• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಡ್ಡಿಯಲ್ಲಿ ಕುಳಿತ ಮಗನಿಗೆ ಬುದ್ಧಿ ಹೇಳಿದ್ದಕ್ಕೆ ತಂದೆಯ ಮರ್ಡರ್​..!

ಕೃಷ್ಣ ಮಣಿ by ಕೃಷ್ಣ ಮಣಿ
October 13, 2024
in Top Story, ಕರ್ನಾಟಕ, ಜೀವನದ ಶೈಲಿ, ಶೋಧ
0
ಚಡ್ಡಿಯಲ್ಲಿ ಕುಳಿತ ಮಗನಿಗೆ ಬುದ್ಧಿ ಹೇಳಿದ್ದಕ್ಕೆ ತಂದೆಯ ಮರ್ಡರ್​..!
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ ಮಗನೇ ತಂದೆಯನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಬನ್ನೇರುಘಟ್ಟದ ಪೋಸ್ಟ್ ಆಫೀಸ್ ರಸ್ತೆಯಲ್ಲಿ ನಡೆದಿದೆ. 76 ವರ್ಷದ ವೇಲಾಯುದನ್ ಎಂಬುವರನ್ನು ವಿನೋದ್ ಕುಮಾರ್ ಎಂಬ ಮಗ ಕೊಲೆ ಮಾಡಿದ್ದಾನೆ.

ADVERTISEMENT

ಮೂಲತಃ ಕೇರಳದ ಶಬರಿಮಲೆ ಬಳಿಯ ಏರಿಮಲೈ ಮೂಲದವರು. ಸಾಕಷ್ಟು ವರ್ಷಗಳ ಹಿಂದೆ ಬೆಂಗಳೂರಿಗೆ ವಲಸೆ ಬಂದಿದ್ದ ಕುಟುಂಬ ಇಲ್ಲೇ ಜೀವನ ನಡೆಸುತ್ತಿತ್ತು. ನಿನ್ನೆ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು, ತಂದೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಪುತ್ರ ವಿನೋದ್.

ಇಬ್ಬರು ಕುಡಿಯುತ್ತ ಕುಳಿತಿದ್ದಾಗ ಮಗ ಚಡ್ಡಿ ಹಾಕಿಕೊಂಡು ಕುಳಿತಿದ್ದನ್ನು ಗಮನಿಸಿದ ತಂದೆ, ಪಂಚೆ ಹಾಕಿಕೊಂಡು ಕೂರುವಂತೆ ತಿಳಿಸಿದ್ದಾರೆ. ಆಗ ಮಾತಿಗೆ ಮಾತು ಬೆಳೆದು ತಂದೆಯ ತಲೆಗೆ ಬಾರಿಸಿದ್ದಾನೆ. ಕೆಳಕ್ಕೆ ಬಿದ್ದ ತಂದೆಯನ್ನು ಕಾಲಿನಿಂದ ತುಳಿದು, ಕುತ್ತಿಗೆಗೆ ಮನೆಯಲ್ಲಿದ್ದ ಚಾಕು ತೆಗೆದುಕೊಂಡು ಇರಿದಿದ್ದಾನೆ. ವೇಲಾಯುಧನ್, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳೀಯರಿಂದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಬನ್ನೇರುಘಟ್ಟ ಪೊಲೀಸರು, ಮೃತದೇಹವನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಿ ಆರೋಪಿ ವಿನೋದ್ ಕುಮಾರ್​ನನ್ನು ವಶಕ್ಕೆ ಪಡೆದಿದ್ದಾರೆ.

ಸಹೋದರ ವಿಮಲ್ ಕುಮಾರ್​​ಗೆ ಹಣ ಕೊಟ್ಟ ಮದ್ಯ ತರಲು ಹಣ ಕಳಿಸಿದ್ದ ವಿನೋದ್, ಆ ಬಳಿಕ ತಂದೆಗೂ ಮದ್ಯಪಾನ ಮಾಡಿಸುತ್ತ ಕುಳಿತಿದ್ದ. ಮನೆಯಲ್ಲಿಯೇ ತಂದೆ ಜೊತೆಗೆ ಮದ್ಯ ಸೇವನೆ ಮಾಡುತ್ತಿದ್ದಾಗ ವಿನೋದ್ ಹಾಗೂ ತಂದೆ ವೇಲಾಯುದನ್ ನಡುವೆ ಸಣ್ಣ ಮಾತಿನ ಸಮರ ಕೊಲೆಯಲ್ಲಿ ಅಂತ್ಯವಾಗಿದೆ.

Tags: Bangalorebangalore atm robberyBangalore Citybangalore crimebangalore crime newsbangalore crime storybangalore latest crime newsbangalore newsbangalore news crimebangalore policebangalore robberybangalore robbery casebangalore robbery newsbangaore latest crime newsbanglore crimebengaluru crimebengaluru crime newsbengaluru crime ratecrimecrime in bengaluruCRIME NEWScrimes in bangalurutoday bangalore crime
Previous Post

ಸಿದ್ದರಾಮಯ್ಯ ಪತ್ನಿಯಂತೆಯೇ ಸೈಟ್​ ವಾಪಸ್​ ಕೊಟ್ಟ ಖರ್ಗೆ ಪುತ್ರ..

Next Post

ಸಿದ್ದರಾಮಯ್ಯ ಪತ್ನಿ ಬೆನ್ನಲ್ಲೇ ‘ಮಲ್ಲಿಕಾರ್ಜುನ ಖರ್ಗೆ’ಯಿಂದಲೂ ‘5 ಎಕರೆ ಸರ್ಕಾರಿ ಭೂಮಿ’ ವಾಪಸ್!

Related Posts

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..
Top Story

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಮುಂದುವರೆದಿರುವ ಯುದ್ಧವು ದಿನದಿಂದ ದಿನಕ್ಕೆ ಮಗ್ಗಲು ಬದಲಿಸುತ್ತಿದೆ. ಈಗಾಗಲೇ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾರ್ಮುಜ್‌ ಜಲಸಂಧಿಯನ್ನು ಬಂದ್‌ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post

ಸಿದ್ದರಾಮಯ್ಯ ಪತ್ನಿ ಬೆನ್ನಲ್ಲೇ 'ಮಲ್ಲಿಕಾರ್ಜುನ ಖರ್ಗೆ'ಯಿಂದಲೂ '5 ಎಕರೆ ಸರ್ಕಾರಿ ಭೂಮಿ' ವಾಪಸ್!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada