• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಪ್ರತಿಧ್ವನಿ by ಪ್ರತಿಧ್ವನಿ
April 16, 2025
in Top Story, ಕರ್ನಾಟಕ
0
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ
Share on WhatsAppShare on FacebookShare on Telegram

ADVERTISEMENT

ಸಂತೋಷ್‌ ಲಾಡ್‌ ಅವರಿಂದ ಕ್ಷೇತ್ರದ ಅನ್ನದಾತರಿಗೆ ಬಂಪರ್‌ ಕೊಡುಗೆ

ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಕ್ಕೆ ರೈತರಿಂದ ಧನ್ಯವಾದ

ಬೆಂಗಳೂರು, ಏಪ್ರಿಲ್‌ 16: ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತದಲ್ಲಿ 107 ಕೆರೆಗಳನ್ನು ತುಂಬಿಸಲು ರಾಜ್ಯ ಸರ್ಕಾರದ ₹180 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ.

ಈಗಾಗಲೇ ಸುಮಾರು ₹60 ಕೋಟಿ ವೆಚ್ಚದ 40 ಕೆರೆಗಳನ್ನು ತುಂಬುವ ಕಾರ್ಯ ಸಂತೋಷ್ ಲಾಡ್ ಅವರ ಅವಿರತ ಪ್ರಯತ್ನದಿಂದ ಪೂರ್ಣಗೊಂಡಿದ್ದು, ಇದೀಗ ಎರಡನೇ ಹಂತಕ್ಕೆ ಸರ್ಕಾರ ಹಣ ನೀಡಿದೆ. ಬಹು ನಿರೀಕ್ಷಿತ ಯೋಜನೆಗೆ ಸರ್ಕಾರ ಸ್ಪಂದಿಸಿರುವುದಕ್ಕೆ ಅನ್ನದಾತರು ಖುಷಿಗೊಂಡಿದ್ದು, ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

Bank of bagyalakshmi : ಸಿದ್ದರಾಮಯ್ಯ ಈ ಸಿನಿಮಾ ನೋಡುದ್ರೆ ಬೈತಾರೆ...! #pratidhvani #siddaramaiah

ಕಲಘಟಗಿ ತಾಲೂಕಿನ ಮಹತ್ವಾಕಾಂಕ್ಷಿ ಬೇಡ್ತಿ ನದಿಯ ಏತ‌ ನೀರಾವರಿ ಯೋಜನೆ ಯ ಎರಡನೇ ಹಂತದ 107 ಕೆರೆಗಳನ್ನು ತುಂಬುವ ಪ್ರಸ್ತಾವಕ್ಕೆ ರಾಜ್ಯ ಸರ್ಕಾರದಿಂದ ಅನುಮೋದನೆ ಕೊಡಿಸಲು ಸಚಿವ ಲಾಡ್‌ ಅವರು ಸಾಕಷ್ಟು ಶ್ರಮಿಸಿದ್ದರು. ಲಘಟಗಿ-ಅಳ್ನಾವರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸಂತೋಷ್ ಲಾಡ್ ಅವರು ತಾಲೂಕಿನ‌ ಅನ್ನದಾತರಿಗೆ ಕೊಟ್ಟ ಮಾತನ್ನು ಮತ್ತೊಮ್ಮೆ ಉಳಿಸಿಕೊಂಡಿದ್ದಾರೆ.

ಸಿಎಂ, ಡಿಸಿಎಂಗೆ ಧನ್ಯವಾದ ತಿಳಿಸಿದ ಲಾಡ್‌
ಬಹು ನಿರೀಕ್ಷಿತ ಯೋಜನೆಯ ಸಾಕಾರಕ್ಕೆ ಸಹಕಾರ ನೀಡುತ್ತಿರುವ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಗೆ, ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಬೃಹತ್ ನೀರಾವರಿ ಸಚಿವರಾದ ಶ್ರೀ ಡಿ ಕೆ ಶಿವಕುಮಾರ್ ಅವರಿಗೆ ಸಚಿವ ಲಾಡ್‌ ಅವರು ಧನ್ಯವಾದ ತಿಳಿಸಿದ್ದಾರೆ.

ಸಚಿವರಿಗೆ ಅನ್ನದಾತರಿಂದ ಕೃತಜ್ಞತೆ


ಸಚಿವ ಲಾಡ್‌ ಅವರ ಅವಿರತ ಶ್ರಮದಿಂದ ಈ ಕಾರ್ಯ ಸಾಕಾರವಾಗಿದ್ದು, ಅಸಂಖ್ಯಾತ ರೈತ ಕುಟುಂಬಗಳಿಗೆ ಅನುಕೂಲವಾಗಲಿದೆ. ಕಲಘಟಗಿಯಂತಹ ನೀರಿನ ಕೊರತೆಯ ತಾಲೂಕಿಗೆ ಇಂತಹ ಯೋಜನೆ ಅವಶ್ಯವಾಗಿ ಬೇಕಾಗಿತ್ತು. ಇದೀಗ ರಾಜ್ಯ ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸಿದೆ. ಆಧುನಿಕ ಭಗೀರಥನಂತೆ ಸಚಿವ ಲಾಡ್‌ ಅವರು ನಮಗಾಗಿ ದುಡಿದಿದ್ದಾರೆ ಎಂದು ಕಲಘಟಗಿಯ ರೈತರು ಖುಷಿ ವ್ಯಕ್ತಪಡಿಸಿದ್ದಾರೆ.

Tags: Farmersjitu revolutionary farmerlabour minister santosh ladrestaurants selling carcass meat to customerssangli farmerSantosh Ladsantosh lad hublisantosh lad latest newssantosh lad livesantosh lad mediasantosh lad newssantosh lad press meetsantosh lad shaktisantosh lad updatesantosh lad videosantosh lad visit hospitalsantosh ostwalsuccessful farmer santoshVarthur Santhoshvartur santosh
Previous Post

5 ಲಕ್ಷ ಪುಟಾಣಿಗಳಿಗೆ ಗುಡ್​ ನ್ಯೂಸ್​ ಕೊಟ್ಟ ರಾಜ್ಯ ಸರ್ಕಾರ..

Next Post

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರಿಗೆ ಲಾರಿ ಗುದ್ದಿದ್ದ ಚಾಲಕ ಅರೆಸ್ಟ್ – ಮೂರು ತಿಂಗಳ ಬಳಿಕ ಸೆರೆಸಿಕ್ಕ ಆರೋಪಿ ! 

Related Posts

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
0

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು...

Read moreDetails

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

October 11, 2025

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

October 11, 2025

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

October 11, 2025
Next Post
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರಿಗೆ ಲಾರಿ ಗುದ್ದಿದ್ದ ಚಾಲಕ ಅರೆಸ್ಟ್ – ಮೂರು ತಿಂಗಳ ಬಳಿಕ ಸೆರೆಸಿಕ್ಕ ಆರೋಪಿ ! 

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರಿಗೆ ಲಾರಿ ಗುದ್ದಿದ್ದ ಚಾಲಕ ಅರೆಸ್ಟ್ - ಮೂರು ತಿಂಗಳ ಬಳಿಕ ಸೆರೆಸಿಕ್ಕ ಆರೋಪಿ ! 

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada