• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೊತ್ತಲವಾಡಿ ಸಿನಿಮಾ PRO ಹರೀಶ್ ವಿರುದ್ಧ FIR

ಪ್ರತಿಧ್ವನಿ by ಪ್ರತಿಧ್ವನಿ
November 19, 2025
in Top Story, ಕರ್ನಾಟಕ, ಸಿನಿಮಾ
0
ಕೊತ್ತಲವಾಡಿ ಸಿನಿಮಾ PRO ಹರೀಶ್ ವಿರುದ್ಧ FIR
Share on WhatsAppShare on FacebookShare on Telegram

ಬೆಂಗಳೂರು: ಕನ್ನಡದ ಕೊತ್ತಲವಾಡಿ ಸಿನಿಮಾ ವಿವಾದ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಚಿತ್ರದ PRO ಹರೀಶ್ ಸೇರಿದಂತೆ ಐವರ ವಿರುದ್ಧ ನಟ ಯಶ್ ತಾಯಿ ಹಾಗೂ ಸಿನಿಮಾದ ನಿರ್ಮಾಪಕಿ ಪುಷ್ಪ ಪೊಲೀಸರಿಗೆ ದೂರು ನೀಡಿದ್ದು, FIR ದಾಖಲಾಗಿದೆ.‌

ADVERTISEMENT
H. C. Mahadevappa : ಕೆಲವೇ ಕ್ಷಣಗಳಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ! #pratidhvani

ಕೊತ್ತಲವಾಡಿ ಸಿನಿಮಾ ಪ್ರಚಾರಕ್ಕೆ ಅರಸು ಕ್ರಿಯೆಷನ್ ನ ಹರೀಶ್‌ಗೆ 65 ಲಕ್ಷ ರೂ. ಹಣ ನೀಡಿದ್ದೆ.‌ ಆದರೆ ಸಿನಿಮಾ ಪ್ರಚಾರ ಮಾಡದೆ ಹರೀಶ್ ಹಣ ದುರುಪಯೋಗ ಮಾಡಿಕೊಂಡಿದ್ದಾರೆ. ಅಲ್ಲದೇ ಸಿನಿಮಾ ಬಗ್ಗೆ ನೆಗಿಟಿವ್ ಪ್ರಚಾರ ಮಾಡಿದ್ದಾರೆ. ಇದನ್ನ ಪ್ರಶ್ನಿಸಿದ್ದಕ್ಕೆ ತನ್ನ ಸಂಗಡಿಗರ ಜೊತೆ ಸೇರಿ ನನಗೆ ಹೆಚ್ಚುವರಿ ಹಣ ನೀಡಬೇಕೆಂದು ಬೆದರಿಕೆ ಹಾಕಿದ್ದಾರೆ ಎಂದು ನಿರ್ಮಾಪಕಿ ಪುಷ್ಪ ದೂರು ಹೈಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದರು.

ನಿರ್ಮಾಪಕಿ ಪುಷ್ಪ ನೀಡಿದ ದೂರಿ‌ನ ಸಂಬಂಧ PRO ಹರೀಶ್ ಅರಸು, ಸಂಗಡಿಗರಾದ ಮನು, ನಿತಿನ್, ಸಹನಟರಾದ ಮಹೇಶ್ ಗುರು, ಸ್ವರ್ಣಲತಾ ವಿರುದ್ಧ ಪೊಲೀಸರು ವಂಚನೆ ಮತ್ತು‌ ಬೆದರಿಕೆ ಆರೋಪ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Sugarcane Farmers Protest :  ರೈತರ ಪರ ಕಬ್ಬು ಎಸೆದ್ರು | ಕೇಂದ್ರದ ವಿರುದ್ಧ ಮಾತಾಡೋಕೆ ಹೆದರಿದ್ರು..!

ಆಗಸ್ಟ್ 1ರಂದು ಕೊತ್ತಲವಾಡಿ ಸಿನಿಮಾ ರಾಜ್ಯಾದ್ಯಂತ ತೆರೆ ಕಂಡಿತ್ತು. ಚಿತ್ರ ನಿರೀಕ್ಷಿಸಿದ ಮಟ್ಟದಲ್ಲಿ ಯಶಸ್ಸು ಕಾಣಲಿಲ್ಲ. ಬಳಿಕ ಸಿನಿಮಾ ನಿರ್ಮಾಪಕಿ ಪುಷ್ಪ ಅರುಣ್ ಕುಮಾರ್ ತಮಗೆ ಸರಿಯಾಗಿ ಸಂಭಾವನೆ ನೀಡಿಲ್ಲ ಎಂದು ಚಿತ್ರದ ಸಹನಟ ಮಹೇಶ್ ಗುರು ಆರೋಪ ಮಾಡಿದ್ದರು.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'#rockingstaryashKottalavadiPushpa Arun Kumar
Previous Post

ಜೈಲು ವಿಡಿಯೋ ವೈರಲ್: ದರ್ಶನ್ ಪತ್ನಿ ಹೆಸರು ತಳುಕು

Next Post

ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು-ಪುರುಷೋತ್ತಮ ಬಿಳಿಮಲೆ

Related Posts

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
0

ಥಣಿಸಂದ್ರದ ಎಸ್‌ಆರ್‌ಕೆ ನಗರದಲ್ಲಿ ನಡೆದಿರುವ ಮನೆಗಳ ಧ್ವಂಸ ಕಾರ್ಯವು, ಕೇವಲ ಒಂದು ಬಡಾವಣೆಯ ತೆರವು ಅಲ್ಲ; ಅದು ಇಂದಿನ ಆಡಳಿತ ವ್ಯವಸ್ಥೆಯ ಮಾನವೀಯ ಮುಖವನ್ನು ಪ್ರಶ್ನಿಸುವ ಗಂಭೀರ...

Read moreDetails
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

January 13, 2026
Next Post
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು-ಪುರುಷೋತ್ತಮ ಬಿಳಿಮಲೆ

ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು-ಪುರುಷೋತ್ತಮ ಬಿಳಿಮಲೆ

Recent News

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?
Top Story

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

by ಪ್ರತಿಧ್ವನಿ
January 13, 2026
10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?
Top Story

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada