವಾಗಿ ಮಾತನಾಡಲು ತಯಾರಿಲ್ಲ| BJP |
ರಾಜಕೀಯ

| CONGRESS | ಬಿಜೆಪಿ ಸರ್ಕಾರ ಬಡತನ, ನಿರುದ್ಯೋಗ ವಿಚಾರವಾಗಿ ಮಾತನಾಡಲು ತಯಾರಿಲ್ಲ| BJP |

by ಪ್ರತಿಧ್ವನಿ
January 25, 2023
| DK SHIVAKUMAR | ಸುಧಾಕರ್ ‘ಅಣ್ಣ‌ ನೀನು ನಮ್ ಬೆಡ್ ರೂಂ ಅಲ್ಲೇ ಇದ್ದೇ ಆಗ’ | Dr.SUDHAKAR |
ರಾಜಕೀಯ

| DK SHIVAKUMAR | ಸುಧಾಕರ್ ‘ಅಣ್ಣ‌ ನೀನು ನಮ್ ಬೆಡ್ ರೂಂ ಅಲ್ಲೇ ಇದ್ದೇ ಆಗ’ | Dr.SUDHAKAR |

by ಪ್ರತಿಧ್ವನಿ
January 24, 2023
| GANESH| ಜೀವನ ಅಂದ್ರೇನೆ ಕ್ರಿಕೆಟ್, ನಮ್ಮ ಸುತ್ತ 11 ಜನ ಇರ್ತಾರೆ ಕಾಲೆಳೆಯೋಕೆ
ಸಿನಿಮಾ

| GANESH| ಜೀವನ ಅಂದ್ರೇನೆ ಕ್ರಿಕೆಟ್, ನಮ್ಮ ಸುತ್ತ 11 ಜನ ಇರ್ತಾರೆ ಕಾಲೆಳೆಯೋಕೆ

by ಪ್ರತಿಧ್ವನಿ
January 27, 2023
Next Post
ದಾವಣಗೆರೆ; ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು, ಚಾಲಕ ಸಾವು

ದಾವಣಗೆರೆ; ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು, ಚಾಲಕ ಸಾವು

ಮೈಸೂರು; ಬಸ್ ಸ್ಟ್ಯಾಂಡ್ ವಿವಾದಕ್ಕೆ ತೆರೆ

ಮೈಸೂರು; ಬಸ್ ಸ್ಟ್ಯಾಂಡ್ ವಿವಾದಕ್ಕೆ ತೆರೆ

IndVsNz; ಮಳೆಯಿಂದಾಗಿ ಎರಡನೇ ಏಕದಿನ ಪಂದ್ಯ ರದ್ದು

IndVsNz; ಮಳೆಯಿಂದಾಗಿ ಎರಡನೇ ಏಕದಿನ ಪಂದ್ಯ ರದ್ದು

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist