• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಫಿಟ್ನೆಸ್ ತರಬೇತುದಾರೆಗೆ ಲೈಂಗಿಕ ಕಿರುಕುಳ- ಕಿಡಿಗೇಡಿ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
January 21, 2026
in ಇದೀಗ, ಕರ್ನಾಟಕ
0
ಫಿಟ್ನೆಸ್ ತರಬೇತುದಾರೆಗೆ ಲೈಂಗಿಕ ಕಿರುಕುಳ- ಕಿಡಿಗೇಡಿ ಬಂಧನ
Share on WhatsAppShare on FacebookShare on Telegram

ಬೆಂಗಳೂರು: ಸಾಮಾಜಿಕ ಜಾಲತಾಣಗಳ ಮೂಲಕ ಫಿಟ್ನೆಸ್ ತರಬೇತುದಾರೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ನಗರದ ದಕ್ಷಿಣ ವಿಭಾಗದ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. 34 ವರ್ಷದ ಫಿಟ್ನೆಸ್ ತರಬೇತುದಾರೆ ನೀಡಿದ ದೂರಿನನ್ವಯ ಹರಿಯಾಣದ ಸುಧೀರ್ ಕುಮಾರ್ ಎಂಬಾತನನ್ನು ಬಂಧಿಸಲಾಗಿದೆ.

ADVERTISEMENT
ಆರೋಪಿ

ಹರಿಯಾಣದ ರೇವಾರಿ ಮೂಲದ ಯುವತಿ ಬೆಂಗಳೂರಲ್ಲಿ ಫಿಟ್ನೆಸ್ ತರಬೇತುದಾರಳಾಗಿ 15 ವರ್ಷಗಳಿಂದ ವಾಸಿಸುತ್ತಿದ್ದರು. ಕಳೆದ ವರ್ಷ ಹರಿಯಾಣದಲ್ಲಿ ಕುಟುಂಬಸ್ಥರ ಮನೆಗೆ ಬಂದಾಗ ದೂರುದಾರಳನ್ನು ನೋಡಿದ್ದ ಸುಧೀರ್ ಕುಮಾರ್, ನಂತರ ಸಾಮಾಜಿಕ ಜಾಲತಾಣಗಳ ಮೂಲಕ ಕಿರುಕುಳ ನೀಡಲಾರಂಭಿಸಿದ್ದ. ಆರೋಪಿತನಿಂದ ಅಪೇಕ್ಷಿಸಲಾರದಷ್ಟು ಅಶ್ಲೀಲ, ಅಸಂಬದ್ಧ ಸಂದೇಶಗಳು ಬರಲಾರಂಭಿಸಿದಾಗ ದೂರುದಾರೆ ಆತನನ್ನು ಬ್ಲಾಕ್ ಮಾಡಿದ್ದರು. ಆದರೂ ಸಹ ಬೇರೆ ಬೇರೆ ಖಾತೆಗಳ ಮೂಲಕ, ವಾಟ್ಸ್ಆ್ಯಪ್ ಮೂಲಕ ಆರೋಪಿ ತನ್ನ ಚಾಳಿ ಮುಂದುವರೆಸಿದ್ದ ಎಂದು ಯುವತಿಯು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನಂತರ ಜನವರಿ 12ರಂದು ಬೆಂಗಳೂರಿಗೆ ಬಂದಿದ್ದ ಆರೋಪಿ, ಬನಶಂಕರಿ 3ನೇ ಹಂತದಲ್ಲಿರುವ ಜಿಮ್ ಬಳಿ ತೆರಳಿ ಯುವತಿಯ ಕುರಿತು ಆಕೆಯ ಪರಿಚಿತರ ಬಳಿ ವಿಚಾರಿಸಿದ್ದ. ವಿಚಾರ ತಿಳಿಯುತ್ತಿದ್ದಂತೆ, ಯುವತಿ ಬೆಂಗಳೂರು ದಕ್ಷಿಣ ವಿಭಾಗದ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಸುಧೀರ್ ಕುಮಾರ್‌ನನ್ನು ಬಂಧಿಸಿದ್ದು, ವಿಚಾರಣೆ ನಡೆಯುತ್ತಿದೆ.

Tags: bangalore policemolestation case
Previous Post

Eshwar Khandre: ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಆಯ್ಕೆಯಾದ ಸಚಿವ ಈಶ್ವರ ಖಂಡ್ರೆ..!!

Next Post

GBA ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ: ಉಸ್ತುವಾರಿಯಾಗಿ ರಾಮ ಮಾಧವ್ ನೇಮಕ

Related Posts

Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ
Top Story

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

by ಪ್ರತಿಧ್ವನಿ
June 13, 2026
0

ಬೆಂಗಳೂರು: ರಾಜ್ಯದ ಟಿಯರ್-2 ಹಾಗೂ ಟಿಯರ್-3 ನಗರಗಳು ಮತ್ತು ಪಟ್ಟಣಗಳ ಯುವಕರಿಗೆ ಉದಯೋನ್ಮುಖ ತಂತ್ರಜ್ಞಾನಗಳ ಪ್ರವೇಶವನ್ನು ವಿಸ್ತರಿಸುವ ಹಾಗೂ ಅವರ ಉದ್ಯೋಗಾರ್ಹತೆಯನ್ನು ಹೆಚ್ಚಿಸುವ ಉದ್ದೇಶದಿಂದ, ಕರ್ನಾಟಕ ಸರ್ಕಾರವು...

Read moreDetails
ಜೈವಿಕ ತಂತ್ರಜ್ಞಾನ, ಕೈಗಾರಿಕೆ – ಶೈಕ್ಷಣಿಕ ಕ್ಷೇತ್ರದ ಬಲವರ್ಧನೆಗಾಗಿ 27 ಕೋಟಿಗೂ ಅಧಿಕ ಅನುದಾನ : ಪ್ರಿಯಾಂಕ್‌ ಖರ್ಗೆ

ಜೈವಿಕ ತಂತ್ರಜ್ಞಾನ, ಕೈಗಾರಿಕೆ – ಶೈಕ್ಷಣಿಕ ಕ್ಷೇತ್ರದ ಬಲವರ್ಧನೆಗಾಗಿ 27 ಕೋಟಿಗೂ ಅಧಿಕ ಅನುದಾನ : ಪ್ರಿಯಾಂಕ್‌ ಖರ್ಗೆ

June 13, 2026
Actor Doddanna: ಸಾವು ವದಂತಿ ಬೆನ್ನಲ್ಲೇ ದೇವಾಲಯ ಸುತ್ತಿದ ನಟ ದೊಡ್ಡಣ್ಣ

Actor Doddanna: ಸಾವು ವದಂತಿ ಬೆನ್ನಲ್ಲೇ ದೇವಾಲಯ ಸುತ್ತಿದ ನಟ ದೊಡ್ಡಣ್ಣ

June 13, 2026
ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

ಇದು ಸಾಮಾನ್ಯ ಮನುಷ್ಯನ ಬಜೆಟ್ ಉಳಿವಿನ ಹೋರಾಟ: ಬಿಜೆಪಿ ವಿರುದ್ಧ ಸುರ್ಜೆವಾಲ ಕಿಡಿ

June 13, 2026
ಭಾಷಾ ಸೌಜನ್ಯ-ಅಧಿಕಾರ ದರ್ಪ ಮತ್ತು ಉತ್ತರದಾಯಿತ್ವ..!

ಭಾಷಾ ಸೌಜನ್ಯ-ಅಧಿಕಾರ ದರ್ಪ ಮತ್ತು ಉತ್ತರದಾಯಿತ್ವ..!

June 13, 2026
Next Post
GBA ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ: ಉಸ್ತುವಾರಿಯಾಗಿ ರಾಮ ಮಾಧವ್ ನೇಮಕ

GBA ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ: ಉಸ್ತುವಾರಿಯಾಗಿ ರಾಮ ಮಾಧವ್ ನೇಮಕ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada