• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೊನೆಗೂ ಕಮಲ ಮುಡಿದ ಸ್ವಾಭಿಮಾನಿ ಸಂಸದೆ ! ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದ ಸುಮಲತಾ ! 

ಪ್ರತಿಧ್ವನಿ by ಪ್ರತಿಧ್ವನಿ
April 5, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕೊನೆಗೂ ಕಮಲ ಮುಡಿದ ಸ್ವಾಭಿಮಾನಿ ಸಂಸದೆ ! ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದ ಸುಮಲತಾ ! 
Share on WhatsAppShare on FacebookShare on Telegram

ಹಗ್ಗ ಜಗ್ಗಾಟದ ನಡುವೆ ಕೊನೆಗೂ ಸುಮಲತಾ (sumalatha) ಅಂಬರೀಶ್ ಇಂದು ಬಿಜೆಪಿ (BJP) ಬಾವುಟ ಹಾರಿಸಿದ್ದಾರೆ ಆ ಮೂಲಕ ಪಕ್ಷ ಸೇರ್ಪಡೆ ಆಗಿದ್ದಾರೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, (BS Yediyurappa) ಸುಮಲತಾಗೆ ಕೇಸರಿ ಶಾಲು ಹಾಕಿ ತಮ್ಮ ಪಕ್ಷಕ್ಕೆ ಸ್ವಾಗತ ಕೋರಿದ್ರು. ಇನ್ನು ಸುಮಲತಾ ಬಿಜೆಪಿಗೆ ಸೇರ್ಪಡೆ ಆಗೋ ವೇಳೆ ವೇದಿಕೆ ಮೇಲೆ ಮಾಜಿ ಸಿಎಂ. ಬಿಎಸ್ ಯಡಿಯೂರಪ್ಪ, ವಿಪಕ್ಷ ನಾಯಕ ಆರ್.ಅಶೋಕ್(R Ashok) , ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY vijayendra) ಮಾಜಿ ಸಚಿವ ಸಿಟಿ ರವಿ ಉಪಸ್ಥಿತರಿದ್ದರು.

ADVERTISEMENT

ಸಂಸದೆ ಸುಮಲತಾ ಅಂಬರೀಶ್ ಇಂದು ಬಿಜೆಪಿ ಸೇರ್ಪಡೆಯಾದ ಕುರಿತು ಬಿಜೆಪಿ ಸೇರಿರೋದ್ರಿಂದ ಬಿಜೆಪಿಗೆ ಶಕ್ತಿ ಬಂದಿದೆ. ಇಡೀ ರಾಜ್ಯದಲ್ಲಿ ಶಕ್ತಿ ಬಂದಂತಾಗಿದ್ದು, ಬಿಜೆಪಿ ಎಲ್ಲಾ ಸೀಟುಗಳನ್ನ • ವಿಜಯೇಂದ್ರ ಮಾತನಾಡಿದ್ದಾರೆ. ಮಂಡ್ಯದಲ್ಲಿ ಅಂಬರೀಶ್ ಅವರ ಜನಪ್ರಿಯತೆ, ಸುಮಲತಾ ಅಂಬರೀಶ್ ಅವರ ಕಾರ್ಯ ಜನಪ್ರಿಯತೆ (popularity) ತಂದು ಕೊಟ್ಟಿದೆ. ಈಗ ಅವರು ಸೇರ್ಪಡೆಯಾಗಿರೋದ್ರಿಂದ ಪಕ್ಷ ಬೆಳವಣಿಗೆಯಗಲಿದೆ ಅಂತ ಹೇಳಿದ್ರು.

ಇನ್ನೂ ಬಿಜೆಪಿ ಸೇರ್ಪಡೆ ಬಳಿಕ ಸುಮಲತಾ ಮಾತನಾಡಿ, ಇಂದು ರಾಜಕೀಯ ಜೀವನದಲ್ಲಿ ಮಹತ್ವ ಪಡೆದುಕೊಂಡ ಸುದಿನ. 5 ವರ್ಷಗಳ(5 years)  ಹಿಂದೆ ಐತಿಹಾಸಿಕ ಗೆಲುವು ಸಿಕ್ಕಿತ್ತು. ಮಂಡ್ಯದಲ್ಲಿ ಗೆಲುವು ಸಿಕ್ಕಿತ್ತು, ಆ ಚುನಾವಣೆ, ಆ ಸಂದರ್ಭ ಮರೆಯುವಂತಿಲ್ಲ. ಮಂಡ್ಯದ ನನ್ನ ಕಾರ್ಯಕರ್ತರು, ಅಂಬರೀಶ್ ಅಭಿಮಾನಿಗಳು ನನ್ನ ಜೊತೆಗೆ ನಿಂತ್ರು. ಈ 5 ವರ್ಷದ ಪ್ರಯಾಣದಲ್ಲಿ ತುಂಬಾ ಕಲಿತಿದ್ದೇವೆ ಅಂತಾ ಹೇಳಿದ್ರು. ನನಗೆ ಪ್ರೇರಣೆ (Inspiration) ಪ್ರಧಾನಿ ನರೇಂದ್ರ ಮೋದಿ, ಅವ್ರ ಒಂದೊಂದು ಭಾಷಣವೂ ನನಗೆ ಸ್ಪೂರ್ತಿ ಅಂತಾ ಮೋದಿಯನ್ನ ಹಾಡಿ ಹೊಗಳಿದ್ರು.

Tags: ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಮಂಡ್ಯವಿಜಯೇಂದ್ರಸುಮಲತಾ
Previous Post

Yamaha 2017 MotoGP bike launched with Rossi and Vinales

Next Post

ಯುಗಾದಿ ಹಬ್ಬ ಸೇರಿ ಸಾಲು ಸಾಲು ರಜೆ ಎಫೆಕ್ಟ್.. ರಾಜಧಾನಿಯಿಂದ ಸ್ವಂತ ಊರುಗಳಿಗೆ ಜನರ ಪ್ರಯಾಣ.. KSRTC ಯಿಂದ ಹೆಚ್ಚುವರಿ ಬಸ್ ಸೌಲಭ್ಯ

Related Posts

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್
ಇದೀಗ

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಅಬಕಾರಿ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಡಿಸಿ, ಸೂಪರಿಂಟೆಂಡೆಂಟ್, ಡ್ರೈವರ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮಿ ನಾರಾಯಣ್ ಎಂಬುವರು ತಮ್ಮ ಮಗನಿಗಾಗಿ ಬಾರ್...

Read moreDetails
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Next Post
ಯುಗಾದಿ ಹಬ್ಬ ಸೇರಿ ಸಾಲು ಸಾಲು ರಜೆ ಎಫೆಕ್ಟ್.. ರಾಜಧಾನಿಯಿಂದ ಸ್ವಂತ ಊರುಗಳಿಗೆ ಜನರ ಪ್ರಯಾಣ.. KSRTC ಯಿಂದ ಹೆಚ್ಚುವರಿ ಬಸ್ ಸೌಲಭ್ಯ

ಯುಗಾದಿ ಹಬ್ಬ ಸೇರಿ ಸಾಲು ಸಾಲು ರಜೆ ಎಫೆಕ್ಟ್.. ರಾಜಧಾನಿಯಿಂದ ಸ್ವಂತ ಊರುಗಳಿಗೆ ಜನರ ಪ್ರಯಾಣ.. KSRTC ಯಿಂದ ಹೆಚ್ಚುವರಿ ಬಸ್ ಸೌಲಭ್ಯ

Please login to join discussion

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada