• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಪ್ಪು ಪತ್ನಿ ಬಗ್ಗೆ ಅವಹೇಳನ.. ಕಾನೂನು ಪ್ರಕಾರ ತಪ್ಪಾ..?

ಪ್ರತಿಧ್ವನಿ by ಪ್ರತಿಧ್ವನಿ
April 7, 2024
in Top Story, ಇದೀಗ, ಕರ್ನಾಟಕ
0
ಅಪ್ಪು ಪತ್ನಿ ಬಗ್ಗೆ ಅವಹೇಳನ.. ಕಾನೂನು ಪ್ರಕಾರ ತಪ್ಪಾ..?
Share on WhatsAppShare on FacebookShare on Telegram

ದಿವಂಗತ ನಟ ಅಶ್ವಿನಿ ಪುನೀತ್ ರಾಜ್‌ಕುಮಾರ್‌ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಲಾಗಿತ್ತು. ಐಪಿಎಲ್‌ ಕ್ರಿಕೆಟ್‌ ಗೆಲ್ಲದಿರುವುದಕ್ಕೆ ಅಶ್ವಿನಿ ಅವರನ್ನು ಕರೆಸಿ, ಅನ್‌ ಬಾಕ್ಸಿಂಗ್‌ ಮಾಡಿಸಿದ್ದು ಕಾರಣ ಎಂದು ಗಜಪಡೆ ಅನ್ನೋ ಅಕೌಂಟ್‌ನಲ್ಲಿ ಪೋಸ್ಟ್‌ ಮಾಡಲಾಗಿತ್ತು. ನಟ ದರ್ಶನ್‌ ಅಭಿಮಾನಿಗಳು ಪೋಸ್ಟ್‌ ಹಾಕಿದ್ದರ ಬಗ್ಗೆ ಭಾರೀ ಟೀಕೆಗಳು ಕೇಳಿಬಂದಿದ್ದವು. ಆ ಬಳಿಕ ಅಪ್ಪು ಅಭಿಮಾನಿಗಳು ಕಮಿಷನರ್‌ ಕಚೇರಿಗೂ ದೂರು ನೀಡಿದ್ದರು. ಆ ಬಳಿಕ ಸೈಬರ್‌ ಕ್ರೈಂ ಡಿಪಾರ್ಟ್‌ಮೆಂಟ್‌ಗೆ ದೂರು ವರ್ಗವಾಗಿತ್ತು. 

ADVERTISEMENT

ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದವರನ್ನು ಪತ್ತೆ ಮಾಡಿ ಬಂಧನ ಮಾಡುವಂತೆ ಪೊಲೀಸ್ ಕಮಿಷನರ್‌ಗೆ ರಾಜ್ಯ ಮಹಿಳಾ ಆಯೋಗ ಪತ್ರ ಬರೆದಿದೆ. ಪ್ರಕರಣ ಸಂಬಂಧ ಈವರೆಗೂ ತೆಗೆದುಕೊಂಡ ಕ್ರಮದ ಬಗ್ಗೆ ವರದಿ ನೀಡುವಂತೆಯೂ ಸೂಚಿಸಿದೆ. ಕೃತ್ಯ ಎಸಗಿದವರನ್ನ ಪತ್ತೆ ಹಚ್ಚಿ, ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಕಮಿಷನರ್‌ಗೆ ಸೂಚನೆ ಕೊಟ್ಟಿದ್ದಾರೆ. 

ಅಶ್ವಿನಿ ಪುನೀತ್​ ರಾಜ್​​ಕುಮಾರ್​ ವಿರುದ್ಧ ಅವಹೇಳನಕಾರಿ ಪೋಸ್ಟ್​ ಸಂಬಂಧ ಸೈಬರ್​ ಕ್ರೈಂ ಪೊಲೀಸ್​ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ. ಇದೇ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಕೂಡ ಟ್ವೀಟ್​ ಮಾಡಿದ್ದು, ಹೆಣ್ಣು ಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಖಂಡಿತ ಸಹಿಸೋದಿಲ್ಲ. ಇದಕ್ಕೆ ಕಾರಣಕರ್ತರಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ‘X’ ಪೋಸ್ಟ್‌ನಲ್ಲಿ ತಿಳಿಸಿದ್ದರು. 

ಸೋಷಿಯಲ್ ಮೀಡಿಯಾದಲ್ಲಿ ನೆಗೆಟಿವ್ ಪೋಸ್ಟ್ ಹಾಕಿದ್ದ ವಿಚಾರದ ಬಗ್ಗೆ ಅಶ್ವಿನಿ ಪುನೀತ್‌ ರಾಜ್‌ ಕುಮಾರ್‌ ಪ್ರತಿಕ್ರಿಯೆ ನೀಡಿದ್ದರು. ಪುನೀತ್ ರಾಜ್‌ಕುಮಾರ್  ಫೈನಲ್ ಮಾಡಿದ್ದ ಕೊನೆಯ ಚಿತ್ರ ರಿಲೀಸ್ ಬಗ್ಗೆ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಪಿ ಅರ್ ಕೆ ಪ್ರೊಡಕ್ಷನ್‌ನಲ್ಲಿ ಮೂಡಿ ಬಂದಿರುವ O2 ರಿಲೀಸ್‌ಗೆ ರೆಡಿಯಾಗಿದೆ ಎಂದಿದ್ದರು. ಮಧ್ಯದಲ್ಲಿ ಪೋಸ್ಟ್‌ ಬಗ್ಗೆ ಕೇಳಿದಾಗ ಒಂದು ಕ್ಷಣ ಮೌನವಾಗಿ, ರಿಯಾಕ್ಟ್ ಮಾಡಿದ್ದ ಅಶ್ವಿನಿ ಪುನೀತ್ ರಾಜ್‍ಕುಮಾರ್, ಎಲ್ಲವನ್ನೂ ಹೇಗೋ ನಿಭಾಯಿಸಿಕೊಂಡು ಹೋಗ್ತಿದ್ದೀನಿ. ತುಂಬಾ ಕಷ್ಟ ಆಗ್ತಿದೆ, ಆದ್ರು ನಿಭಾಯಿಸಿಕೊಂಡು ಹೊಗ್ತಿದ್ದೀನಿ ಎಂದಿದ್ದರು. 

ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ ಅನ್ನೋ ಕಾರಣಕ್ಕೆ ಬಾಯಿಗೆ ಬಂದಂತೆ ಬೇರೆಯವರ ಬಗ್ಗೆ ಮಾತನಾಡುವಂತಿಲ್ಲ. ಅದರಲ್ಲು ಮಹಿಳೆಯರ ಬಗ್ಗೆ ತುಚ್ಛವಾಗಿ ಮಾತನಾಡಿದರೆ ಖಂಡಿತ ಕಾನೂನು ಪ್ರಕಾರ ಕ್ರಮ ಆಗಲಿದೆ. ಈ ಪೋಸ್ಟ್‌ ಹಾಕಿದವರು ಯಾರೇ ಆದರು ನಕಲಿ ಐಡಿಯಿಂದ ಪೋಸ್ಟ್‌ ಹಾಕಿರುವ ಸಾಧ್ಯತೆಯಿದೆ. ಆದರೆ ಬೇರೆ ದೇಶದಲ್ಲಿ ಕುಳಿತು ಬಾಂಬ್‌ ಬೆದರಿಕೆ ರೀತಿ ಐಪಿ ಅಡ್ರೆಸ್‌ ಬದಲಿಸಿ ಪೋಸ್ಟ್‌ ಮಾಡಿರುವುದಿಲ್ಲ. ಯಾರೋ ಇಲ್ಲೇ ಎಲ್ಲೋ ಪುಟ್ಟ ಹಳ್ಳಿಯಲ್ಲಿ, ನಗರದಲ್ಲೋ ವಾಸ ಮಾಡುವ ಅಂಧ ಅಭಿಮಾನಿಗಳು ಈ ರೀತಿ ಪೋಸ್ಟ್‌ ಹಾಕಿದ್ದು, ಶೀಘ್ರದಲ್ಲೇ ಬಂಧನ ಆಗುವ ಸಾಧ್ಯತೆ ಇದೆ ಎನ್ನುತ್ತಿವೆ ಪೊಲೀಸ್ ಮೂಲಗಳು.

Tags: RCBಅಪ್ಪುಅಶ್ವಿನಿ ಪುನೀತ್ ರಾಜ್ ಕುಮಾರ್ಡಿಬಾಸ್ದರ್ಶನ್ ಫ್ಯಾನ್ಸ್ಪವರ್ ಸ್ಟಾರ್ಪುನೀತ್ ಫ್ಯಾನ್ಸ್ಪುನೀತ್ ರಾಜ್ ಕುಮಾರ್ಸ್ಟಾರ್ ವಾರ್
Previous Post

ಕೋಟ್ಯಧಿಪತಿ ಮಹಿಳೆ ಕೊಂದು ಡ್ರಾಮಾ ಮಾಡಿದ್ನಾ ಡ್ರೈವರ್..?

Next Post

ಜೂನ್ ನಲ್ಲಿ ಇಂಡಿಯನ್-2 ದರ್ಬಾರ್…ಮತ್ತೆ ಮೋಡಿ ಮಾಡಲು ಬರ್ತಿದ್ದಾರೆ ಸೇನಾಪತಿ ಕಮಲ್ ಹಾಸನ್

Related Posts

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
0

ಸೋಷಿಯಲ್‌ ಮೀಡಿಯಾದಲ್ಲಿ ಆಕ್ಟೀವ್‌ ಆಗಿರುವ ನಟಿಯರಲ್ಲಿ ಖುಷಿ ಮುಖರ್ಜಿ (Khushi Mukherjee) ಕೂಡ ಒಬ್ಬರು. ಸದಾ ತುಂಡುಡುಗೆ ತೊಟ್ಟು ಸದ್ದು ಮಾಡುತ್ತಿರುವ ಬೆಡಗಿ ಎಂದೇ ಹೇಳಬಹುದು. ಇದೀಗ...

Read moreDetails

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
Next Post
ಜೂನ್ ನಲ್ಲಿ ಇಂಡಿಯನ್-2 ದರ್ಬಾರ್…ಮತ್ತೆ ಮೋಡಿ ಮಾಡಲು ಬರ್ತಿದ್ದಾರೆ ಸೇನಾಪತಿ ಕಮಲ್ ಹಾಸನ್

ಜೂನ್ ನಲ್ಲಿ ಇಂಡಿಯನ್-2 ದರ್ಬಾರ್...ಮತ್ತೆ ಮೋಡಿ ಮಾಡಲು ಬರ್ತಿದ್ದಾರೆ ಸೇನಾಪತಿ ಕಮಲ್ ಹಾಸನ್

Please login to join discussion

Recent News

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada