Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಕೊನೆಗೂ ಗುಜರಾತ್ ನಲ್ಲಿ ಸ್ಯಾಂಟ್ರೋ ರವಿ ಬಂಧನ

ಪ್ರತಿಧ್ವನಿ

ಪ್ರತಿಧ್ವನಿ

January 13, 2023
Share on FacebookShare on Twitter

ಮೈಸೂರು: ಪಿಂಪ್ ಸ್ಯಾಂಟ್ರೊ ರವಿ ಕೊನೆಗೂ ಅರೆಸ್ಟ್ ಆಗಿದ್ದಾನೆ. ಗುಜರಾತ್ ನಲ್ಲಿ ಸ್ಯಾಂಟ್ರೊ ರವಿಯನ್ನು ಬಂಧಿಸಲಾಗಿದೆ.
ಮೈಸೂರು ಪೋಲಿಸ್ ಆಯುಕ್ತರ ಕಛೇರಿಯಲ್ಲಿ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಅವರು ಈ ವಿಚಾರ ತಿಳಿಸಿದರು.

ಹೆಚ್ಚು ಓದಿದ ಸ್ಟೋರಿಗಳು

ಪಾಕಿಸ್ತಾನ: ಮಸೀದಿಯಲ್ಲಿ ಉಗ್ರರ ಅಟ್ಟಹಾಸ; 46 ಮಂದಿ ಮೃತ್ಯು, 147 ಮಂದಿಗೆ ಗಾಯ

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ರದ್ದು

ಚುನಾವಣಾ ವರ್ಷದಲ್ಲಿ ಜಿಲ್ಲೆಗೊಂದು ಉತ್ಸವ..! ಜನರ ಹಣ ಪೋಲು..!!

ಸ್ಯಾಂಟ್ರೊ ರವಿ ವಿರುದ್ಧ ಜನವರಿ 2 ರಂದು ಮೈಸೂರಿನ ವಿಜಯನಗರ ಪೋಲಿಸ್ ಸ್ಟೇಷನ್ ನಲ್ಲಿ ಅವನ ಪತ್ನಿ ರೇಪ್ ಮತ್ತು ಕಿರುಕುಳದ ದೂರು ದಾಖಲಿಸಿದ್ದಳು.

ತರುವಾಯ ಮೈಸೂರು ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಸಲ್ಲಿಸಿದ ಸ್ಯಾಂಟ್ರೊ ರವಿ ಕಳೆದ 11 ದಿನದಿಂದ ತಲೆ ಮರೆಸಿಕೊಂಡಿದ್ದನು. ಮೈಸೂರು ಸೇರಿದಂತೆ ಹೊರ ಜಿಲ್ಲೆಯಲ್ಲಿ ಇವನ ಬಂಧನಕ್ಕೆ ಪೋಲಿಸರು ವ್ಯಾಪಕ ಶೋಧ ಕಾರ್ಯ ನಡೆಸಿದ್ದರು.

ಆದರೆ ಸ್ಯಾಂಟ್ರೊ ರವಿ ಕರ್ನಾಟಕ ಬಿಟ್ಟು ಎಸ್ಕೇಪ್ ಆಗಿದ್ದನು. ಈ ಹಿನ್ನೆಲೆ ಇವನ ಬಂಧನಕ್ಕೆ 7 ರಾಜ್ಯಗಳಲ್ಲಿ ಪೋಲಿಸರು ಆಪರೇಷನ್ ಮಾಡಿದ್ದರು. ಕೊನೆಗೆ ಸ್ಯಾಂಟ್ರೊ ರವಿಯನ್ನು ಗುಜರಾತ್ ನಲ್ಲಿ ಅರೆಸ್ಟ್ ಮಾಡಲಾಗಿದೆ.

ಹೋಂ ಮಿನಿಷ್ಟರ್ ಅರಗ ಜ್ಞಾನೇಂದ್ರ ಕೂಡ ಗುರುರಾತ್ ನಲ್ಲಿ ಇದ್ದಾರೆ.ಅಲ್ಲಿ ಸಿಕ್ಕಿದ್ರೆ ವಿದೇಶಕ್ಕೆ ಕಳಿಸೊ ಪ್ಲಾನ್ ಏನಾದರೂ ಇತ್ತಾ ಅಂತಾ ಗೊತ್ತಿಲ್ಲ.. ಆದ್ರೆ ಇಲ್ಲಿನ ರಾಜಕೀಯ ನಾಯಕರ ಹೆಸರು ಹೊರ ಬರುತ್ತೆ. ಸ್ಯಾಂಟ್ರೋ ರವಿ ರಕ್ಷಣೆ ಮಾಡಲು ಹೋರಟಿದ್ರಾ ನನಗೆ ಗೊತ್ತಿಲ್ಲ. .ಗುಜರಾತ್ ನಲ್ಲಿ ಅರೆಸ್ಟ್ ಆಗಿದ್ದಾನೆ ಅಂದ್ರೆ ನನಗೆ ಆಗೆ ಅನ್ನಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಕು ಮಾರಸ್ವಾಮಿಯವರು ಹೇಳಿದ್ದಾರೆ

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

Vishnuvardhan Smaraka | ಇಂತಹ ಶ್ರೇಷ್ಠ ವ್ಯಕ್ತಿಗೆ ಕರ್ನಾಟಕ ರತ್ನ ಪ್ರಶಸ್ತಿ ಸರ್ಕಾರ ನೀಡಿಲ್ಲ ಯಾಕೆ..? |
ಸಿನಿಮಾ

Vishnuvardhan Smaraka | ಇಂತಹ ಶ್ರೇಷ್ಠ ವ್ಯಕ್ತಿಗೆ ಕರ್ನಾಟಕ ರತ್ನ ಪ್ರಶಸ್ತಿ ಸರ್ಕಾರ ನೀಡಿಲ್ಲ ಯಾಕೆ..? |

by ಪ್ರತಿಧ್ವನಿ
January 28, 2023
DR Vishnuvardhan | Mysore | ಇಡೀ ಕರ್ನಾಟಕಕ್ಕೆ ಇದು ಒಂದು ಮಾದರಿ ಸ್ಮಾರಕ ಆಗಿದೆ!
ಸಿನಿಮಾ

DR Vishnuvardhan | Mysore | ಇಡೀ ಕರ್ನಾಟಕಕ್ಕೆ ಇದು ಒಂದು ಮಾದರಿ ಸ್ಮಾರಕ ಆಗಿದೆ!

by ಪ್ರತಿಧ್ವನಿ
January 30, 2023
ಜಾಮೀನು ಸಿಕ್ಕಿದ್ದರೂ ಇನ್ನೂ ಜೈಲಲ್ಲಿರುವ ಸಿದ್ದೀಕ್ ಕಪ್ಪನ್ ಶೀಘ್ರದಲ್ಲೇ ಬಿಡುಗಡೆ
ದೇಶ

ಜಾಮೀನು ಸಿಕ್ಕಿದ್ದರೂ ಇನ್ನೂ ಜೈಲಲ್ಲಿರುವ ಸಿದ್ದೀಕ್ ಕಪ್ಪನ್ ಶೀಘ್ರದಲ್ಲೇ ಬಿಡುಗಡೆ

by ಮಂಜುನಾಥ ಬಿ
January 30, 2023
ಕುಮಟಾ ಶಾಸಕರಿಗೆ ಕಂಟಕವಾದ ಪರೇಶ್‌ ಮೇಸ್ತಾ ಪ್ರಕರಣ: ಹಿಂದೂ ಕಾರ್ಯಕರ್ತರಿಂದಲೇ ಛೀಮಾರಿ
ಕರ್ನಾಟಕ

ಕುಮಟಾ ಶಾಸಕರಿಗೆ ಕಂಟಕವಾದ ಪರೇಶ್‌ ಮೇಸ್ತಾ ಪ್ರಕರಣ: ಹಿಂದೂ ಕಾರ್ಯಕರ್ತರಿಂದಲೇ ಛೀಮಾರಿ

by Shivakumar A
January 27, 2023
ಅವಕಾಶ ತಪ್ಪಿಸಿಕೊಂಡ ಸಿದ್ದರಾಮಯ್ಯ, ಡಿಕೆಶಿಗೆ ಸಿಕ್ತು ಚಾನ್ಸ್​..!
ಕರ್ನಾಟಕ

ಅವಕಾಶ ತಪ್ಪಿಸಿಕೊಂಡ ಸಿದ್ದರಾಮಯ್ಯ, ಡಿಕೆಶಿಗೆ ಸಿಕ್ತು ಚಾನ್ಸ್​..!

by ಕೃಷ್ಣ ಮಣಿ
January 30, 2023
Next Post
ಡಿಕೆಶಿ ಮನೆ ದೇವರ ಮಾತು ಕೇಳಿ ಒಂದೇ ಕಡೆ ಸ್ಪರ್ಧಿಸಲಿ: ಸಚಿವ ಮುನಿರತ್ನ

ಡಿಕೆಶಿ ಮನೆ ದೇವರ ಮಾತು ಕೇಳಿ ಒಂದೇ ಕಡೆ ಸ್ಪರ್ಧಿಸಲಿ: ಸಚಿವ ಮುನಿರತ್ನ

ವಿಧಾನಸೌಧದ ಮುಂಭಾಗದಲ್ಲಿ ಬಸವಣ್ಣ, ನಾಡಪ್ರಭು ಕೆಂಪೇಗೌಡರ ಪುತ್ಥಳಿ, ಭೂಮಿಪೂಜೆ ನೆರವೇರಿಸಿದ ಸಿಎಂ

ವಿಧಾನಸೌಧದ ಮುಂಭಾಗದಲ್ಲಿ ಬಸವಣ್ಣ, ನಾಡಪ್ರಭು ಕೆಂಪೇಗೌಡರ ಪುತ್ಥಳಿ, ಭೂಮಿಪೂಜೆ ನೆರವೇರಿಸಿದ ಸಿಎಂ

ಸಾರಾ ಅಬೂಬಕರ್‌ಗೆ ಸರ್ಕಾರ ಸರಿಯಾದ ಗೌರವ ಸಲ್ಲಿಸಿಲ್ಲ: ಚಿಂತಕರು, ಸಾಹಿತಿಗಳ ಕಳವಳ

ಸಾರಾ ಅಬೂಬಕರ್‌ಗೆ ಸರ್ಕಾರ ಸರಿಯಾದ ಗೌರವ ಸಲ್ಲಿಸಿಲ್ಲ: ಚಿಂತಕರು, ಸಾಹಿತಿಗಳ ಕಳವಳ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist