• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹಕ್ಕಿ ಜ್ವರ ಹರಡುವ ಭೀತಿ; ಹಲವು ರಾಜ್ಯಗಳಲ್ಲಿ ಕಟ್ಟೆಚ್ಚರ..!

Any Mind by Any Mind
December 25, 2022
in Top Story, ಕರ್ನಾಟಕ
0
ಹಕ್ಕಿ ಜ್ವರ ಹರಡುವ ಭೀತಿ; ಹಲವು ರಾಜ್ಯಗಳಲ್ಲಿ ಕಟ್ಟೆಚ್ಚರ..!
Share on WhatsAppShare on FacebookShare on Telegram

ADVERTISEMENT

ಮೈಸೂರು: ನೆರೆಯ ಕೇರಳ ರಾಜ್ಯದಲ್ಲಿ ಹಕ್ಕಿ ಜ್ವರ ವ್ಯಾಪಕವಾಗಿ ಹರಡುತ್ತಿದ್ದು, ಸೋಂಕು ಹರಡಿದ್ದ 6,000 ಕೋಳಿಗಳನ್ನು ಕೊಲ್ಲಲಾಗಿದೆ. ನೆರೆ ರಾಜ್ಯದ ಈ ಘಟನೆ ಕೇರಳದ ಗಡಿ ಪ್ರದೇಶವಾದ ಮೈಸೂರು, ಚಾಮರಾಜನಗರ, ಕೊಡಗು ಸೇರಿದಂತೆ ಇತರೆಡೆ ಭೀತಿ ಉಂಟು ಮಾಡಿದೆ.ರಳದ ಕೊಟ್ಟಾಯಂ ಸೋಂಕು ವ್ಯಾಪಕವಾಗಿ ಆವರಿಸುತ್ತಲೆ ಇದೆ. ಇದರಿಂದ ಕೊಟ್ಟಾಯಂನ ವೇಚೂರು, ಅರ್ಪುಕರ, ನಿಂದೋರ್ ನಲ್ಲಿ ಹಕ್ಕಿ ಜ್ವರವಿದೆ‌.

ಇದರಿಂದ ಸಾವನ್ನಪ್ಪಿರುವ ಕೋಳಿ ಹಾಗೂ ಬಾತುಕೋಳಿಗಳನ್ನು ಮಧ್ಯಪ್ರದೇಶದ ಭೂಪಾಲ್ ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅನಿಮಲ್ ಡಿಸೀಸ್ ಲ್ಯಾನ್ ಗೆ ಕಳುಹಿಸಲಾಗಿತ್ತು. ಕೋಳಿ, ಬಾತುಕೋಳಿ ಹಾಗೂ ಹಕ್ಕಿಗಳಿಗೆ ಹೆಚ್ 1 ಎನ್ 1 ಸೋಂಕು ತಗುಲಿದೆ ಎಂಬ ಫಲಿತಾಂಶ ನೀಡಿದೆ. ಇದರಿಂದ ಕೊಟ್ಟಾಯಂ ಸುತ್ತಲೂ 6000 ಕ್ಕೂ ಹೆಚ್ಚು ಕೋಳಿ, ಬಾತುಕೋಳಿ ಹಾಗೂ ಹಕ್ಕಿಗಳಿಗೆ ದಯಾ ಮರಣ ನೀಡಲಾಗಿದೆ. ಜೊತೆಗೆ ಕೊಟ್ಟಾಯಂ ಸುತ್ತಮುತ್ತಲಿನಲ್ಲಿ ಕೋಳಿ ಹಾಗೂ ಮೊಟ್ಟ ಮಾರಾಟ ನಿಷೇಧಿಸಲಾಗಿದೆ. ಇದೇ ಕಾರಣದಿಂದ ಲಕ್ಷದ್ವೀಪ ಕೇರಳದಿಂದ ಕೋಳಿ ಹಾಗೂ ಮೊಟ್ಟೆ ಆಮದು ನಿಲ್ಲಿಸಿದೆ.


ಹಕ್ಕಿ ಜ್ವರದಿಂದ ಮನುಷ್ಯರ ಮೇಲೆ ಯಾವುದೇ ರೀತಿಯಲ್ಲಿಯೂ ಪರಿಣಾಮ ಬೀರಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆದರೂ‌ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

Tags: ಕಟ್ಟೆಚ್ಚರಕೇರಳಮೈಸೂರುಹಕ್ಕಿ ಜ್ವರ
Previous Post

ಕಿತ್ತೂರು ಚೆನ್ನಮ್ಮನವರ ನಾಟಕ ಮತ್ತು ಧಾರವಾಡ ರಂಗಾಯಣದ ರಾಜಕೀಯ

Next Post

ಆರ್‌ಟಿಐ ಪತ್ರಕರ್ತನನ್ನು ತಾನೇ ಕೊಂದು, ಪತ್ತೆ‌ ಮಾಡಿ ಕೊಟ್ಟವರಿಗೆ ಬಹುಮಾನ ಘೋಷಿಸಿದ ಸರಪಂಚ್.!

Related Posts

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ
Top Story

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

by ಪ್ರತಿಧ್ವನಿ
December 18, 2025
0

ಬೆಳಗಾವಿ: ರಾಜ್ಯ ಕಾಂಗ್ರೆಸ್‌ ಸರ್ಕಾರವು (Congress Government) ರಾಜ್ಯದ ಖಜಾನೆಯನ್ನು ಲೂಟಿ ಮಾಡಿ ತನ್ನ ಹೈಕಮಾಂಡ್‌(High Command) ನಾಯಕರನ್ನು ತೃಪ್ತಿಪಡಿಸುವ ಕೆಲಸ ಮಾಡುತ್ತಿದೆ ಎನ್ನುವ ಬಿಜೆಪಿ ರಾಜ್ಯಾಧ್ಯಕ್ಷ...

Read moreDetails
ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

December 18, 2025
Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

December 18, 2025
ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

December 17, 2025
ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಸ್ಕ್ರ್ಯಾಪ್‍ಗೆ..!

ರಾಜ್ಯದಲ್ಲಿ 15 ವರ್ಷ ಮೀರಿದ ವಾಹನಗಳು ಸ್ಕ್ರ್ಯಾಪ್‍ಗೆ..!

December 17, 2025
Next Post
ಆರ್‌ಟಿಐ ಪತ್ರಕರ್ತನನ್ನು ತಾನೇ ಕೊಂದು, ಪತ್ತೆ‌ ಮಾಡಿ ಕೊಟ್ಟವರಿಗೆ ಬಹುಮಾನ ಘೋಷಿಸಿದ ಸರಪಂಚ್.!

ಆರ್‌ಟಿಐ ಪತ್ರಕರ್ತನನ್ನು ತಾನೇ ಕೊಂದು, ಪತ್ತೆ‌ ಮಾಡಿ ಕೊಟ್ಟವರಿಗೆ ಬಹುಮಾನ ಘೋಷಿಸಿದ ಸರಪಂಚ್.!

Please login to join discussion

Recent News

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ
Top Story

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

by ಪ್ರತಿಧ್ವನಿ
December 18, 2025
ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!
Top Story

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

by ಪ್ರತಿಧ್ವನಿ
December 18, 2025
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?
Top Story

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

by ಪ್ರತಿಧ್ವನಿ
December 17, 2025
Top Story

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

by ಪ್ರತಿಧ್ವನಿ
December 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

ತಂದೆಯ ಹೆಸರು ಕೆಡಿಸಿದ್ದು ವಿಜಯೇಂದ್ರನೇ- ಡಿಸಿಎಂ ಡಿ.ಕೆ ಶಿವಕುಮಾರ್‌ ಗರಂ

December 18, 2025
ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada