Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಸಿಎಂ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ.!? ಶಾಸಕ ಹರೀಶ್ ಪೂಂಜಾ ವಿರುದ್ಧ FIR!

Prathidhvani

Prathidhvani

May 25, 2023
Share on FacebookShare on Twitter

ಮಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ದ ಕೊಲೆ ಆರೋಪ ಮಾಡಿದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ FIR ದಾಖಲಾಗಿದೆ.ಸದ್ಯದ ಮಟ್ಟಿಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿರುವ ಬಗ್ಗೆ ಮಾಹಿತಿ ಲಭ್ಯವಿದ್ದು, ಕಲಂ 153, 153A, 505 ipcಯಂತೆ ಕೇಸದ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆಯನ್ನ ಆರಂಭಿಸಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ರೈಲು ದುರುಂತದ ಹಾನಿಯನ್ನ ಸರಿಪಡಿಸಲು ಕೇಂದ್ರ ಸರ್ಕಾರ ಅಗತ್ಯಕ್ರಮ ಕೈಗೊಳ್ಳಲಿದೆ : ಮಾಜಿ ಪ್ರಧಾನಿ ಹೆಚ್.ಡಿಡಿ

ಗೋವು ಮಾತ್ರವಲ್ಲ ಯಾವ ಪ್ರಾಣಿಯ ಹತ್ಯೆಯನ್ನೂ ಸಹಿಸಲು ಸಾಧ್ಯವಿಲ್ಲ : ಲಕ್ಷ್ಮೀ ಹೆಬ್ಬಾಳ್ಕರ್​

ಬಾಡಿಗೆದಾರರಿಗೂ ಉಚಿತ ವಿದ್ಯುತ್ ಅನ್ವಯ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾದ ನಮಿತಾ ಕೆ.ಪೂಜಾರಿ ನೀಡಿದ ದೂರಿನ ಅನ್ವಯ ಶಾಸಕರ ವಿರುದ್ಧ ಕೇಸ್ ದಾಖಲಾಗಿದೆ. ಕೋಮು ಪ್ರಚೋದಕ ಹಾಗೂ ದ್ವೇಷ ಉಂಟಾಗುವ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ಅಷ್ಟಕ್ಕೂ ಈ ಘಟನೆಗೆ ಪ್ರಮುಖ ಕಾರಣ ಬೆಳ್ತಂಗಡಿ ಕಿನ್ಯಮ್ಮ ಸಭಾಭವನದಲ್ಲಿ ಬಿಜೆಪಿಯ ಅಭಿನಂದನಾ ಕಾರ್ಯಕ್ರಮದಲ್ಲಿ ಹರೀಶ್ ಪೂಂಜಾ ನೀಡಿದ್ದ ಅದೊಂದೇ ಒಂದು ಹೇಳಿಕೆ,

ಹೌದು ಸಿಎಂ ವಿರುದ್ಧ ಶಾಸಕ ಹರೀಶ್ ಪೂಂಜಾ ಕೊಲೆ ಆರೋಪವನ್ನ ಮಾಡಿದ್ರು. 24 ಹಿಂದೂ ಕಾರ್ಯಕರ್ತರನ್ನ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ ಎಂಬ ಗಂಭೀರವಾದ ಆರೋಪ ಅದಾಗಿತ್ತು. ಇದು ರಾಜ್ಯದಲ್ಲಿ ಸಂಚಲನ ಮೂಡಿಸಿದ್ದು ಮಾತ್ರವಲ್ಲದೆ, ಹರೀಶ್ ಪೂಂಜ ವಿರುದ್ಧ ಕೈ ನಾಯಕರು ಆಕ್ರೋಶ ವ್ಯಕ್ತಪಡಿಸಿದರು

ತುಳುವಿನಲ್ಲಿ‌ ಮಾಡಿದ ಭಾಷಣದ ವೇಳೆ ಪೂಂಜಾ ಈ ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ರು. ಈ ವಿಡಿಯೋದಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದ ಶಾಸಕ ಪೂಂಜ, ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ನಾಯಕರ ಬಗ್ಗೆ ಗರಂ ಆಗಿದ್ದರು. ಸತ್ಯಜಿತ್ ಸುರತ್ಕಲ್ ಎಂಬ ಹಿಂದೂ ನಾಯಕ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಾರೆ.‌ 24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ ಸಿದ್ದರಾಮಯ್ಯಗೆ ನೀವು ವೋಟ್ ಕೇಳಿದ್ದೀರ ಎಂಬ ಮಾತನ್ನ ಹೇಳಿದ್ದಾರೆ ಇದು ವಿವಾದದ ಕೇಂದ್ರ ಬಿಂದುವಾಗಿದೆ. ಬಜರಂಗದಳ ಬ್ಯಾನ್ ಮಾಡುತ್ತೇವೆ ಎಂದ ಕಾಂಗ್ರೆಸ್ ಪರ ವೋಟ್ ಕೇಳಿದ್ದೀರ. ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಜನ ಕೇಳುತ್ತಿದ್ದಾರೆ ಅಂತ ತಮ್ಮ ಭಾಷಣದುದ್ದಕ್ಕೂ ಆಕ್ರೋಶ ವ್ಯಕ್ತ ಪಡಿಸಿದ್ರು.

ಹೀಗಾಗಿ ಸಿದ್ದರಾಮಯ್ಯ ವಿರುದ್ದ ಕೊಲೆ ಆರೋಪ ಮಾಡಿದ ಹಿನ್ನೆಲೆ, ಹರೀಶ್ ಪೂಂಜಾ ವಿರುದ್ದ ಪುತ್ತೂರು, ಮಂಗಳೂರು ಹಾಗೂ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ನಾಯಕರು ದೂರು ನೀಡಿದ್ರು. ಇದೀಗ ಇದರ ಪರಿಣಾಮವಾಗಿ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾದ ದೂರಿನ ಆಧಾರದಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

RS 500
RS 1500

SCAN HERE

Pratidhvani Youtube

«
Prev
1
/
4567
Next
»
loading
play
Live ; ಉಚಿತ ವಿದ್ಯುತ್‌ ಗೊಂದಲಕ್ಕೆ ತೆರೆ ಎಳೆದ ಸರ್ಕಾರ..! | CM Siddaramaiah | Congress Guarantees
play
Live ; ಉಚಿತ ವಿದ್ಯುತ್‌ ಗೊಂದಲಕ್ಕೆ ತೆರೆ ಎಳೆದ ಸರ್ಕಾರ..! | CM Siddaramaiah | Congress Guarantees
«
Prev
1
/
4567
Next
»
loading

don't miss it !

ಸಿಎಂ ಸಿದ್ದರಾಮಯ್ಯರನ್ನು ಹಾಡಿಹೊಗಳಿದ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್​
ಸಿನಿಮಾ

ಸಿಎಂ ಸಿದ್ದರಾಮಯ್ಯರನ್ನು ಹಾಡಿಹೊಗಳಿದ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್​

by Prathidhvani
June 4, 2023
Speed of Coromandel Express was about 110-115 kmph : ಕೋರೋಮಂಡಲ್‌ ಎಕ್ಸ್‌ಪ್ರೆಸ್‌ ರೈಲಿನ ವೇಗ ಗಂಟೆಗೆ 110 ರಿಂದ 115 ಕಿ. ಮೀ. ಇತ್ತು..!
Uncategorized

Speed of Coromandel Express was about 110-115 kmph : ಕೋರೋಮಂಡಲ್‌ ಎಕ್ಸ್‌ಪ್ರೆಸ್‌ ರೈಲಿನ ವೇಗ ಗಂಟೆಗೆ 110 ರಿಂದ 115 ಕಿ. ಮೀ. ಇತ್ತು..!

by ಪ್ರತಿಧ್ವನಿ
June 3, 2023
Leelavathi : ಗಾಂಧಿ ನಗರಕ್ಕೆ ಹೃದಯವಿಲ್ಲ ಎಂಬ ಮಾತಿದೆ ಆದರೆ ಇಂದು ಆ ಮಾತನ್ನು ಸುಳ್ಳು ಮಾಡಿದ್ದಾರೆ ಗಾಂಧಿ ನಗರದ ಹಿರಿಯ ಕಲಾವಿದರು
Top Story

Leelavathi : ಗಾಂಧಿ ನಗರಕ್ಕೆ ಹೃದಯವಿಲ್ಲ ಎಂಬ ಮಾತಿದೆ ಆದರೆ ಇಂದು ಆ ಮಾತನ್ನು ಸುಳ್ಳು ಮಾಡಿದ್ದಾರೆ ಗಾಂಧಿ ನಗರದ ಹಿರಿಯ ಕಲಾವಿದರು

by ಪ್ರತಿಧ್ವನಿ
May 31, 2023
India Is Not Developed Country : ಮೋದಿ ಆಡಳಿತದಲ್ಲಿ ಮುಗ್ಗರಿಸುತ್ತಿರುವ ಭಾರತ..!
ಅಂಕಣ

India Is Not Developed Country : ಮೋದಿ ಆಡಳಿತದಲ್ಲಿ ಮುಗ್ಗರಿಸುತ್ತಿರುವ ಭಾರತ..!

by ಡಾ | ಜೆ.ಎಸ್ ಪಾಟೀಲ
June 1, 2023
BREAKING : Odisha Train Accident : ಭೀಕರ ರೈಲು ಅಪಘಾತ, ಸಾವಿನ ಸಂಖ್ಯೆ 50ಕ್ಕೆ ಏರಿಕೆ 179 ಮಂದಿಗೆ ಗಾಯ
Top Story

BREAKING : Odisha Train Accident : ಭೀಕರ ರೈಲು ಅಪಘಾತ, ಸಾವಿನ ಸಂಖ್ಯೆ 50ಕ್ಕೆ ಏರಿಕೆ 179 ಮಂದಿಗೆ ಗಾಯ

by ಪ್ರತಿಧ್ವನಿ
June 2, 2023
Next Post
ಮಹಾರಾಷ್ಟ್ರದಲ್ಲಿ ನೀರಿಗಾಗಿ ಬರ, ಬಾವಿಯೊಳಗೆ ಇಳಿಯುತ್ತಿರುವ ಜನ..!

ಮಹಾರಾಷ್ಟ್ರದಲ್ಲಿ ನೀರಿಗಾಗಿ ಬರ, ಬಾವಿಯೊಳಗೆ ಇಳಿಯುತ್ತಿರುವ ಜನ..!

ಟೇಕಾಫ್​​ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದು ಅವಘಡ

ಟೇಕಾಫ್​​ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದು ಅವಘಡ

ರಾಜಕೀಯ ನಿವೃತ್ತಿ ಘೋಷಣೆಗೆ ಮುಂದಾಗಿದ್ದರಾ ಎನ್​. ಚಲುವರಾಯಸ್ವಾಮಿ..?

ರಾಜಕೀಯ ನಿವೃತ್ತಿ ಘೋಷಣೆಗೆ ಮುಂದಾಗಿದ್ದರಾ ಎನ್​. ಚಲುವರಾಯಸ್ವಾಮಿ..?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist