Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ : ಯಾರಿಗೆ ಯಾವ ಕ್ಷೇತ್ರ..? First list of Congress Candidates Released

ಪ್ರತಿಧ್ವನಿ

ಪ್ರತಿಧ್ವನಿ

March 17, 2023
Share on FacebookShare on Twitter

ನವದೆಹಲಿ : ಮಾ.17: ಕೊನೆಗೂ ಕಾಂಗ್ರೆಸ್ ಪಕ್ಷ ಟಿಕೆಟ್ ಘೋಷಿಸಿದ್ದು ಚುನಾವಣಾ ಅಖಾಡಕ್ಕೆ ಬಿರುಸಿನ ಎಂಟ್ರಿ ಕೊಟ್ಟಿದೆ. ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ನ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಗೆಲ್ಲುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಗೆದ್ದಿರುವ ಕ್ಷೇತ್ರ ಹಿಡಿತದಲ್ಲಿ ಇಟ್ಟುಕೊಳ್ಳುವ ಜೊತೆಗೆ ಗೆಲ್ಲದೆ ಇರುವ ಕ್ಷೇತ್ರಕ್ಕೂ ಗಾಳ ಹಾಕುವುದೆ ಕಾಂಗ್ರೆಸ್ ನ ಮುಖ್ಯ ಗುರಿ. ಹೀಗಾಗಿ ಈ ಮೊದಲೆ ಗೆಲ್ಲೋ ಅಭ್ಯರ್ಥಿ ಹುಡುಗಾಟಕ್ಕಾಗಿ 8 ರಿಂದ 10 ರೌಂಡ್ ಸರ್ವೆ ನಡೆಸಿತ್ತು. ಇದರ ಜೊತೆಗೆ ಸ್ಕ್ರೀನಿಂಗ್ ಕಮಿಟಿ ಸರ್ವೆ ನಡೆಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಯಾರು ಯಾವ ಕ್ಷೇತ್ರದಲ್ಲಿ ನಿಂತರೆ ಕ್ಷೇತ್ರ ಖಚಿತ ಎಂಬ ಮಾಹಿತಿಯ ವರದಿ ಹೊತ್ತು ದೆಹಲಿಗೆ ತೆರಳಿದ್ದರು. ಹಿರಿಯ ನಾಯಕರೊಂದಿದೆಗೆ ಚರ್ಚಿಸಿ ಕೊನೆಗೂ ಮೊದಲ ಹಂತದ ಟಿಕೆಟ್ ಫೈನಲ್ ಮಾಡಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಜಗಜ್ಯೋತಿ ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳ ಅನಾವರಣ..!

ಎರಡು ತಿಂಗಳ ನಿರಂತರ ಹೋರಾಟ..! VISL ಉಳಿಸಿ ಎಂದು ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆದ ಕಾರ್ಮಿಕರು..!

PRATAP SIMHA | ರಾಜಕೀಯ ಲಾಭಕ್ಕಾಗಿ ಮೀಸಲಾತಿಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಗೆ ದಲಿತರ ಮೇಲೆ ನೈಜ ಕಾಳಜಿ ಇಲ್ಲ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ : ಯಾರಿಗೆ ಯಾವ ಕ್ಷೇತ್ರ..?

1.ಬಿಟಿಎಂ ಲೇಔಟ್ – ರಾಮಲಿಂಗಾರೆಡ್ಡಿ
2.ಜಯನಗರ – ಸೌಮ್ಯಾರೆಡ್ಡಿ
3.ಬ್ಯಾಟರಾಯನಪುರ – ಕಷ್ಣಬೈರೇಗೌಡ
4.ಗಾಂಧಿನಗರ -ದಿನೇಶ್ ಗುಂಡೂರಾವ್

  1. ಹೆಬ್ಬಾಳ -ಬೈರತಿ ಸುರೇಶ್
    6.ಶಿವಾಜಿನಗರ -ರಿಜ್ವಾನ್ ಅರ್ಷದ್
    7.ಶಾಂತಿನಗರ -ಎನ್.ಎ ಹ್ಯಾರೀಸ್

8.ಸರ್ವಜ್ಞ ನಗರ – ಕೆ.ಜೆ.ಜಾರ್ಜ್
9.ಚಾಮರಾಜಪೇಟೆ -ಜಮೀರ್ ಅಹ್ಮದ್ ಖಾನ್
10.ಪುಲಿಕೇಶಿನಗರ – ಅಖಂಡ ಶ್ರೀನಿವಾಸ್ ಮೂರ್ತಿ

  1. ಹೊಸಕೋಟೆ -ಶರತ್ ಬಚ್ಚೇಗೌಡ
  2. ಆನೇಕಲ್ – ಶಿವಣ್ಣ
  3. ಕನಕಪುರ -ಡಿ.ಕೆ.ಶಿವಕುಮಾರ್
  4. ಹುಣಸೂರು -ಹೆಚ್.ಸಿ.ಮಹದೇವಪ್ಪ
  5. ವರುಣ – ಯತೀಂದ್ರ ಸಿದ್ದರಾಮಯ್ಯ
  6. ಕೋಲಾರ – ಸಿದ್ದರಾಮಯ್ಯ
  7. ಚಾಮರಾಜನಗರ -ಪುಟ್ಟರಂಗ ಶೆಟ್ಟಿ
  8. ಹನೂರು – ಆರ.ನರೇಂದ್ರ
  9. ಕೊರಟಗೆರೆ – ಜಿ.ಪರಮೇಶ್ವರ್
  10. ಕುಣಿಗಲ್ -ಡಾ.ರಂಗನಾಥ್
  11. ಹರಿಹರ – ರಾಮಪ್ಪ ಎಸ್
  12. ಚಳ್ಳಕೆರೆ – ಟಿ.ರಘುಮೂರ್ತಿ
  13. ಕಂಪ್ಲಿ- ಗಣೇಶ್
  14. ಸಂಡೂರು – ತುಕಾರಾಂ
  15. ಹಗರಿಬೊಮ್ಮನಹಳ್ಳಿ – ಭೀಮಾನಾಯ್ಕ್
  16. ಹುಬ್ಬಳ್ಳಿ- ಧಾರವಾಡ ಪೂರ್ವ – ಪ್ರಸಾದ್ ಅಬ್ಬಯ್ಯ
  17. ಚಿತ್ತಾಪುರ – ಪ್ರಿಯಾಂಗ್ ಖರ್ಗೆ
  18. ಜೇವರ್ಗಿ -ಅಜಯ್ ಸಿಂಗ್
  19. ಮಸ್ಕಿ -ಬಸನಗೌಡ ತುರುವೀಹಾಳ
  20. ರಾಯಚೂರು ಗ್ರಾಮೀಣ – ಬಸನಗೌಡ ದದ್ದಲ್
  21. ಯಮಕನಮರಡಿ – ಸತೀಶ್ ಜಾರಕಿಹೊಳಿ
  22. ಹೆಚ್.ಡಿ.ಕೋಟೆ – ಅನಿಲ್ ಚಿಕ್ಕಮಾದು
    33.ಕುಷ್ಟಗಿ – ಅಮರೇಗೌಡ ಬಯ್ಯಾಪುರ
  23. ಕೊಪ್ಪಳ – ರಾಘವೇಂದ್ರ ಹಿಟ್ನಾಳ್
  24. ಇಂಡಿ -ಯಶವಂತರಾಯಗೌಡ ಪಾಟೀಲ್
RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

K. S. Eshwarappa | ಬಿಜೆಪಿ ಮಹಾಸಂಗಮ ಐತಿಹಾಸಿಕ ಸಮಾವೇಶಕ್ಕೆ ಚಾಲನೆ
ಇದೀಗ

K. S. Eshwarappa | ಬಿಜೆಪಿ ಮಹಾಸಂಗಮ ಐತಿಹಾಸಿಕ ಸಮಾವೇಶಕ್ಕೆ ಚಾಲನೆ

by ಪ್ರತಿಧ್ವನಿ
March 23, 2023
ಹಿಂದೂ-ಮುಸ್ಲಿಂ ಏಕತೆಗಾಗಿ ಹಾಗು ಬ್ರಾಹ್ಮಣ್ಯದ ವಿರುದ್ಧ ಹೋರಾಡಿದ ಭಾರತದ ಸ್ವತಂತ್ರ ಚಿಂತಕರು ಹಾಗು ದಾರ್ಶನಿಕರು : Hindu-Muslim Unity And Against Brahminism
Top Story

ಹಿಂದೂ-ಮುಸ್ಲಿಂ ಏಕತೆಗಾಗಿ ಹಾಗು ಬ್ರಾಹ್ಮಣ್ಯದ ವಿರುದ್ಧ ಹೋರಾಡಿದ ಭಾರತದ ಸ್ವತಂತ್ರ ಚಿಂತಕರು ಹಾಗು ದಾರ್ಶನಿಕರು : Hindu-Muslim Unity And Against Brahminism

by ಡಾ | ಜೆ.ಎಸ್ ಪಾಟೀಲ
March 21, 2023
ಬರ್ತಿದೆ ಲವ್‌ ಮಾಕ್ಟೇಲ್‌ 3..! ಗುಡ್‌ನ್ಯೂಸ್‌ ಕೊಟ್ಟ ಆದಿ-ನಿಧಿಮಾ
ಸಿನಿಮಾ

ಬರ್ತಿದೆ ಲವ್‌ ಮಾಕ್ಟೇಲ್‌ 3..! ಗುಡ್‌ನ್ಯೂಸ್‌ ಕೊಟ್ಟ ಆದಿ-ನಿಧಿಮಾ

by ಪ್ರತಿಧ್ವನಿ
March 23, 2023
ಆಟೋ ಬಂದ್ : ಅನಧೀಕೃತ ಬೈಕ್ ಟ್ಯಾಕ್ಸಿ ಸೇವೆ ನಿಲ್ಲಿಸುವಂತೆ ಒತ್ತಾಯ #PRATIDHVANI
ಇದೀಗ

ಆಟೋ ಬಂದ್ : ಅನಧೀಕೃತ ಬೈಕ್ ಟ್ಯಾಕ್ಸಿ ಸೇವೆ ನಿಲ್ಲಿಸುವಂತೆ ಒತ್ತಾಯ #PRATIDHVANI

by ಪ್ರತಿಧ್ವನಿ
March 20, 2023
ನಾಳೆ ಹೆಬ್ಬಾಳದಲ್ಲಿ ಪಂಚರತ್ನ ರಥಯಾತ್ರೆ ನಡೆಸಲಿರುವ ಹೆಚ್.ಡಿ.ಕುಮಾರಸ್ವಾಮಿ : Pancharatna Rath Yatra
Top Story

ನಾಳೆ ಹೆಬ್ಬಾಳದಲ್ಲಿ ಪಂಚರತ್ನ ರಥಯಾತ್ರೆ ನಡೆಸಲಿರುವ ಹೆಚ್.ಡಿ.ಕುಮಾರಸ್ವಾಮಿ : Pancharatna Rath Yatra

by ಪ್ರತಿಧ್ವನಿ
March 20, 2023
Next Post
ಕರ್ನಾಟಕದ ಬಿಜೆಪಿಯಲ್ಲಿ ಬ್ರಾಹ್ಮಣರ ಆಟಾಟೋಪ : ಮೂಲೆಗುಂಪಾದ ಲಿಂಗಾಯತರು : B.S.YEDIYURAPPA v/s B.L SANTHOSH

ಕರ್ನಾಟಕದ ಬಿಜೆಪಿಯಲ್ಲಿ ಬ್ರಾಹ್ಮಣರ ಆಟಾಟೋಪ : ಮೂಲೆಗುಂಪಾದ ಲಿಂಗಾಯತರು : B.S.YEDIYURAPPA v/s B.L SANTHOSH

ದೆಹಲಿಯಲ್ಲಿ ಕಾಂಗ್ರೆಸ್​​ ಟಿಕೆಟ್​ ಹಂಚಿಕೆ ಕಸರತ್ತು.. ಈ ಹಾಲಿ ಶಾಸಕರಿಗೆ ಟಿಕೆಟ್​ ಸಿಗಲ್ಲ.. : Congress Ticket  Fight..!

ದೆಹಲಿಯಲ್ಲಿ ಕಾಂಗ್ರೆಸ್​​ ಟಿಕೆಟ್​ ಹಂಚಿಕೆ ಕಸರತ್ತು.. ಈ ಹಾಲಿ ಶಾಸಕರಿಗೆ ಟಿಕೆಟ್​ ಸಿಗಲ್ಲ.. : Congress Ticket Fight..!

ದಶಪಥದ ಹಿರಿಮೆಯೂ ಶ್ರೀಸಾಮಾನ್ಯರ ಅವಸ್ಥೆಯೂ..ಅಭಿವೃದ್ಧಿ ಪಥದಲ್ಲಿ ಹೊರಗುಳಿದವರ  ಬಗ್ಗೆ ಯೋಚಿಸುವುದು ಜನಪ್ರತಿನಿಧಿಗಳ ಕರ್ತವ್ಯ : Bengaluru-Mysuru Expressway

ದಶಪಥದ ಹಿರಿಮೆಯೂ ಶ್ರೀಸಾಮಾನ್ಯರ ಅವಸ್ಥೆಯೂ..ಅಭಿವೃದ್ಧಿ ಪಥದಲ್ಲಿ ಹೊರಗುಳಿದವರ  ಬಗ್ಗೆ ಯೋಚಿಸುವುದು ಜನಪ್ರತಿನಿಧಿಗಳ ಕರ್ತವ್ಯ : Bengaluru-Mysuru Expressway

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist