• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಸಿದ್ದರಾಮಯ್ಯಗೆ ಭಯ ಶುರುವಾಗಿದೆ: ಸಿಎಂ ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
April 20, 2023
in ಇತರೆ / Others, ಕರ್ನಾಟಕ, ರಾಜಕೀಯ
0
ಸಿದ್ದರಾಮಯ್ಯಗೆ ಭಯ ಶುರುವಾಗಿದೆ: ಸಿಎಂ ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ಸಿಡಿದೆದ್ದಿದ್ದಾರೆ. ವರುಣಾದಲ್ಲಿ ಬಿಜೆಪಿ- ಜೆಡಿಎಸ್ ಒಳಮೈತ್ರಿ ಇದೆ ಅಂತ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಸಿಎಂ ಬೊಮ್ಮಾಯಿ, ಒಳ ಮೈತ್ರಿ, ಹೊರ ಮೈತ್ರಿ ಎಂದು ಮಾತನಾಡುತ್ತಿರುವ  ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಭಯ ಹುಟ್ಕೊಂಡಿದೆ.  ಎಲ್ಲಾ ಅಭ್ಯರ್ಥಿಗಳೂ ತಾವೇ ಗೆಲ್ಲಬೇಕು ಅಂತ ಚುನಾವಣೆಯಲ್ಲಿ ನಿಲ್ಲುತ್ತಾರೆ. ಯಾರೇ ಸೇರಿಕೊಂಡರೂ ಸಿದ್ದರಾಮಯ್ಯನವರಿಗೆ ಸ್ವಂತ ಬಲ ಇದ್ರೆ ಗೆಲ್ಲುತ್ತಾರೆ, ಇಲ್ಲದಿದ್ರೆ ಗೆಲ್ಲಲ್ಲ.

ADVERTISEMENT

ನನ್ನ ಕ್ಷೇತ್ರ ಶಿಗ್ಗಾಂವಿಯಲ್ಲೂ ಕಾಂಗ್ರೆಸ್- ಜೆಡಿಎಸ್ ಸೇರಿಕೊಂಡಿದ್ದಾರೆ. ಇದರಿಂದ ನನಗೇನೂ ಭಯವಿಲ್ಲ. ಕಾಂಗ್ರೆಸ್ ಅಭ್ಯರ್ಥಿ ಬದಲಾಯಿಸಿದ್ದು ನನ್ನ ಮೇಲೆ ವ್ಯತ್ಯಾಸ ಆಗುವುದಿಲ್ಲ. ಕಾಂಗ್ರೆಸ್ ನ ಒಬ್ಬರಿಗೆ ಜೆಡಿಎಸ್ ಟಿಕೆಟ್ ಕೊಟ್ಟಿದೆ. ಇದನ್ನು ನಾನು ಕಾಂಗ್ರೆಸ್ ಜೆಡಿಎಸ್ ಮೈತ್ರಿ ಎನ್ನಲಾ? ನಾನು ಈ ತರಹ ಆರೋಪ ಎಲ್ಲಾ ಮಾಡುವುದಿಲ್ಲ ಎಂದರು.  ಯಾರು ಯಾರ ಜೊತೆಗಾದರೂ ಸೇರಿಕೊಳ್ಳಲಿ. ನಾನು ನನ್ನ ಸ್ವಂತ ಬಲದಿಂದ ಗೆಲ್ಲುತ್ತೇನೆ  ಎಂದರು. ಸಿದ್ದರಾಮಯ್ಯ ವರುಣಾದಿಂದ 6-7 ಸಲ ಗೆದ್ದು ಬಂದವರು. ಈ ಮೊದಲು ಅವರಿಗೆ ಕ್ಷೇತ್ರದ ಅನಿಶ್ಚಿತತೆ ಇತ್ತು. ಈಗ ಕ್ಷೇತ್ರದ ಒಳಗಡೆ ಅನಿಶ್ಚಿತತೆ ಇದೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

Tags: #karnatakaassemblyelection #election2023 #cm #basavarajabommai #statement #siddaramaiah #pratidhvani #pratidhvanidigital #pratidhvaninews
Previous Post

ಮಂಡ್ಯದಲ್ಲಿ ಸ್ಪರ್ಧೆ ಮಾಡ್ತೀನಿ ಅಂತ ಹೇಳಿರಲಿಲ್ಲ: ಹೆಚ್‌ಡಿಕೆ

Next Post

ಲಿಂಗಾಯತ ಸಿಎಂ ವಿಚಾರದ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸಿಎಂ ಬೊಮ್ಮಾಯಿ

Related Posts

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..
Health Care

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..

by ಪ್ರತಿಧ್ವನಿ
April 18, 2026
0

ಬೆಂಗಳೂರು : ನಗರದ ಬಳಿಯ ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಇದೇ ತಿಂಗಳ 14 ನೇ ತಾರೀಖಿನಂದು NIHSAD, ಭೋಪಾಲ್ ವರದಿಯ ಪ್ರಕಾರ...

Read moreDetails
ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

April 18, 2026
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
Next Post
ಕರ್ನಾಟಕದಲ್ಲಿ ಕಾಂಗ್ರೆಸ್ ಮುಳುಗುವ ಹಡಗು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಲಿಂಗಾಯತ ಸಿಎಂ ವಿಚಾರದ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸಿಎಂ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada