• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗುತ್ತಿಗೆದಾರನಿಗೆ ಜೀವಬೆದರಿಕೆ ಪ್ರಕರಣ – ಶಾಸಕ ಮುನಿರತ್ನ ವಿರುದ್ಧ FIR !

ಪ್ರತಿಧ್ವನಿ by ಪ್ರತಿಧ್ವನಿ
September 14, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಗುತ್ತಿಗೆದಾರನಿಗೆ ಜೀವಬೆದರಿಕೆ ಪ್ರಕರಣ – ಶಾಸಕ ಮುನಿರತ್ನ ವಿರುದ್ಧ FIR !
Share on WhatsAppShare on FacebookShare on Telegram

ಗುತ್ತಿಗೆದಾರನಿಗೆ ಶಾಸಕ ಮುನಿರತ್ನ (Muniratna) ಜೀವಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಮಾಜಿ ಸಚಿವ ಮುನಿರತ್ನ ವಿರುದ್ದ ಎಫ್ ಐ ಆರ್ (FIR) ದಾಖಲಾಗಿದೆ.ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣಕ್ಕೆ ಎರಡು ಎಫ್ ಐ ಆರ್ ದಾಖಲಾಗಿದೆ.

ADVERTISEMENT

ಈ ಪೈಕಿ ಜೀವ ಬೆದರಿಕೆ ಹಾಕಿದ್ದ ಒಂದು ಪ್ರಕರಣ ದಾಖಲಾಗಿದ್ದು,ಜಾತಿ ನಿಂದನೆ ಮಾಡಿದ ಆರೋಪದಡಿಯಲ್ಲಿ ಮತ್ತೋಂದು ಕೇಸ್ ದಾಖಲಾಗಿದೆ.ಈ ಮೊದಲ ಜೀವ ಬೆದರಿಕೆ ಪ್ರಕರಣದಲ್ಲಿ ನಾಲ್ವರ ವಿರುದ್ದ ಪ್ರಕರಣ ದಾಖಲಾಗಿದೆ. ಇದರಲ್ಲಿ A-1 ಮುನಿರತ್ನ ,ಮಾಜಿ ಸಚಿವ A-2- ವಿ ಜಿ ಕುಮರ್, ಆಪ್ತ ಸಹಾಯಕ, A-3 ಅಭಿಷೇಕ್ ,ಸೆಕ್ಯೂರಿಟಿ,A-4 ವಸಂತ್ ಕುಮಾರ್ ಆಗಿದ್ದಾರೆ.

ಇನ್ನು ಮತ್ತೋಂದು ಪ್ರಕರಣದಲ್ಲಿ ಜಾತಿ ನಿಂದನೆ ಪ್ರಕರಣದಲ್ಲಿ ಮುನಿರತ್ನ ವಿರುದ್ದ ಪ್ರಕರಣ ದಾಖಲಾಗಿದ್ದು,ಗುತ್ತಿಗೆದಾರನ ಬಳಿ ಲಂಚಕ್ಕೆ ಕಿರುಕುಳ ನೀಡಿದ ಆರೋಪದ ಹಿನ್ನಲೆ, ನಿನ್ನೆ ಸುದ್ದಿಗೋಷ್ಟಿ ‌ನಡೆಸಿ ಚೆಲುವರಾಜು ಆಡಿಯೋ ಬಿಡುಗಡೆ ಮಾಡಿದ್ದರು.

Tags: ಜೀವ ಬೆದರಿಕೆ ಪ್ರಕರಣಮುನಿರತ್ನ A1ಶಾಸಕ ಮುನಿರತ್ನಶಾಸಕ ಮುನಿರತ್ನ ವಿರುದ್ಧ ಎಫ್ ಐ ಆರ್
Previous Post

ಸೋಮವಾರ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ..!

Next Post

ಮುರುಗೇಶ್ ಪಾಳ್ಯದ ಗಲಾಟೆಯ ವಿಡಿಯೋ – ಸ್ಪಷ್ಟನೆ ನೀಡಿದ ಪೊಲೀಸರು !

Related Posts

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?
Top Story

ಬೌರಿಂಗ್ ಆಸ್ಪತ್ರೆ ಗೋಡೆ ದುರಂತ: ನಿಜ ಕಾರಣ ಬಹಿರಂಗಪಡಿಸಿದ ಲೋಕಾಯುಕ್ತ ವರದಿ!

by ಪ್ರತಿಧ್ವನಿ
May 22, 2026
0

Bowring and Lady Curzon Hospital ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವನ್ನಪ್ಪಿದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ Karnataka Lokayukta ತನಿಖೆ ಪೂರ್ಣಗೊಳಿಸಿ ಮಹತ್ವದ ವರದಿ...

Read moreDetails
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?

ಸಾಮಾನ್ಯ ಭಕ್ತರಿಗೆ ಟಿಟಿಡಿಯಿಂದ ಬಂಪರ್ ಸಿಹಿಸುದ್ದಿ: ಶ್ರೀವಾರಿ ದರ್ಶನ ಇನ್ನಷ್ಟು ಸುಲಭ

May 22, 2026
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?

ಕಸಬ್ ಉದಾಹರಣೆ ನೀಡಿ ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ ಪ್ರಶ್ನೆ ಹೀಗಿದೆ! ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ ಗಂಭೀರ ವಾದ

May 22, 2026
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?

‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?

May 22, 2026
‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

May 22, 2026
Next Post
ಮುರುಗೇಶ್ ಪಾಳ್ಯದ ಗಲಾಟೆಯ ವಿಡಿಯೋ – ಸ್ಪಷ್ಟನೆ ನೀಡಿದ ಪೊಲೀಸರು !

ಮುರುಗೇಶ್ ಪಾಳ್ಯದ ಗಲಾಟೆಯ ವಿಡಿಯೋ - ಸ್ಪಷ್ಟನೆ ನೀಡಿದ ಪೊಲೀಸರು !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada