• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೊನೆಗೂ ಕಮಲ ಮುಡಿದ ಸ್ವಾಭಿಮಾನಿ ಸಂಸದೆ ! ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದ ಸುಮಲತಾ ! 

ಪ್ರತಿಧ್ವನಿ by ಪ್ರತಿಧ್ವನಿ
April 5, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕೊನೆಗೂ ಕಮಲ ಮುಡಿದ ಸ್ವಾಭಿಮಾನಿ ಸಂಸದೆ ! ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದ ಸುಮಲತಾ ! 
Share on WhatsAppShare on FacebookShare on Telegram

ಹಗ್ಗ ಜಗ್ಗಾಟದ ನಡುವೆ ಕೊನೆಗೂ ಸುಮಲತಾ (sumalatha) ಅಂಬರೀಶ್ ಇಂದು ಬಿಜೆಪಿ (BJP) ಬಾವುಟ ಹಾರಿಸಿದ್ದಾರೆ ಆ ಮೂಲಕ ಪಕ್ಷ ಸೇರ್ಪಡೆ ಆಗಿದ್ದಾರೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, (BS Yediyurappa) ಸುಮಲತಾಗೆ ಕೇಸರಿ ಶಾಲು ಹಾಕಿ ತಮ್ಮ ಪಕ್ಷಕ್ಕೆ ಸ್ವಾಗತ ಕೋರಿದ್ರು. ಇನ್ನು ಸುಮಲತಾ ಬಿಜೆಪಿಗೆ ಸೇರ್ಪಡೆ ಆಗೋ ವೇಳೆ ವೇದಿಕೆ ಮೇಲೆ ಮಾಜಿ ಸಿಎಂ. ಬಿಎಸ್ ಯಡಿಯೂರಪ್ಪ, ವಿಪಕ್ಷ ನಾಯಕ ಆರ್.ಅಶೋಕ್(R Ashok) , ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY vijayendra) ಮಾಜಿ ಸಚಿವ ಸಿಟಿ ರವಿ ಉಪಸ್ಥಿತರಿದ್ದರು.

ADVERTISEMENT

ಸಂಸದೆ ಸುಮಲತಾ ಅಂಬರೀಶ್ ಇಂದು ಬಿಜೆಪಿ ಸೇರ್ಪಡೆಯಾದ ಕುರಿತು ಬಿಜೆಪಿ ಸೇರಿರೋದ್ರಿಂದ ಬಿಜೆಪಿಗೆ ಶಕ್ತಿ ಬಂದಿದೆ. ಇಡೀ ರಾಜ್ಯದಲ್ಲಿ ಶಕ್ತಿ ಬಂದಂತಾಗಿದ್ದು, ಬಿಜೆಪಿ ಎಲ್ಲಾ ಸೀಟುಗಳನ್ನ • ವಿಜಯೇಂದ್ರ ಮಾತನಾಡಿದ್ದಾರೆ. ಮಂಡ್ಯದಲ್ಲಿ ಅಂಬರೀಶ್ ಅವರ ಜನಪ್ರಿಯತೆ, ಸುಮಲತಾ ಅಂಬರೀಶ್ ಅವರ ಕಾರ್ಯ ಜನಪ್ರಿಯತೆ (popularity) ತಂದು ಕೊಟ್ಟಿದೆ. ಈಗ ಅವರು ಸೇರ್ಪಡೆಯಾಗಿರೋದ್ರಿಂದ ಪಕ್ಷ ಬೆಳವಣಿಗೆಯಗಲಿದೆ ಅಂತ ಹೇಳಿದ್ರು.

ಇನ್ನೂ ಬಿಜೆಪಿ ಸೇರ್ಪಡೆ ಬಳಿಕ ಸುಮಲತಾ ಮಾತನಾಡಿ, ಇಂದು ರಾಜಕೀಯ ಜೀವನದಲ್ಲಿ ಮಹತ್ವ ಪಡೆದುಕೊಂಡ ಸುದಿನ. 5 ವರ್ಷಗಳ(5 years)  ಹಿಂದೆ ಐತಿಹಾಸಿಕ ಗೆಲುವು ಸಿಕ್ಕಿತ್ತು. ಮಂಡ್ಯದಲ್ಲಿ ಗೆಲುವು ಸಿಕ್ಕಿತ್ತು, ಆ ಚುನಾವಣೆ, ಆ ಸಂದರ್ಭ ಮರೆಯುವಂತಿಲ್ಲ. ಮಂಡ್ಯದ ನನ್ನ ಕಾರ್ಯಕರ್ತರು, ಅಂಬರೀಶ್ ಅಭಿಮಾನಿಗಳು ನನ್ನ ಜೊತೆಗೆ ನಿಂತ್ರು. ಈ 5 ವರ್ಷದ ಪ್ರಯಾಣದಲ್ಲಿ ತುಂಬಾ ಕಲಿತಿದ್ದೇವೆ ಅಂತಾ ಹೇಳಿದ್ರು. ನನಗೆ ಪ್ರೇರಣೆ (Inspiration) ಪ್ರಧಾನಿ ನರೇಂದ್ರ ಮೋದಿ, ಅವ್ರ ಒಂದೊಂದು ಭಾಷಣವೂ ನನಗೆ ಸ್ಪೂರ್ತಿ ಅಂತಾ ಮೋದಿಯನ್ನ ಹಾಡಿ ಹೊಗಳಿದ್ರು.

Tags: ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಮಂಡ್ಯವಿಜಯೇಂದ್ರಸುಮಲತಾ
Previous Post

Yamaha 2017 MotoGP bike launched with Rossi and Vinales

Next Post

ಯುಗಾದಿ ಹಬ್ಬ ಸೇರಿ ಸಾಲು ಸಾಲು ರಜೆ ಎಫೆಕ್ಟ್.. ರಾಜಧಾನಿಯಿಂದ ಸ್ವಂತ ಊರುಗಳಿಗೆ ಜನರ ಪ್ರಯಾಣ.. KSRTC ಯಿಂದ ಹೆಚ್ಚುವರಿ ಬಸ್ ಸೌಲಭ್ಯ

Related Posts

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ
Serial

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

by ಪ್ರತಿಧ್ವನಿ
October 13, 2025
0

ಸಾಮಾಜಿಕ  ಅನ್ಯಾಯ ದೌರ್ಜನ್ಯ ತಾರತಮ್ಯಗಳಿಗೆ ಸ್ಪಂದಿಸುವುದು ನಾಗರಿಕತೆಯ ಲಕ್ಷಣ ನಾ ದಿವಾಕರ  ಜಗತ್ತಿನ ಇತಿಹಾಸದಲ್ಲಿ ಸಂಭವಿಸಿರುವ ಬಹುತೇಕ ವಿಪ್ಲವಗಳಲ್ಲಿ ಪ್ರಧಾನ ಪಾತ್ರ ವಹಿಸಿರುವುದು ಆಯಾ ಸಮಾಜಗಳಲ್ಲಿ ಕ್ರಿಯಾಶೀಲವಾಗಿ,...

Read moreDetails

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025
Next Post
ಯುಗಾದಿ ಹಬ್ಬ ಸೇರಿ ಸಾಲು ಸಾಲು ರಜೆ ಎಫೆಕ್ಟ್.. ರಾಜಧಾನಿಯಿಂದ ಸ್ವಂತ ಊರುಗಳಿಗೆ ಜನರ ಪ್ರಯಾಣ.. KSRTC ಯಿಂದ ಹೆಚ್ಚುವರಿ ಬಸ್ ಸೌಲಭ್ಯ

ಯುಗಾದಿ ಹಬ್ಬ ಸೇರಿ ಸಾಲು ಸಾಲು ರಜೆ ಎಫೆಕ್ಟ್.. ರಾಜಧಾನಿಯಿಂದ ಸ್ವಂತ ಊರುಗಳಿಗೆ ಜನರ ಪ್ರಯಾಣ.. KSRTC ಯಿಂದ ಹೆಚ್ಚುವರಿ ಬಸ್ ಸೌಲಭ್ಯ

Please login to join discussion

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada