• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಬೆಂಕಿ ಅವಘಡ; ಮೂವರು ಸಾವು, ನಾಲ್ವರಿಗೆ ಗಾಯ

Any Mind by Any Mind
September 23, 2021
in ಕರ್ನಾಟಕ
0
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಬೆಂಕಿ ಅವಘಡ; ಮೂವರು ಸಾವು, ನಾಲ್ವರಿಗೆ ಗಾಯ
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಸ್ಪೋಟದ ರಭಸಕ್ಕೆ ಮೂವರು ಸಾವನ್ನಪ್ಪಿರುವ ಘಟನೆ ಚಾಮರಾಜಪೇಟೆಯ ನಗರತ್ ಪೇಟೆಯಲ್ಲಿ ನಡೆದಿದೆ. ಸ್ಥಳಕ್ಕೆ ವಿವಿಪುರಂ ಪೊಲೀಸರು ಹಾಗೂ ಅಗ್ನಿಶಾಮಕ ವಾಹನ ದೌಡಾಯಿಸಿದ್ದು ಕಾರ್ಯಚರಣೆ ನಡೆಸುತ್ತಿದ್ದಾರೆ.

ADVERTISEMENT

ಮೃತರನ್ನು ತಮಿಳುನಾಡು ಮೂಲದ ಮನೋಹರ್ 29, ಅಸ್ಲಂ 45, ಫಯಾಜ್ 50 ಎಂದು ಗುರುತಿಸಲಾಗಿದೆ. ಶ್ರೀ ಮಹಾಕಾಳಿ ಅಮ್ಮ ಎನ್ನುವ ಗೋಡಾನ್ನಲ್ಲಿ ಈ ಘಟನೆ ಸಂಭವಿಸಿದ್ದು ಗೋದಾಮಿನಲ್ಲಿ ಪಟಾಕಿಗಳನ್ನು ಶೇಖರಿಸಿ ಇಟ್ಟಿರುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಸ್ಪೋಟದಲ್ಲಿ ಮೂವರು ಮೃತರಾಗಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಸ್ಪೋಟದ ರಭಸಕ್ಕೆ ಮೃತದೇಹಗಳು ಚಿದ್ರವಾಗಿ 100 ಮೀಟರ್ ನಷ್ಟು ದೂರಕ್ಕೆ ಹೋಗಿ ಬಿದ್ದಿವೆ. ಸದ್ಯಕ್ಕೆ ಮೂವರು ಸಾವಿ ಮತ್ತು ನಾಲ್ವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸ್ಫೋಟದ ರಭಸಕ್ಕೆ ಘಟನೆ ನಡೆದ ಸ್ಥಳದಲ್ಲಿ ಬೈಕ್ಗಳು ಜಖಂಗೊಂಡಿವೆ ಮತ್ತು ಬೈಕ್ ಸಮೀಪ ನಿಂತಿದ್ದ ಕೆಲವರಿಗೆ ಗಂಭೀರ ಗಾಯಗಳಾಗಿವೆ . ಸ್ಪೋಟದ ತೀವ್ರತೆಗೆ ಬಿಲ್ಡಿಂಗ್ ಗೋಡೆಗಳು ಛಿದ್ರವಾಗಿರುವ ಕಾರಣ ಇನ್ನು ಹಲವಾರು ಮಂದಿ ಗಾಯಗೊಂಡಿರೋ ಶಂಕೆ ವ್ಯಕ್ತವಾಗುತ್ತಿದೆ.

ಚಾಮರಾಜಪೇಟೆಯ ರಾಯನ್ ಸರ್ಕಲ್ ಬಳಿ ಈ ಘಟನೆ ನಡೆದಿದೆ. ದುರಂತದಲ್ಲಿ ಮೂವರು ಸಾವನ್ನಪ್ಪಿದ್ದು, ದೇಹಗಳು ಸಂಪೂರ್ಣ ಛಿದ್ರ-ಛಿದ್ರವಾಗಿವೆ. ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಒಟ್ಟು ಏಳು ಜನರಿದ್ದ ವೇಳೆ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಎಫ್ಎಸ್ಎಲ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾರ್ಯಚರಣೆ ನಡೆಸುತ್ತಿದ್ದು. ಸುಮಾರು 3 ಮೀಟರ್ ದೂರದವರೆಗೆ ಚದುರಿದ ಮೃತ ದೇಹಗಳು . ಸಮಯ ಮಧ್ಯಾಹ್ನ 12ರಿಂದ 12:15 ವೇಳೆ ಘಟನೆ ನಡೆದಿದೆ ಎಂದು ಸ್ಥಳಿಯರು ಹೇಳಿದ್ದಾರೆ.

Tags: AccidentsBomb blastDeathfire
Previous Post

ಶಾಲೆ ಪುನರಾರಂಭಿಸುವಂತೆ ರಾಜ್ಯಗಳಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

Next Post

ಅದಾನಿ ಬಂದರಿನಲ್ಲಿ ಮೂರು ಟನ್ ಹೆರಾಯಿನ್ ಪತ್ತೆ ಪ್ರಕರಣ ಎತ್ತಿದ ಪ್ರಶ್ನೆಗಳು!

Related Posts

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ
ಕರ್ನಾಟಕ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

by ಪ್ರತಿಧ್ವನಿ
April 13, 2026
0

ಬೆಂಗಳೂರು, ಏ. 09: ರಾಜ್ಯದಲ್ಲಿ ಗೃಹ ರಕ್ಷಕದಳ ಹಾಗೂ ಸಶಸ್ತ್ರ ಪೊಲೀಸ್ ಸಿಬ್ಬಂದಿಗಳಿಂದ ನಡೆಯುತ್ತಿರುವ ನಿಯಮಬಾಹಿರ ವಾಹನ ತಪಾಸಣೆಗಳನ್ನು ತಕ್ಷಣ ನಿಲ್ಲಿಸುವಂತೆ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ...

Read moreDetails
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
ಅದಾನಿ ಬಂದರಿನಲ್ಲಿ ಮೂರು ಟನ್ ಹೆರಾಯಿನ್ ಪತ್ತೆ ಪ್ರಕರಣ ಎತ್ತಿದ ಪ್ರಶ್ನೆಗಳು!

ಅದಾನಿ ಬಂದರಿನಲ್ಲಿ ಮೂರು ಟನ್ ಹೆರಾಯಿನ್ ಪತ್ತೆ ಪ್ರಕರಣ ಎತ್ತಿದ ಪ್ರಶ್ನೆಗಳು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada