• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೊನೆಗೂ ದರ್ಶನ್ ರನ್ನ ಸೇಫ್ ಮಾಡಲು ಮುಂದಾದ ಪತ್ನಿ ! ವಕೀಲ ಸಿವಿ ನಾಗೇಶ್ ಮೊರೆಹೋದ ವಿಜಯಲಕ್ಷ್ಮಿ !

ಪ್ರತಿಧ್ವನಿ by ಪ್ರತಿಧ್ವನಿ
June 21, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ನಿನ್ನೆಯಷ್ಟೇ ಪತಿಯನ್ನು ಅನ್ ಪಾಲೋ ಮಾಡಿದ್ದ ವಿಜಯಲಕ್ಷ್ಮೀ ಇಂದು ಇನ್ ಸ್ಟಾದಿಂದಲೇ ದೂರ
Share on WhatsAppShare on FacebookShare on Telegram

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ (Renuka swamy murder case) ಸಿಲುಕಿ ನಲುಗಿ ಹೋಗಿರುವ ನಟ ದರ್ಶನ್ (Actor darshan) ರಕ್ಷಣೆಗೆ ಕೊನೆಗೂ ಪತ್ನಿ ವಿಜಯಲಕ್ಷ್ಮಿ (Vijayalakshmi) ಇದೀಗ ಮುಂದಾಗಿದ್ದಾರೆ. ದರ್ಶನ್ ಬಂಧವಾದಾಗಿನಿಂದಲೂ ಈ ಬಗ್ಗೆ ಹೆಚ್ಚೇನು ಪ್ರತಿಕ್ರಿಯೆ ನೀಡಿರದ ವಿಜಯಲಕ್ಷ್ಮಿ ಸದ್ದಿಲ್ಲದೇ ಪತಿಯನ್ನು ರಕ್ಷಿಸಲು ಮುಂದಾಗಿದ್ದಾರೆ.

ADVERTISEMENT

ಹೇಗಾದ್ರೂ ಮಾಡಿ ಈ ಕೊಲೆ ಕೇಸ್ ನಲ್ಲಿ ದರ್ಶನ್ ಗೆ ಜಾಮೀನು ಕೊಡಿಸಲು ಪತ್ನಿ ವಿಜಯಲಕ್ಷ್ಮಿ ಇನ್ನಿಲ್ಲದ ಕಸರತ್ತು ಆರಂಭಿಸಿದ್ದಾರೆ. ಇದೇ ವಿಚಾರವಾಗಿ ನಿನ್ನೆ ಸಂಜೆ ಪ್ರಖ್ಯಾತ ವಕೀಲ ಸಿ ವಿ ನಾಗೇಶ್ (CV Nagesh) ಭೇಟಿ ಮಾಡಿರುವ ವಿಜಯಲಕ್ಷ್ಮಿ, ತಮ್ಮ ಪತಿಗೆ ಜಾಮೀನು ಕೊಡಿಸುವಂತೆ ಮನವಿ ಮಾಡಿದ್ದಾರೆ.

ಇದಕ್ಕೆ ಸ್ಪಂದಿಸಿರುವ ವಕೀಲ ಸಿ ವಿ ನಾಗೇಶ್ ಕೇಸ್ ಕೈ ಗೆತ್ತಿಕೊಳ್ಳಲು ಒಪ್ಪಿದ್ದಾರೆ ಎನ್ನಲಾಗ್ತಿದೆ. ಅಲದರಂತೆ ಇಂದು ಬೆಳಗ್ಗೆ ಸಿ ವಿ ನಾಗೇಶ್ ರ ಜೂನಿಯರ್ಸ್ ದರ್ಶನ್ ಭೇಟಿ ಮಾಡಿ ಘಟನೆ ಬಗ್ಗೆ ಮಾಹಿತಿ ಪಡೆಸುಕೊಂಡಿದ್ದಾರೆ.

ಹೀಗಾಗಿ ಇದೀಗ ಪ್ರಕರಣ ಮತ್ತೆ ರೋಚಕ ಪಡೆಯುವ ಸಾಧ್ಯತೆ ಇದ್ದು, ಇಬ್ಬರು ಬಲಿಷ್ಠ ಅಪೊನೆಂಟ್ & ಬಲಿಷ್ಠ ಪ್ರಾಸಿಕ್ಯೂಷನ್ ನಡುವಿನ ಜಿದ್ದಾ ಜಿದ್ದಿಗೆ ಈ ಪ್ರಕರಣ ಸಾಕ್ಷಿಯಾಗಲಿದೆ.

Tags: ದರ್ಶನ್ ಪತ್ನಿ ವಿಜಯಲಕ್ಷ್ಮಿದರ್ಶನ್ ಬೇಲ್ ಅರ್ಜಿನಟ ದರ್ಶನ್ ಗೆ ಜಾಮೀನುರೇಣುಕಾ ಸ್ವಾಮಿ ಮರ್ಡರ್ ಕೇಸ್ವಕೀಲ ಸಿವಿ ನಾಗೇಶ್
Previous Post

ಮಧ್ಯರಾತ್ರಿ ಹಸಿವಾಗಿ ನಿದ್ದೆಯಿಂದ ಎಚ್ಚರವಾಗುತ್ತ?ಹಾಗಿದ್ರೆ ಈ ಟಿಪ್ಸ್‌ನ ಟ್ರೈ ಮಾಡಿ.!

Next Post

ಮಕ್ಕಳಿಗೆ ಕಾಡುವ ಹೊಟ್ಟೆ ಉಬ್ಬರದ ಸಮಸ್ಯೆಗೆ , ಈ ಮದ್ದನ್ನು ಬಳಸಿ.!

Related Posts

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ
Top Story

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

by ಪ್ರತಿಧ್ವನಿ
April 11, 2026
0

ರಾಜ್ಯ ಸರ್ಕಾರವು ಎಸ್‌ಎಸ್‌ಎಲ್‌ಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳನ್ನು ತರಲು ಮುಂದಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಾಯ್ದೆ 1966ರಡಿ ಹೊಸ ತಿದ್ದುಪಡಿ ಕರಡು...

Read moreDetails
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post
ಮಕ್ಕಳಿಗೆ ಕಾಡುವ ಹೊಟ್ಟೆ ಉಬ್ಬರದ ಸಮಸ್ಯೆಗೆ , ಈ ಮದ್ದನ್ನು ಬಳಸಿ.!

ಮಕ್ಕಳಿಗೆ ಕಾಡುವ ಹೊಟ್ಟೆ ಉಬ್ಬರದ ಸಮಸ್ಯೆಗೆ , ಈ ಮದ್ದನ್ನು ಬಳಸಿ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada