• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಚಡ್ಡಿಯಲ್ಲಿ ಕುಳಿತ ಮಗನಿಗೆ ಬುದ್ಧಿ ಹೇಳಿದ್ದಕ್ಕೆ ತಂದೆಯ ಮರ್ಡರ್​..!

ಕೃಷ್ಣ ಮಣಿ by ಕೃಷ್ಣ ಮಣಿ
October 13, 2024
in Top Story, ಕರ್ನಾಟಕ, ಜೀವನದ ಶೈಲಿ, ಶೋಧ
0
ಚಡ್ಡಿಯಲ್ಲಿ ಕುಳಿತ ಮಗನಿಗೆ ಬುದ್ಧಿ ಹೇಳಿದ್ದಕ್ಕೆ ತಂದೆಯ ಮರ್ಡರ್​..!
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ ಮಗನೇ ತಂದೆಯನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಬನ್ನೇರುಘಟ್ಟದ ಪೋಸ್ಟ್ ಆಫೀಸ್ ರಸ್ತೆಯಲ್ಲಿ ನಡೆದಿದೆ. 76 ವರ್ಷದ ವೇಲಾಯುದನ್ ಎಂಬುವರನ್ನು ವಿನೋದ್ ಕುಮಾರ್ ಎಂಬ ಮಗ ಕೊಲೆ ಮಾಡಿದ್ದಾನೆ.

ADVERTISEMENT

ಮೂಲತಃ ಕೇರಳದ ಶಬರಿಮಲೆ ಬಳಿಯ ಏರಿಮಲೈ ಮೂಲದವರು. ಸಾಕಷ್ಟು ವರ್ಷಗಳ ಹಿಂದೆ ಬೆಂಗಳೂರಿಗೆ ವಲಸೆ ಬಂದಿದ್ದ ಕುಟುಂಬ ಇಲ್ಲೇ ಜೀವನ ನಡೆಸುತ್ತಿತ್ತು. ನಿನ್ನೆ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು, ತಂದೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಪುತ್ರ ವಿನೋದ್.

ಇಬ್ಬರು ಕುಡಿಯುತ್ತ ಕುಳಿತಿದ್ದಾಗ ಮಗ ಚಡ್ಡಿ ಹಾಕಿಕೊಂಡು ಕುಳಿತಿದ್ದನ್ನು ಗಮನಿಸಿದ ತಂದೆ, ಪಂಚೆ ಹಾಕಿಕೊಂಡು ಕೂರುವಂತೆ ತಿಳಿಸಿದ್ದಾರೆ. ಆಗ ಮಾತಿಗೆ ಮಾತು ಬೆಳೆದು ತಂದೆಯ ತಲೆಗೆ ಬಾರಿಸಿದ್ದಾನೆ. ಕೆಳಕ್ಕೆ ಬಿದ್ದ ತಂದೆಯನ್ನು ಕಾಲಿನಿಂದ ತುಳಿದು, ಕುತ್ತಿಗೆಗೆ ಮನೆಯಲ್ಲಿದ್ದ ಚಾಕು ತೆಗೆದುಕೊಂಡು ಇರಿದಿದ್ದಾನೆ. ವೇಲಾಯುಧನ್, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳೀಯರಿಂದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಬನ್ನೇರುಘಟ್ಟ ಪೊಲೀಸರು, ಮೃತದೇಹವನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಿ ಆರೋಪಿ ವಿನೋದ್ ಕುಮಾರ್​ನನ್ನು ವಶಕ್ಕೆ ಪಡೆದಿದ್ದಾರೆ.

ಸಹೋದರ ವಿಮಲ್ ಕುಮಾರ್​​ಗೆ ಹಣ ಕೊಟ್ಟ ಮದ್ಯ ತರಲು ಹಣ ಕಳಿಸಿದ್ದ ವಿನೋದ್, ಆ ಬಳಿಕ ತಂದೆಗೂ ಮದ್ಯಪಾನ ಮಾಡಿಸುತ್ತ ಕುಳಿತಿದ್ದ. ಮನೆಯಲ್ಲಿಯೇ ತಂದೆ ಜೊತೆಗೆ ಮದ್ಯ ಸೇವನೆ ಮಾಡುತ್ತಿದ್ದಾಗ ವಿನೋದ್ ಹಾಗೂ ತಂದೆ ವೇಲಾಯುದನ್ ನಡುವೆ ಸಣ್ಣ ಮಾತಿನ ಸಮರ ಕೊಲೆಯಲ್ಲಿ ಅಂತ್ಯವಾಗಿದೆ.

Tags: Bangalorebangalore atm robberyBangalore Citybangalore crimebangalore crime newsbangalore crime storybangalore latest crime newsbangalore newsbangalore news crimebangalore policebangalore robberybangalore robbery casebangalore robbery newsbangaore latest crime newsbanglore crimebengaluru crimebengaluru crime newsbengaluru crime ratecrimecrime in bengaluruCRIME NEWScrimes in bangalurutoday bangalore crime
Previous Post

ಸಿದ್ದರಾಮಯ್ಯ ಪತ್ನಿಯಂತೆಯೇ ಸೈಟ್​ ವಾಪಸ್​ ಕೊಟ್ಟ ಖರ್ಗೆ ಪುತ್ರ..

Next Post

ಸಿದ್ದರಾಮಯ್ಯ ಪತ್ನಿ ಬೆನ್ನಲ್ಲೇ ‘ಮಲ್ಲಿಕಾರ್ಜುನ ಖರ್ಗೆ’ಯಿಂದಲೂ ‘5 ಎಕರೆ ಸರ್ಕಾರಿ ಭೂಮಿ’ ವಾಪಸ್!

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post

ಸಿದ್ದರಾಮಯ್ಯ ಪತ್ನಿ ಬೆನ್ನಲ್ಲೇ 'ಮಲ್ಲಿಕಾರ್ಜುನ ಖರ್ಗೆ'ಯಿಂದಲೂ '5 ಎಕರೆ ಸರ್ಕಾರಿ ಭೂಮಿ' ವಾಪಸ್!

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada