ಅಲ್ಲಿನ ಅನ್ನದಾತರು ಎಕರೆಗೆ 30-40 ಸಾವಿರ ರೂಪಾಯಿ ಖರ್ಚು ಮಾಡಿ ಭತ್ತ ಬೆಳೆದಿದ್ರು. ಬೆಳೆ ನೋಡಿ ಈ ಸಲ ದೇವರು ಕಣ್ಣುಬಿಟ್ಬಿಟ್ಟ ಅಂತಾ ಫುಲ್ ಖುಷಿಯಾಗಿದ್ರು. ಆದ್ರೆ ಅವರ ಸಂತಸಕ್ಕೆ ವರುಣದೇವ ಜಾಸ್ತಿ ಆಯಸ್ಸು ಕೊಡಲೇ ಇಲ್ಲ. ಮೊದಲೇ ಕಂಗೆಟ್ಟಿದ್ದ ರೈತರಿಗೆ ಇದೀಗ ಭತ್ತ ಕಟಾವು ಮಾಡುವ ಯಂತ್ರ ಸೂಕ್ತಬೆಲೆಗೆ ಸಿಗದಿರೋದು ಗಾಯದ ಮೇಲೆ ಬರೆ ಎಳೆದಂತಾಗಿದೆ.
ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ
ಮಾರ್ಗದ ಉದ್ದಕ್ಕೂ ಜನರೊಂದಿಗೆ ಬೆರೆತ ಸಚಿವದ್ವಯರು; ಲೆವೆಲ್ ಕ್ರಾಸಿಂಗ್, ಅಂಡರ್ ಪಾಸ್, ಮೇಲು ಸೇತುವೆ ಬಗ್ಗೆ ಬೇಡಿಕೆಗಳ ಸುರಿಮಳೆ. ಇನ್ನಷ್ಟು ಡೆಮೋ ರೈಲು ಸಂಚಾರ ಮತ್ತು ಪ್ರಮುಖ...
Read moreDetails



