• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗುತ್ತಿಗೆದಾರನಿಗೆ ಜೀವಬೆದರಿಕೆ ಪ್ರಕರಣ – ಶಾಸಕ ಮುನಿರತ್ನ ವಿರುದ್ಧ FIR !

ಪ್ರತಿಧ್ವನಿ by ಪ್ರತಿಧ್ವನಿ
September 14, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಗುತ್ತಿಗೆದಾರನಿಗೆ ಜೀವಬೆದರಿಕೆ ಪ್ರಕರಣ – ಶಾಸಕ ಮುನಿರತ್ನ ವಿರುದ್ಧ FIR !
Share on WhatsAppShare on FacebookShare on Telegram

ಗುತ್ತಿಗೆದಾರನಿಗೆ ಶಾಸಕ ಮುನಿರತ್ನ (Muniratna) ಜೀವಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಮಾಜಿ ಸಚಿವ ಮುನಿರತ್ನ ವಿರುದ್ದ ಎಫ್ ಐ ಆರ್ (FIR) ದಾಖಲಾಗಿದೆ.ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣಕ್ಕೆ ಎರಡು ಎಫ್ ಐ ಆರ್ ದಾಖಲಾಗಿದೆ.

ADVERTISEMENT

ಈ ಪೈಕಿ ಜೀವ ಬೆದರಿಕೆ ಹಾಕಿದ್ದ ಒಂದು ಪ್ರಕರಣ ದಾಖಲಾಗಿದ್ದು,ಜಾತಿ ನಿಂದನೆ ಮಾಡಿದ ಆರೋಪದಡಿಯಲ್ಲಿ ಮತ್ತೋಂದು ಕೇಸ್ ದಾಖಲಾಗಿದೆ.ಈ ಮೊದಲ ಜೀವ ಬೆದರಿಕೆ ಪ್ರಕರಣದಲ್ಲಿ ನಾಲ್ವರ ವಿರುದ್ದ ಪ್ರಕರಣ ದಾಖಲಾಗಿದೆ. ಇದರಲ್ಲಿ A-1 ಮುನಿರತ್ನ ,ಮಾಜಿ ಸಚಿವ A-2- ವಿ ಜಿ ಕುಮರ್, ಆಪ್ತ ಸಹಾಯಕ, A-3 ಅಭಿಷೇಕ್ ,ಸೆಕ್ಯೂರಿಟಿ,A-4 ವಸಂತ್ ಕುಮಾರ್ ಆಗಿದ್ದಾರೆ.

ಇನ್ನು ಮತ್ತೋಂದು ಪ್ರಕರಣದಲ್ಲಿ ಜಾತಿ ನಿಂದನೆ ಪ್ರಕರಣದಲ್ಲಿ ಮುನಿರತ್ನ ವಿರುದ್ದ ಪ್ರಕರಣ ದಾಖಲಾಗಿದ್ದು,ಗುತ್ತಿಗೆದಾರನ ಬಳಿ ಲಂಚಕ್ಕೆ ಕಿರುಕುಳ ನೀಡಿದ ಆರೋಪದ ಹಿನ್ನಲೆ, ನಿನ್ನೆ ಸುದ್ದಿಗೋಷ್ಟಿ ‌ನಡೆಸಿ ಚೆಲುವರಾಜು ಆಡಿಯೋ ಬಿಡುಗಡೆ ಮಾಡಿದ್ದರು.

Tags: ಜೀವ ಬೆದರಿಕೆ ಪ್ರಕರಣಮುನಿರತ್ನ A1ಶಾಸಕ ಮುನಿರತ್ನಶಾಸಕ ಮುನಿರತ್ನ ವಿರುದ್ಧ ಎಫ್ ಐ ಆರ್
Previous Post

ಸೋಮವಾರ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ..!

Next Post

ಮುರುಗೇಶ್ ಪಾಳ್ಯದ ಗಲಾಟೆಯ ವಿಡಿಯೋ – ಸ್ಪಷ್ಟನೆ ನೀಡಿದ ಪೊಲೀಸರು !

Related Posts

ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಹಬ್ಬದ ದಿನ: ಒಂದೇ ದಿನ ಮೂರು ತಂಡಗಳ ಪಂದ್ಯ, 12 ಗಂಟೆಗಳ ಕ್ರಿಕೆಟ್ ರಸದೌತಣ
Top Story

ಕೇಂದ್ರದ ಕಠಿಣ ಕ್ರಮ: ಜೂನ್ 22ರವರೆಗೆ ಟೆಲಿಗ್ರಾಂ ನಿರ್ಬಂಧ: ಯಾಕೆ ಗೊತ್ತೆ 

by ಪ್ರತಿಧ್ವನಿ
June 16, 2026
0

ನೀಟ್-ಯುಜಿ 2026 ಮರುಪರೀಕ್ಷೆಯ ಪಾರದರ್ಶಕತೆ ಕಾಪಾಡುವ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ, ವದಂತಿಗಳು ಮತ್ತು ಅಕ್ರಮ ಚಟುವಟಿಕೆಗಳನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಟೆಲಿಗ್ರಾಂ ಮೆಸೇಜಿಂಗ್ ವೇದಿಕೆಗೆ ತಾತ್ಕಾಲಿಕ...

Read moreDetails
ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಹಬ್ಬದ ದಿನ: ಒಂದೇ ದಿನ ಮೂರು ತಂಡಗಳ ಪಂದ್ಯ, 12 ಗಂಟೆಗಳ ಕ್ರಿಕೆಟ್ ರಸದೌತಣ

ಕರ್ನಾಟಕ ಬಿಜೆಪಿ ಅಧ್ಯಕ್ಷರ ರೇಸ್‌ನಲ್ಲಿ ಪ್ರಹ್ಲಾದ್ ಜೋಶಿ ಮುಂಚೂಣಿ? ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆ

June 16, 2026
ಅಖಿಲ ಭಾರತ ವೀರಶೈವ ಮಹಾಸಭೆಯ “ಮಹಾಪ್ರಧಾನ ಕಾರ್ಯದರ್ಶಿಯಾಗಿ S.S ಗಣೇಶ್ ನೇಮಕ..

ಅಖಿಲ ಭಾರತ ವೀರಶೈವ ಮಹಾಸಭೆಯ “ಮಹಾಪ್ರಧಾನ ಕಾರ್ಯದರ್ಶಿಯಾಗಿ S.S ಗಣೇಶ್ ನೇಮಕ..

June 16, 2026
ಪಕ್ಷದ ಹೈಕಮಾಂಡ್‌ ಮೆಚ್ಚಿಸಿ, ಇನ್ನಷ್ಟು ಉನ್ನತ ಹುದ್ದೆಗಳಿಗೆ ಪ್ರಯತ್ನ ಹಾಸ್ಯಾಸ್ಪದ : ಪ್ರಿಯಾಂಕ್‌ ಖರ್ಗೆಗೆ ಬೊಮ್ಮಾಯಿ ಟಾಂಗ್..!

ಪಕ್ಷದ ಹೈಕಮಾಂಡ್‌ ಮೆಚ್ಚಿಸಿ, ಇನ್ನಷ್ಟು ಉನ್ನತ ಹುದ್ದೆಗಳಿಗೆ ಪ್ರಯತ್ನ ಹಾಸ್ಯಾಸ್ಪದ : ಪ್ರಿಯಾಂಕ್‌ ಖರ್ಗೆಗೆ ಬೊಮ್ಮಾಯಿ ಟಾಂಗ್..!

June 16, 2026
ಅಯೋಧ್ಯೆ ರಾಮಮಂದಿರ ದೇಣಿಗೆ ಹಣ ನಾಪತ್ತೆ: ಶಂಕಿತ ಆರೋಪಿಗಳಿಂದ 2 ಕೋಟಿ ನಗದು ವಶ

ಅಯೋಧ್ಯೆ ರಾಮಮಂದಿರ ದೇಣಿಗೆ ಹಣ ನಾಪತ್ತೆ: ಶಂಕಿತ ಆರೋಪಿಗಳಿಂದ 2 ಕೋಟಿ ನಗದು ವಶ

June 16, 2026
Next Post
ಮುರುಗೇಶ್ ಪಾಳ್ಯದ ಗಲಾಟೆಯ ವಿಡಿಯೋ – ಸ್ಪಷ್ಟನೆ ನೀಡಿದ ಪೊಲೀಸರು !

ಮುರುಗೇಶ್ ಪಾಳ್ಯದ ಗಲಾಟೆಯ ವಿಡಿಯೋ - ಸ್ಪಷ್ಟನೆ ನೀಡಿದ ಪೊಲೀಸರು !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada