• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ – ಅಪರಿಚಿತ ಕಂಟೇನರ್ ವಾಹನ ಚಾಲಕನ ವಿರುದ್ಧ FIR  ! 

Chetan by Chetan
January 14, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
BREAKING: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ! ಸಂಪೂರ್ಣ ನಜ್ಜುಗುಜ್ಜಾದ ಕಾರು – ಆಸ್ಪತ್ರೆಗೆ ದಾಖಲಾದ ಸಚಿವೆ ! 
Share on WhatsAppShare on FacebookShare on Telegram

ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi hebbalkar) ಪ್ರಯಾಣಿಸುತ್ತಿದ್ದ ಕಾರು ಅಪಘಾತವಾದ ‌ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಪರಿಚಿತ ಕಂಟೇನರ್ (Container) ವಾಹನ ಚಾಲಕನ ವಿರುದ್ಧ FIR ದಾಖಲು ಮಾಡಲಾಗಿದೆ.ಬೆಳಗಾವಿ ಜಿಲ್ಲೆಯ ‌ಕಿತ್ತೂರು ಪೊಲೀಸ್ ಠಾಣೆಯಲ್ಲಿ ‌ಕೇಸ್ ದಾಖಲಾಗಿದೆ.ಸಚಿವೆ ಹೆಬ್ಬಾಳ್ಕರ್ ಕಾರು ಚಾಲಕ ಶಿವಾನಂದ ನೀಡಿದ ದೂರು ಅನ್ವಯ ಈ ಎಫ್ ಐ ಆರ್ (FIR) ಹಾಕಲಾಗಿದೆ.

ADVERTISEMENT

ಬೆಳಿಗ್ಗೆ ಐದು ಗಂಟೆಗೆ ಅಂಬಡಗಟ್ಟಿ ಸಮೀಪ ಕಂಟೇನರ್ ವಾಹನ ಚಾಲಕ ಯಾವುದೇ ‌ಮುನ್ಸೂಚನೆ ನೀಡದೆ ಕಂಟೈನರ್ ಅನ್ನು ಎಡಕ್ಕೆ ತಿರುಗಿಸಿದ್ದ ಎಂದು ಚಾಲಕ ಆರೋಪಿಸಿದ್ದಾರೆ.

ಈ ವೇಳೆ ನನ್ನ ಕಾರು ಎರಡಕ್ಕೆ ತಿರುಗಿಸಿದೆ. ಆಗ ಕಂಟೇನರ್ ಬಲಕ್ಕೆ ‌ತಿರುಗಿಸಿ ನನ್ನ ವಾಹನಕ್ಕೆ ತಾಗಿಸಿದ.ಅಪಘಾತ ತಪ್ಪಿಸಲು ನಾನು ರಸ್ತೆ ಪಕ್ಕದ ಮರಕ್ಕೆ ಕಾರನ್ನು ಡಿಕ್ಕಿ ಹೊಡಿದಿದೆ.ಕಾರಿನಲ್ಲಿ ಇದ್ದ ನಾಲ್ವರಿಗೂ ಗಾಯಗಳು ಆಗಿವೆ.ಈ ವೇಳೆ ಟ್ರಕ್ ನಿಲ್ಲಸದೇ ಹೋಗಿದ್ದು ಅಪರಾಧ ಎಂದು ಎಫ್ ಐ ಆರ್ ದಾಖಲು ಮಾಡಲಾಗಿದೆ.

Tags: ಎಫ್ ಐ ಆರ್ಕಂಟೈನರ್ ವಾಹನಕಾರು ಅಪಘಾತಚನ್ನರಾಜ ಹಟ್ಟಿಹೊಳಿಲಕ್ಷ್ಮಿ ಹೆಬ್ಬಾಳ್ಕರ್ ಅಪಘಾತ
Previous Post

ಜಾಲಿ ಮೂಡ್ ನಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ – ಸಹೋದ್ಯೋಗಿಗಳೊಂದಿಗೆ ಕ್ರಿಕೆಟ್ ಆಡಿದ ಸಾಹುಕಾರ್! 

Next Post

ರಾಜ್ಯ ಸರ್ಕಾರವನ್ನೇ ಬಲಿ ಪಡೆಯುತ್ತಾ ಬೆಳಗಾವಿ ರಾಜಕಾರಣ..?

Related Posts

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?
Top Story

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

by ಪ್ರತಿಧ್ವನಿ
May 25, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಅಕ್ಕಿ ವಿತರಣೆಗೆ ಇದೀಗ ಮತ್ತೆ ಕತ್ತರಿ ಬೀಳುವ ಭೀತಿ ಎದುರಾಗಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಲಕ್ಷಾಂತರ...

Read moreDetails
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

May 25, 2026
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
Next Post
ರಾಜ್ಯ ಸರ್ಕಾರವನ್ನೇ ಬಲಿ ಪಡೆಯುತ್ತಾ ಬೆಳಗಾವಿ ರಾಜಕಾರಣ..?

ರಾಜ್ಯ ಸರ್ಕಾರವನ್ನೇ ಬಲಿ ಪಡೆಯುತ್ತಾ ಬೆಳಗಾವಿ ರಾಜಕಾರಣ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada