• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಯಾತ್ರಾರ್ಥಿಗಳ ಮೇಲೆ ಗುಂಡಿನ ದಾಳಿ; ಪಾಕ್ ಕೈವಾಡದ ಶಂಕೆ

ಪ್ರತಿಧ್ವನಿ by ಪ್ರತಿಧ್ವನಿ
June 14, 2024
in ದೇಶ, ವಿದೇಶ
0
ಯಾತ್ರಾರ್ಥಿಗಳ ಮೇಲೆ ಗುಂಡಿನ ದಾಳಿ; ಪಾಕ್ ಕೈವಾಡದ ಶಂಕೆ
Share on WhatsAppShare on FacebookShare on Telegram

ಶ್ರೀನಗರ: ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ (Jammu And Kashmir) ಹಳ್ಳಿಯೊಂದರಲ್ಲಿ ಯಾತ್ರಾರ್ಥಿಗಳ ಮೇಲೆ ಗುಂಡಿನ ದಾಳಿ ನಡೆದಿರುವ ಘಟನೆ ನಡೆದಿತ್ತು. ಆದರೆ, ಈ ದಾಳಿಯಲ್ಲಿ ಪಾಕ್ ಕೈವಾಡವಿರುವ ಶಂಕೆ ವ್ಯಕ್ತವಾಗುತ್ತಿದೆ.

ADVERTISEMENT

ಇಬ್ಬರು ಭಯೋತ್ಪಾದಕರಲ್ಲಿ ಓರ್ವ ಜೈಶ್‌ ಎ ಮೊಹಮ್ಮದ್‌ ಉಗ್ರ ಸಂಘಟನೆಯ ಕಮಾಂಡರ್‌ ಎಂದು ಮೂಲಗಳಿಂದ ತಿಳಿದು ಬಂದಿದೆ. ಹತ್ಯೆಯಾದ ಇಬ್ಬರಲ್ಲಿ ಓರ್ವ ಜೈಶ್‌ ಎ ಮೊಹಮ್ಮದ್‌ ಉಗ್ರ ಸಂಘಟನೆಯ ಕಮಾಂಡರ್ ರಿಹಾನ್ ಎಂದು ಗುರುತಿಸಲಾಗಿದೆ.

ಹತ್ಯೆಗೀಡಾದ ರಿಹಾನ್‌, ಉಪಗ್ರಹ ಸಂವಹನ ಸಾಧನ‌ (ಸ್ಯಾಟಲೈಟ್‌ ಫೋನ್‌) ಹಾಗೂ ಅತ್ಯಾಧುನಿಕ M4 ರೈಫಲ್‌ ಹೊತ್ತೊಯ್ಯುತ್ತಿದ್ದ. ಪಾಕ್ ಸೇನೆ, ನೌಕಾಪಡೆ ಹಾಗೂ ವಾಯುಸೇನೆಗಾಗಿ ಈ ಮೈಕ್ರೋ ಸ್ಯಾಟಲೈಟ್‌ ಫೋನ್‌ ಖರೀದಿಸಲಾಗಿತ್ತು ಎಂಬುವುದು ದೃಢಪಟ್ಟಿದೆ.

ಈ ಹತ್ಯೆ ನಡೆಯುವುದಕ್ಕೂ ಮುನ್ನ ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಸಂದರ್ಭದಲ್ಲಿ ಭಯೋತ್ಪಾದಕ ದಾಳಿ ನಡೆದಿತ್ತು. ಬಸ್‌ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಪರಿಣಾಮ ಬಸ್ ನಲ್ಲಿದ್ದ 9 ಜನ ಸಾವನ್ನಪ್ಪಿದ್ದರು. 4 ಭಯೋತ್ಪಾದಕರಿಂದ ದಾಳಿ ನಡೆದಿತ್ತು. ಈ ಸಂದರ್ಭದಲ್ಲಿ ಉಗ್ರರು ಮತ್ತು ಸೇನೆ ನಡುವಿನ ಗುಂಡಿನ ಚಕಮಕಿಯಲ್ಲಿ ಸಿಆರ್‌ಪಿಎಫ್‌ ಯೋಧ ಮತ್ತು ಇಬ್ಬರು ಭಯೋತ್ಪಾದಕರು ಸೇರಿದಂತೆ 11 ಜನ ಸಾವನ್ನಪ್ಪಿದ್ದರು.

ಸದ್ಯ ತನಿಖೆಯಲ್ಲಿ ಪಾಕ್ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ದಾಳಿಯ ಜೈಶ್‌ ಎ ಮೊಹಮ್ಮದ್‌ ಮತ್ತು ಹಿಜ್ಬ್‌-ಉಲ್‌ ಮುಜಾಹಿದ್ದೀನ್‌ ಭಯೋತ್ಪಾದಕ ಸಂಘಟನೆಗಳು ಪಾಕಿಸ್ತಾನದ ರಾವಲಕೋಟ್‌ನಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದವು. ಈ ವೇಳೆ ಭಾರತದ ಮೇಲಿನ ದಾಳಿಗೆ ಯೋಜಿಸಿದ್ದವು ಎನ್ನಲಾಗಿದೆ.

Tags: Indiajammu kashmirPakistanterrorist
Previous Post

ಮಹತ್ವದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಕೆ.ಜೆ. ಜಾರ್ಜ್..!

Next Post

ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಡಿ.ಕೆ.ಶಿವಕುಮಾರ್ ಮಾತು..!

Related Posts

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ
Top Story

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

by ಪ್ರತಿಧ್ವನಿ
December 13, 2025
0

ಅರ್ಜೆಂಟೀನಾದ ಫುಟ್‌ಬಾಲ್(Football)  ಮಾಂತ್ರಿಕ ಲೆಜೆಂಡ್‌ ಲಿಯೋನೆಲ್ ಮೆಸ್ಸಿ (Lionel Messi) ಭಾರತಕ್ಕೆ ಭೇಟಿ ನೀಡಿದ್ದಾರೆ. ಗೋಟ್ ಇಂಡಿಯಾ ಟೂರ್ 2025 (GOAT India Tour) ಅಡಿಯಲ್ಲಿ ಭಾರತ...

Read moreDetails

ಆರ್.ಡಿ.ಪಿ.ಆರ್ ಅಧಿಕಾರಿಗಳಿಗೆ ಹೈಕೋರ್ಟಿನಲ್ಲಿ ಐತಿಹಾಸಿಕ ನ್ಯಾಯ: ಪ್ರಿಯಾಂಕ್ ಖರ್ಗೆ

December 12, 2025
ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

December 12, 2025

ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

December 12, 2025

ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗೇ ಆಗ್ತಾರೆ…!! ‌ ಯತೀಂದ್ರಗೆ ಕೌಂಟರ್‌ ನೀಡಿದ ಇಕ್ಬಾಲ್‌ ಹುಸೇನ್.

December 12, 2025
Next Post

ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಡಿ.ಕೆ.ಶಿವಕುಮಾರ್ ಮಾತು..!

Recent News

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ
Top Story

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

by ಪ್ರತಿಧ್ವನಿ
December 13, 2025
BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ
Top Story

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

by ಪ್ರತಿಧ್ವನಿ
December 13, 2025
Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ
Top Story

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

by ಪ್ರತಿಧ್ವನಿ
December 13, 2025
ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ
Top Story

ಬೆಂಗಳೂರಿನಲ್ಲಿ ತೀವ್ರ ಹದಗೆಟ್ಟ ಗಾಳಿಯ ಗುಣಮಟ್ಟ: ಇದು ಎಚ್ಚರಿಕೆ ಗಂಟೆ

by ಪ್ರತಿಧ್ವನಿ
December 13, 2025
ಸಾಮಾಜಿಕ ವ್ಯಸನಗಳೂ ಶಾಸನಾತ್ಮಕ ಚಿಕಿತ್ಸೆಯೂ
Health Care

ಸಾಮಾಜಿಕ ವ್ಯಸನಗಳೂ ಶಾಸನಾತ್ಮಕ ಚಿಕಿತ್ಸೆಯೂ

by ನಾ ದಿವಾಕರ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025
BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada