• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಪ್ಪ-ಮಗನಿಗೆ ಬಂಧನದ ಭೀತಿ, ಕಾಲಾವಕಾಶ ಮನವಿ ತಿರಸ್ಕರಿಸಿದ SIT..

Krishna Mani by Krishna Mani
May 2, 2024
in Top Story, ಇದೀಗ, ರಾಜಕೀಯ, ವಿಶೇಷ
0
ಅಪ್ಪ-ಮಗನಿಗೆ ಬಂಧನದ ಭೀತಿ, ಕಾಲಾವಕಾಶ ಮನವಿ ತಿರಸ್ಕರಿಸಿದ SIT..
Share on WhatsAppShare on FacebookShare on Telegram

ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣದಲ್ಲಿ ಎಸ್ಐಟಿ ವಿಚಾರಣೆ ಶುರು ಮಾಡಿದೆ. ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಹಾಗು ಮಗ ಪ್ರಜ್ವಲ್ ರೇವಣ್ಣಗೆ ನೋಟಿಸ್ ಜಾರಿ ಆಗಿದೆ. ಆದರೆ ವಿಚಾರಣೆಗೆ ಹಾಜರಾಗಲು ಪ್ರಜ್ವಲ್ ರೇವಣ್ಣ 7 ದಿನಗಳ ಕಾಲಾವಕಾಶ ಕೇಳಿದ್ದರು. ತಮ್ಮ ವಕೀಲರ ಮೂಲಕ ಪ್ರಜ್ವಲ್ ರೇವಣ್ಣ ಮಾಡಿಕೊಂಡಿದ್ದ ಮನವಿಯನ್ನು ತಿರಸ್ಕಾರ ಮಾಡಲಾಗಿದೆ.

ADVERTISEMENT

ಪ್ರಜ್ವಲ್ ರೇವಣ್ಣ ಮನವಿಯನ್ನು ತಿರಸ್ಕಾರ Reject ಮಾಡಿರೋ ಎಸ್ಐಟಿ ಟೀಂ, ಇದು ಗಂಭೀರವಾದ ಪ್ರಕರಣ, ಹೀಗಾಗಿ ಕಾಲಾವಕಾಶ ಕೋಡಲು ಸಾಧ್ಯವಿಲ್ಲ ಎಂದಿದೆ. 9 ದಿನಗಳ ಅವಧಿಯಲ್ಲಿ ಒಟ್ಟು ಮೂರು ನೊಟೀಸ್ ನೀಡಲು ತನಿಖಾಧಿಕಾರಿಗೆ ಅವಕಾಶ ಇದ್ದು, ಈಗಾಗಲೇ ನೊಟೀಸ್ ನೀಡಿ ಮೂರು ದಿನಗಳು ಆಗಿರುವ ಹಿನ್ನೆಲೆಯಲ್ಲಿ ಇಂದು ಎರಡನೇ ನೋಟಿಸ್ ನೀಡಲು ನಿರ್ಧಾರ ಮಾಡಲಾಗಿದೆ. ‌

ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮೂ ದಿನಗಳು ಕಳೆದಿವೆ. ಆದರೆ ರೇವಣ್ಣ ಹಾಗು ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆಗಳು ಕಾಣ್ತಿಲ್ಲ. ಹೀಗಾಗಿ ಎರಡನೇ ನೊಟೀಸ್ ನೀಡಿ ವಿಚಾರಣೆಗೆ ಕರೆಯುವುದು, ಒಂದು ವೇಳೆ ಮೂರು ನೋಟಿಸ್ಗೂ ಬಾರದೆ ಇದ್ದರೆ ಅರೆಸ್ಟ್ ಮಾಡಿ ಕರೆತರುವುದಕ್ಕೂ ಚಿಂತನೆ ನಡೆದಿದೆ ಎನ್ನಲಾಗ್ತಿದೆ.

ಬುಧವಾರ ಹಾಸನದಿಂದ ಬೆಂಗಳೂರಿಗೆ ಬಂದಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹಾಗು ಮಾಜಿ ಸಿಎಂ ಕುಮಾರಸ್ವಾಮಿ ಜೊತೆಗೆ ಚರ್ಚೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಬೇರೆ ಕುಟುಂಬದ ಸದಸ್ಯರ ಜೊತೆಗೂ ಮಾತುಕತೆ ಮಾಡಿದ್ದಾರೆ. ರೇವಣ್ಣ ವಿರುದ್ಧ ಮಹಿಳೆ ನೀಡಿರೋ ಲೈಂಗಿಕ ಕಿರುಕುಳ ದೂರಿನಲ್ಲಿ ರೇವಣ್ಣ ಎ1 ಆರೋಪಿ ಆಗಿದ್ದು, ಇಂದು ವಿಚಾರಣೆಗೆ ಹಾಜರಾಗ್ತಾರಾ..? ಅಥವಾ ಕಾನೂನು ಹೋರಾಟದ ಮೊರೆ ಹೋಗ್ತಾರಾ..? ಅನ್ನೋದು ಗೊತ್ತಾಗಬೇಕಿದೆ.

ಏಪ್ರಿಲ್ 30 ರಂದು ರೇವಣ್ಣ ಹಾಗು ಪ್ರಜ್ವಲ್ ರೇವಣ್ಣಗೆ SIT ಸಿಬ್ಬಂದಿ ನೊಟೀಸ್ ನೀಡಿದ್ದರು. ಆದರೆ ನಾನು ಹೊರದೇಶದಲ್ಲಿ ಇರುವ ಕಾರಣಕ್ಕೆ ವಿಚಾರಣೆಗೆ ಹಾಜರಾಗಲು ಕನಿಷ್ಟ ಏಳು ದಿನಗಳ ಸಮಯಾವಕಾಶ ಬೇಕು ಎಂದು ಕೋರಿದ್ದರು. ಪ್ರಜ್ವಲ್ ರೇವಣ್ಣ ಮನವಿಗೆ ಎಸ್ಐಟಿ ಸೊಪ್ಪು ಹಾಕಿಲ್ಲ. ಇಂದು ಬೆಳಗ್ಗೆ 11 ಗಂಟೆಗೆ ಹಾಜರಾಗಲು ನೋಟಿಸ್ನಲ್ಲಿ ತಿಳಿಸಲಾಗಿತ್ತು. ಆದರೆ ರೇವಣ್ಣ, ಪ್ರಜ್ವಲ್ ರೇವಣ್ಣ ಯಾರೊಬ್ಬರೂ ತನಿಖಾಧಿರಿ ಎದುರು ಹಾಜರಾಗಿಲ್ಲ.

Tags: BJPCongress PartyPrajwal RevannaSITಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕಲ್ಯಾಣ ಕರ್ನಾಟಕದಲ್ಲಿ 5 ಸೀಟು ನಾವೇ ಗೆಲ್ತೀವಿ..!

Next Post

ಅವನು 420 ಅಂತ ನಾನ್ ಹೇಳಿದ್ರೆ ತೋರಿಸು?

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post

ಅವನು 420 ಅಂತ ನಾನ್ ಹೇಳಿದ್ರೆ ತೋರಿಸು?

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada