• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರವಾಹದಿಂದ ತತ್ತರಿಸಿದ ರೈತರು; ಬೆಳೆ ಹಾನಿಗೆ ಪರಿಹಾರ ನೀಡದೆ ಕಣ್ಣುಮುಚ್ಚಿ ಕುಳಿತ ಸರ್ಕಾರ

ನಚಿಕೇತು by ನಚಿಕೇತು
December 2, 2021
in ಕರ್ನಾಟಕ
0
ಬೊಮ್ಮಾಯಿ ಸಿಎಂ ಆಗುತಿದ್ದಂತೆ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ!: ಇಬ್ಬರು IAS ಅಧಿಕಾರಿಗಳು ವರ್ಗಾವಣೆ
Share on WhatsAppShare on FacebookShare on Telegram

ಒಂದು ಸಲ ಬಿದ್ದ ಗಾಯವೇ ಆರಿಲ್ಲ.. ಈಗ ಮತ್ತೆ ಗಾಯದ ಮೇಲೆ ಬರೆ ಬಿದ್ದಿದೆ. ಗಾಯಕ್ಕೆ ಔಷದಿ ಹಚ್ಚಬೇಕಾದವ್ರು ಕಣ್ಣುಮುಚ್ಚಿ ಕುಳಿತಿದ್ದಾರೆ.. ಇದೆಲ್ಲ ಸಹಿಸಿಕೊಂಡು ರೈತ ಮಾತ್ರ ಹೈರಾಣಾಗಿದ್ದಾನೆ. ಕೈಗೆ ಬಂದ ತುತ್ತು ಕಳೆದುಕೊಂಡು ಸರ್ಕಾರ ಕೊಡೋ ಪರಿಹಾರಕ್ಕೆ ಕಾಯುವ ಸ್ಥಿತಿ ಬಂದಿದೆ.

ಅನ್ನದಾತರ ಬದುಕಿನಲ್ಲಿ ವರವಾಗಿ ಬರಬೇಕಿದ್ದ ಮಳೆರಾಯ ಶತ್ರುವಾಗಿ ಕಾಡುತ್ತಿದ್ದಾನೆ. ಕಳೆದ ಹಲವು ವರ್ಷಗಳಿಂದ ಅಬ್ಬರಿಸಿ ಬೊಬ್ಬೆರೆದಿದ್ದ ಮಳೆರಾಯ ಬೆಳೆಗಳನ್ನ ಹಾಳು ಮಾಡ್ತಿದ್ದಾನೆ. ಮೊದಲೇ ಆರ್ಥಿಕ ಸಂಕಷ್ಟದಲ್ಲಿರೋ ರೈತರಿಗೆ ವರುಣ ದೇವ ಇನ್ನಷ್ಟು ಆರ್ಥಿಕ ಪೆಟ್ಟು ನೀಡುತ್ತಿದ್ದಾನೆ.

ಕಳೆದ 15-20 ದಿನಗಳಿಂದ ವರುಣರಾಯ ಇನ್ನಿಲ್ಲದಂತೆ ಕಾಡ್ತಿದ್ದಾನೆ.. ಫಸಲಿಗೆ ಬಂದಿದ್ದ ಬೆಳೆ ಮಣ್ಣು ಪಾಲಾಗ್ತಿದೆ.. ವರ್ಷವಿಡಿ ಬೆಳೆದಿದ್ದ ಬೆಳೆ ನೀರಿನಲ್ಲಿ ಕೊಚ್ಚಿ ಹೋಗಿದೆ. ಮನೆಗಳು ಕುಸಿದು ಹೋಗ್ತಿವೆ.. ಜನ ಸಂಕಷ್ಟಕ್ಕೀಡಾಗಿದ್ದಾರೆ.

ಯಾದಗಿರಿ ಜಿಲ್ಲೆಯಲ್ಲಿ ಕೃಷ್ಣಾ ಹಾಗೂ ಭೀಮಾ ನದಿಗಳ ಆರ್ಭಟದಿಂದ ಜನ ಕಂಗಾಲಾಗಿದ್ದಾರೆ.. ಪ್ರವಾಹದಿಂದ ಹಾನಿಯಾದ ಮೊತ್ತವನ್ನ ಜನರಿಗೆ ನೀಡೋದಾಗಿ ಭರವಸೆ ನೀಡಿದ್ರು. ಆದ್ರೆ ಇದೆಲ್ಲ ಆಗಿ ಆರು ತಿಂಗಳು ಕಳೆದ್ರೂ ಇನ್ನೂ ಪರಿಹಾರ ಸಿಕ್ಕಿಲ್ಲ ಅಂತ ರೈತರು ಗೋಳಾಡ್ತಿದ್ದಾರೆ.

ಇಷ್ಟೇ ಯಾಕೆ ಸರ್ಕಾರದ ಪರಿಹಾರವನ್ನೆ ನಂಬಿ ಅನೇಕರು ಬೀದಿಯಲ್ಲಿ ಕೂತಿದ್ದಾರೆ.. ಸರ್ಕಾರ ಮಾತ್ರ ಪರಿಹಾರ ನೀಡುವ ಗೋಜಿಗೆ ಹೋಗ್ತಿಲ್ಲ. ಹೀಗಾದ್ರೆ ಬದುಕೋದಾದ್ರೂ ಹೇಗೆ ಅಂತಿದ್ದಾರೆ ರೈತರು.. ಅಧಿಕಾರಿಗಳು ಸರ್ಕಾರಕ್ಕೆ ವರದಿ ನೀಡಿ ಪರಿಹಾರ ಕೊಡಿಸಿ ಅಂತ ಅಂಗಲಾಚ್ತಿದ್ದಾರೆ.
ಕಳೆದ ಬಾರಿಯೂ ಪ್ರವಾಹ ಬಂದಾಗ ಸರ್ಕಾರ ಪರಿಹಾರದ ಭರವಸೆ ನೀಡಿತ್ತು. ಪರಿಹಾರ ಬರುತ್ತೆ ಅಂತ ಕಾಯ್ದು ಕೂತಿದ್ರು.. ಆದ್ರೆ ಕೆಲವರಿಗೆ ಪರಿಹಾರ ನೀಡಿ ಉಳಿದವರಿಗೆ ಕಾಗೆ ಹಾರಿಸೋ ಪ್ರಯತ್ನ ನಡೆದಿದೆ ಅಂತ ಆರೋಪಿಸಲಾಗ್ತಿದೆ.. ಇನ್ನು ಈ ಬಗ್ಗೆ ಯಾದಗಿರಿ ಜಿಲ್ಲಾಧಿಕಾರಿ ಡಾ. ರಾಗಪ್ರೀಯಾ ಅವರನ್ನ ಕೇಳಿದ್ರೆ ಪರಿಹಾರ ನೀಡುತ್ತಿದ್ದೇವೆ ಅಂತಿದ್ದಾರೆ.

ಹೀಗೆ ಮಳೆ ಬಂದು, ಪ್ರವಾಹವಾಗಿ ಐದಾರು ತಿಂಗಳು ಕಳಿತಾ ಬಂದ್ರೂ ಜನರ ಪರಿಹಾರ ಮಾತ್ರ ಸಿಕ್ಕಿಲ್ಲ.. ಅಧಿಕಾರಿಗಳು ಇನ್ನು ಬೆಳೆ ನಷ್ಟದ ಡಾಟಾ ಕಳಿಸೋದ್ರಲ್ಲೇ ಬ್ಯುಸಿ ಆಗಿದ್ದಾರೆ. ಆದ್ರೆ ಇದೇ ರೀತಿ ಆದ್ರೆ ಜನರಿಗೆ ಪರಿಹಾರ ಸಿಗೋದು ಯಾವಾಗ ಅನ್ನೋದು ಪ್ರಶ್ನೆ ಎದ್ದಿದೆ.

ADVERTISEMENT
Tags: farmers-to-face-heavy-floods--crop-loss
Previous Post

ಕರ್ನಾಟಕದಲ್ಲಿ ಎರಡು ಒಮಿಕ್ರಾನ್ ಸೋಂಕು ದೃಢ!

Next Post

ʼಇಸ್ವಗುರುʼವಿನ ಆಡಳಿತದಲ್ಲಿ ಈ 4 ವರ್ಷಗಳಲ್ಲಿ ಭಾರತೀಯ ನಾಗರಿಕತ್ವ ತ್ಯಜಿಸಿದವರ ಸಂಖ್ಯೆ: 6 ಲಕ್ಷಕ್ಕೂ ಹೆಚ್ಚು!

Related Posts

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
0

ಕನ್ನಡದ ಮೊದಲ ದಿನಪತ್ರಿಕೆ ಮಂಗಳೂರ ಸಮಾಚಾರ ಕ್ರೈಸ್ತ ಧರ್ಮ ಪ್ರಚಾರಕ್ಕೆ ಸ್ವಿಟ್ಜ್ ರ್ ಲೆಂಡ್ ನಿಂದ ಭಾರತಕ್ಕೆ ಆಗಮಿಸಿದ ಮಿಶನರಿಗಳು ಬಾಸೆಲ್ ಮಿಶನ್ ಎಂಬ ಒಂದು ಸಂಸ್ಥೆಯನ್ನು...

Read moreDetails
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025
Next Post
ʼಇಸ್ವಗುರುʼವಿನ ಆಡಳಿತದಲ್ಲಿ ಈ 4 ವರ್ಷಗಳಲ್ಲಿ ಭಾರತೀಯ ನಾಗರಿಕತ್ವ ತ್ಯಜಿಸಿದವರ ಸಂಖ್ಯೆ: 6 ಲಕ್ಷಕ್ಕೂ ಹೆಚ್ಚು!

ʼಇಸ್ವಗುರುʼವಿನ ಆಡಳಿತದಲ್ಲಿ ಈ 4 ವರ್ಷಗಳಲ್ಲಿ ಭಾರತೀಯ ನಾಗರಿಕತ್ವ ತ್ಯಜಿಸಿದವರ ಸಂಖ್ಯೆ: 6 ಲಕ್ಷಕ್ಕೂ ಹೆಚ್ಚು!

Please login to join discussion

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada