• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING NEWS : ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಬೆಂಕಿ ಅವಘಡ : ಸ್ಥಳದಲ್ಲಿ ಆತಂಕದ ವಾತಾವರಣ..!

ಸ್ಥಳದಲ್ಲಿ ಆವರಿಸಿದ ದಟ್ಟ ಹೊಗೆ, ಪ್ರಯಾಣಿಕರಲ್ಲಿ ಹೆಚ್ಚಿದ ಆತಂಕ..!

ಪ್ರತಿಧ್ವನಿ by ಪ್ರತಿಧ್ವನಿ
June 21, 2026
in Top Story, ಇದೀಗ, ಕರ್ನಾಟಕ, ದೇಶ
0
BREAKING NEWS : ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಬೆಂಕಿ ಅವಘಡ : ಸ್ಥಳದಲ್ಲಿ ಆತಂಕದ ವಾತಾವರಣ..!

Nagasandra Metro Fire Incident

Share on WhatsAppShare on FacebookShare on Telegram

ಬೆಂಗಳೂರು : ನಗರದ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಹಸಿರು ಮಾರ್ಗದಲ್ಲಿನ ಮೆಟ್ರೋ ನಿಲ್ದಾಣದಲ್ಲಿ ಕಾಣಿಸಿಕೊಂಡ ಬೆಂಕಿ, ಮಾದಾವರದಿಂದ ರೇಷ್ಮೆ ಸಂಸ್ಥೆಗೆ ಕಡೆಗೆ ತೆರಳುವ ಮಾರ್ಗದಲ್ಲಿ ಅಗ್ನಿ ಅನಾಹುತ ಕಂಡುಬಂದಿದೆ.

ADVERTISEMENT
International Yoga Day: ಯೋಗ ದಿನದಲ್ಲಿ ಭಾಗಿಯಾದ ಎಸ್ಪಿ ಶೋಭಾರಾಣಿ..! #shobharani #sp #mandya

ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಅಗ್ನಿ ಅವಘಡಕ್ಕೆ ಕಾರಣವೇನು ಎನ್ನುವುದು ಇನ್ನೂ ತಿಳಿದುಬಂದಿಲ್ಲ. ಹೇಗೆ ಬೆಂಕಿ ಹೊತ್ತಿಕೊಂಡಿತು, ಯಾವ ಕಾರಣಕ್ಕೆ ಈ ಅವಘಡ ನಡೆದಿದೆ ಎಂಬ ಬಗ್ಗೆ ಇದುವರೆಗೂ ಮಾಹಿತಿ ಲಭ್ಯವಾಗಿಲ್ಲ. ಬೆಂಕಿ ಹೊತ್ತಿಕೊಂಡದ್ದರ ಬಗ್ಗೆ ಬಿಎಂಆರ್‌ಸಿಎಲ್‌ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸುತ್ತಿವೆ.

ಮೆಟ್ರೋ ನಿಲ್ದಾಣದಲ್ಲಿ ಬೆಂಕಿ ಹೊತ್ತಿಕೊಂಡ ಹಿನ್ನೆಲೆಯಲ್ಲಿ ಇಡೀ ನಿಲ್ದಾಣದಲ್ಲಿ ಹೊಗೆ ಆವರಿಸಿದ್ದು, ಸಂಪೂರ್ಣ ತನಿಖೆಯ ಬಳಿಕವೇ ಬೆಂಕಿ ಅವಘಡಕ್ಕೆ ಕಾರಣವೇನು ಎನ್ನುವುದು ಗೊತ್ತಾಗಲಿದೆ..

Tags: bmrclBreaking Newsfire incidentFire Safety VanNagasandra Metro StationPratidhvaniPublic issue
Previous Post

ನಿರ್ಮಾಣ ಮಾರುಕಟ್ಟೆಯಲ್ಲಿ ರೈತ ಮತ್ತು ಕೃಷಿ

Next Post

ಅಂತರರಾಷ್ಟ್ರೀಯ ಯೋಗ ದಿನ: ಜೈಲಿನಲ್ಲಿ ಯೋಗ ಮಾಡಿದ ನಟ ದರ್ಶನ್

Related Posts

ಕರ್ನಾಟಕ ರಾಜಕಾರಣದಲ್ಲಿ ಹೊಸ ಸಂಚಲನ; ನಟ ಚೇತನ್ ಪಕ್ಷ ಸ್ಥಾಪನೆ ಘೋಷಣೆ
ಕರ್ನಾಟಕ

ಕರ್ನಾಟಕ ರಾಜಕಾರಣದಲ್ಲಿ ಹೊಸ ಸಂಚಲನ; ನಟ ಚೇತನ್ ಪಕ್ಷ ಸ್ಥಾಪನೆ ಘೋಷಣೆ

by ಪ್ರತಿಧ್ವನಿ
June 22, 2026
0

ಸಾಮಾಜಿಕ ಹೋರಾಟಗಾರ ಹಾಗೂ ನಟ ಚೇತನ್ ಅಹಿಂಸಾ ರಾಜ್ಯ ರಾಜಕಾರಣದಲ್ಲಿ ಹೊಸ ಅಧ್ಯಾಯ ಆರಂಭಿಸಲು ಸಜ್ಜಾಗಿದ್ದಾರೆ. ದಲಿತ, ಬಹುಜನ ಹಾಗೂ ಪ್ರಗತಿಪರ ಸಂಘಟನೆಗಳನ್ನು ಒಗ್ಗೂಡಿಸಿ ಹೊಸ ರಾಜಕೀಯ...

Read moreDetails
“ಸಂವಿಧಾನ ವಿರೋಧಿ ಶಕ್ತಿಗಳ ವಿರುದ್ಧ ಹೋರಾಡಲು, ಕಾಂಗ್ರೆಸ್‌ ಸಿದ್ಧಾಂತಗಳ ಉಳಿವಿಗಾಗಿ ಹರಿಪ್ರಸಾದ್‌ ಆಯ್ಕೆ ಮಾಡಲಾಗಿದೆ”

“ಸಂವಿಧಾನ ವಿರೋಧಿ ಶಕ್ತಿಗಳ ವಿರುದ್ಧ ಹೋರಾಡಲು, ಕಾಂಗ್ರೆಸ್‌ ಸಿದ್ಧಾಂತಗಳ ಉಳಿವಿಗಾಗಿ ಹರಿಪ್ರಸಾದ್‌ ಆಯ್ಕೆ ಮಾಡಲಾಗಿದೆ”

June 21, 2026
ಅಂತರರಾಷ್ಟ್ರೀಯ ಯೋಗ ದಿನ: ಜೈಲಿನಲ್ಲಿ ಯೋಗ ಮಾಡಿದ ನಟ ದರ್ಶನ್

ಕುಮಾರಸ್ವಾಮಿ ಕುಟುಂಬದ ಭೂಮಿ ವಿವಾದಕ್ಕೆ ನಿಖಿಲ್ ಉತ್ತರ; ಆಸ್ತಿ ವಿವರ ಬಹಿರಂಗ

June 21, 2026
ವೋಟರ್ಸ್ ಅಲರ್ಟ್! ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಉಳಿಯಬೇಕಾದರೆ ಈ ಕೆಲಸ ಕಡ್ಡಾಯ

ವೋಟರ್ಸ್ ಅಲರ್ಟ್! ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಉಳಿಯಬೇಕಾದರೆ ಈ ಕೆಲಸ ಕಡ್ಡಾಯ

June 21, 2026
ಎಚ್ಚರ! ನೀವು ಬಳಸುವ ಔಷಧವೂ ಪಟ್ಟಿಯಲ್ಲಿದೆಯೇ? 16 ಔಷಧಗಳಿಗೆ ಕೇಂದ್ರ ಸರ್ಕಾರ ಬ್ಯಾನ್!

ಮಂಗಳ ಗ್ರಹದಲ್ಲಿ ಹರಿಯುತ್ತಿತ್ತಾ ಗಂಗೆಯಷ್ಟೇ ಬೃಹತ್ ನದಿಗಳು? ವಿಜ್ಞಾನಿಗಳ ಹೊಸ ಸಂಶೋಧನೆ ಚಕಿತಗೊಳಿಸಿದೆ!

June 20, 2026
Next Post
ಅಂತರರಾಷ್ಟ್ರೀಯ ಯೋಗ ದಿನ: ಜೈಲಿನಲ್ಲಿ ಯೋಗ ಮಾಡಿದ ನಟ ದರ್ಶನ್

ಅಂತರರಾಷ್ಟ್ರೀಯ ಯೋಗ ದಿನ: ಜೈಲಿನಲ್ಲಿ ಯೋಗ ಮಾಡಿದ ನಟ ದರ್ಶನ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada